ಸಾಕ್ಷಿಗಳೇ ಇಲ್ಲದೆ ರೇವಣ್ಣರನ್ನು ಅರೆಸ್ಟ್ ಮಾಡಿತ್ತಾ ಎಸ್ಐಟಿ? ಕೋರ್ಟ್ ಹಾಲ್‌ನಲ್ಲಿ ನಡೆದದ್ದಾದರೂ ಏನು?

ಸಾಕ್ಷಿಗಳೇ ಇಲ್ಲದೆ ರೇವಣ್ಣರನ್ನು ಅರೆಸ್ಟ್ ಮಾಡಿತ್ತಾ ಎಸ್ಐಟಿ? ಕೋರ್ಟ್ ಹಾಲ್‌ನಲ್ಲಿ ನಡೆದದ್ದಾದರೂ ಏನು?

Published : May 15, 2024, 11:30 AM IST

ಕಿಡ್ನಾಪ್ ಕೇಸಿನಲ್ಲಿ ರೇವಣ್ಣಗೆ ಜಾಮೀನು ಸಿಕ್ಕಿದ್ದಾದರೂ ಹೇಗೆ..? ಕಿಡ್ನಾಪ್ ಕೇಸ್ ಅಲ್ಲವೇ ಅಲ್ಲ.. ಕಿಡ್ನಾಪ್ ಕೇಸ್ ಹಾಕಿದ್ದು, 4 ದಿನಗಳ ನಂತರ. ಆಕೆಯ ಮಗ ದೂರು ಕೊಟ್ಟಿದ್ದು! ದೂರು ದಾಖಲಾಗುವ ಮೊದಲೇ ಎ2 ಆರೋಪಿ ಪೊಲೀಸ್ ವಶಕ್ಕೆ! 

ಬೆಂಗಳೂರು(ಮೇ.15): ಕಿಡ್ನಾಪ್ ಕೇಸಿನಲ್ಲಿ ರೇವಣ್ಣಗೆ ಜಾಮೀನು ಸಿಕ್ಕಿದ್ದಾದರೂ ಹೇಗೆ..? ಕಿಡ್ನಾಪ್ ಕೇಸ್ ಅಲ್ಲವೇ ಅಲ್ಲ.. ಕಿಡ್ನಾಪ್ ಕೇಸ್ ಹಾಕಿದ್ದು, 4 ದಿನಗಳ ನಂತರ. ಆಕೆಯ ಮಗ ದೂರು ಕೊಟ್ಟಿದ್ದು! ದೂರು ದಾಖಲಾಗುವ ಮೊದಲೇ ಎ2 ಆರೋಪಿ ಪೊಲೀಸ್ ವಶಕ್ಕೆ! ಸಂತ್ರಸ್ತೆಯ ಹೇಳಿಕೆಯನ್ನು 8 ದಿನಗಳ ನಂತರವೂ 164 ಹೇಳಿಕೆ ದಾಖಲಿಸಿಲ್ಲ! ಕಿಡ್ನಾಪ್ ಕೇಸಿನಲ್ಲಿ 365 ಎ ಹೇಳಿಕೆ ದಾಖಲಿಸಿದ್ದೇ ತಪ್ಪು! ಹೇಳಿಕೆಯನ್ನು ಹೊರತುಪಡಿಸಿ ಬೇರೆ ಯಾವ ಸಾಕ್ಷ್ಯಗಳೂ ಸಿಕ್ಕಿಲ್ಲ. ಕೋರ್ಟ್ ಹಾಲ್ನಲ್ಲಿ ನಡೆದದ್ದಾದರೂ ಏನು? ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಈ ಸುದ್ದಿಯಲ್ಲಿದೆ. 

ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್! “ಸನ್ ಆಫ್ ರೇವಣ್ಣ”ಗೆ ಕಾದಿದ್ಯಾ ಭಾರೀ ಸಂಕಷ್ಟ..?

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more