ನನ್ನ  ವಿರುದ್ಧ ಯಾರೋ ಆಗದೇ ಇರೋರು ರಾಜಕೀಯವಾಗಿ ಷಡ್ಯಂತ್ರ ಮಾಡಿದ್ದಾರೆ: ಪ್ರಜ್ವಲ್‌ ರೇವಣ್ಣ

ನನ್ನ ವಿರುದ್ಧ ಯಾರೋ ಆಗದೇ ಇರೋರು ರಾಜಕೀಯವಾಗಿ ಷಡ್ಯಂತ್ರ ಮಾಡಿದ್ದಾರೆ: ಪ್ರಜ್ವಲ್‌ ರೇವಣ್ಣ

Published : Jun 02, 2024, 11:02 AM IST

ಪ್ರಜ್ವಲ್‌​ಗೆ ಚೇರ್ ವ್ಯವಸ್ಥೆ ಮಾಡಿದ ಎಸ್ಐಟಿ ಅಧಿಕಾರಿಗಳು
ಯಾರನ್ನು ಮಾತನಾಡಿಸದೇ ಮೌನವಾಗೇ ಇರುವ ಪ್ರಜ್ವಲ್
ತನಿಖೆಗೆ ಸಂಬಂಧಪಟ್ಟವರು ಮಾತ್ರ ಮಾತನಾಡಿಸಬೇಕು

ಪ್ರಜ್ವಲ್ ರೇವಣ್ಣ(Prajwal Revanna) ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ(Sexual assault case) ದಾಖಲಾಗಿದ್ದು, ಎಸ್ಐಟಿ(SIT) ಅಧಿಕಾರಿಗಳಿಂದ ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣದ ತನಿಖಾಧಿಕಾರಿಗಳಿಂದ ಪ್ರಶ್ನೆಗಳ ಸುರಿಮಳೆಯನ್ನೇಗೈಯ್ಯಲಾಗುತ್ತಿದೆ. ಆದ್ರೆ ಎಸ್ಐಟಿ  ಪ್ರಶ್ನೆಗೆ ಪ್ರಜ್ವಲ್‌ ರೇವಣ್ಣ ಸೂಕ್ತ ಉತ್ತರ ನೀಡಿಲ್ಲ. ಪ್ರತಿ ಪ್ರಶ್ನೆಗೆ ತನ್ನದೇ ಶೈಲಿಯಲ್ಲಿ ಉತ್ತರವನ್ನು ಪ್ರಜ್ವಲ್ ನೀಡುತ್ತಿದ್ದಾರೆ. ನನ್ನ  ವಿರುದ್ಧ ಯಾರೋ ಆಗದೇ ಇರೋರು ಷಡ್ಯಂತ್ರ ಮಾಡಿದ್ದಾರೆ. ಇದರಲ್ಲಿ ನನ್ನದು ಏನೂ ತಪ್ಪಿಲ್ಲ. ನಾನು ರಾಜಕೀಯವಾಗಿ ಬೆಳೆಯಬಾರದು ಅಂತಾ ಸಂಚು ರೂಪಿಸಿದ್ದಾರೆ. ರಾಜಕೀಯವಾಗಿ ನನ್ನನ್ನು ಮುಗಿಸಲು ಪ್ಲ್ಯಾನ್ ಮಾಡಿದ್ದಾರೆ ಎಂದು ಪ್ರಜ್ವಲ್‌ ರೇವಣ್ಣ ಹೇಳಿದ್ದಾರೆ. ಇದೊಂದು ರಾಜಕೀಯ ಷಡ್ಯಂತ್ರ. ಪ್ರಜ್ವಲ್  ಉತ್ತರಕ್ಕೆ ಬೇರೆ ಆಯಾಮಗಳಲ್ಲಿ SIT ವಿಚಾರಣೆ ನಡೆಸುತ್ತಿದೆ. ಸಂತ್ರಸ್ತೆ ಹೇಳಿಕೆ ಮುಂದಿಟ್ಟು ಎಸ್​ಐಟಿ ವಿಚಾರಣೆ ನಡೆಸುತ್ತಿದೆ. ಕೊಠಡಿಯಲ್ಲಿ ನೆಲೆದ ಮೇಲೆ ಕೂರಲು ಪರದಾಟ ಪಡುತ್ತಿದ್ದಾರಂತೆ.

ಇದನ್ನೂ ವೀಕ್ಷಿಸಿ:  ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಬಿಗ್ ಶಾಕ್: ಬಿಜೆಪಿ-ಜೆಡಿಎಸ್​ ದೋಸ್ತಿಗೆ ಅತಿಹೆಚ್ಚು ಸ್ಥಾನವೆಂದ ಎಲ್ಲ ಸಮೀಕ್ಷೆ!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more