'ನಮ್ಮನ್ನು ವಿಚಾರಣೆಗೆ ಕರೆದಿದ್ದಷ್ಟೇ, ಆರೋಪಿಗಳು ಎಂದು ಹೇಳಿಲ್ಲ, ಹಾಗೆ ತೋರಿಸಬೇಡಿ'

'ನಮ್ಮನ್ನು ವಿಚಾರಣೆಗೆ ಕರೆದಿದ್ದಷ್ಟೇ, ಆರೋಪಿಗಳು ಎಂದು ಹೇಳಿಲ್ಲ, ಹಾಗೆ ತೋರಿಸಬೇಡಿ'

Published : Sep 22, 2020, 03:19 PM IST

'ಬ್ರಹ್ಮಗಂಟು' ಧಾರಾವಾಹಿ ಖ್ಯಾತಿಯ ನಟಿ ಗೀತಾ ಭಟ್‌ಗೆ ISD ನೊಟೀಸ್ ನೀಡಿದೆ. ಇಂದು ಗೀತಾ ಭಟ್ ವಿಚಾರಣೆಗೆ ಹಾಜರಾಗಿದ್ದಾರೆ. 

ಬೆಂಗಳೂರು (ಸೆ. 22): 'ಬ್ರಹ್ಮಗಂಟು' ಧಾರಾವಾಹಿ ಖ್ಯಾತಿಯ ನಟಿ ಗೀತಾ ಭಟ್‌ಗೆ ISD ನೊಟೀಸ್ ನೀಡಿದೆ. ಇಂದು ಗೀತಾ ಭಟ್ ವಿಚಾರಣೆಗೆ ಹಾಜರಾಗಿದ್ದಾರೆ. 

ವಿಚಾರಣೆಗೂ ಮುನ್ನ ಮಾಧ್ಯಮದೆದುರು ಮಾತನಾಡುತ್ತಾ, ' 19 ನೇ ತಾರೀಖು ನನಗೆ ನೊಟೀಸ್ ಬಂದಿದೆ. ವಿಚಾರಣೆಗೆ ಕರೆದಿದ್ದಾರೆ. ನಾನವರಿಗೆ ಪೂರ್ತಿ ಸಪೋರ್ಟ್ ಮಾಡ್ತೀನಿ. ಅವರ ಎಲ್ಲಾ ಪ್ರಶ್ನೆಗಳಿಗೂ ಸಮರ್ಪಕ ಉತ್ತರ ನೀಡಿ ಸಹಕಾರ ನೀಡುತ್ತೇನೆ. ಅವರು ನಮ್ಮನ್ನು ವಿಚಾರಣೆಗೆ ಕರೆದಿದ್ದಾರೆ. ಆರೋಪಿ ಎಂದು ಹೇಳಿಲ್ಲ. ಎಲ್ಲಾ ಮಾಧ್ಯಮಗಳಲ್ಲೂ ನಮ್ಮನ್ನು ಆರೋಪಿ ಎನ್ನುವ ಹಾಗೆ ತೋರಿಸಲಾಗುತ್ತಿದೆ. ಇದು ಸರಿಯಲ್ಲ.  ವಿಚಾರಣೆ ಮುಗಿಸಿಕೊಂಡು ಬರ್ತೀನಿ' ಎಂದು ಹೇಳಿದರು. 
 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!