ಹುಬ್ಬಳ್ಳಿ: 2 ಎಕರೆ ಆಸ್ತಿಗಾಗಿ ತಂದೆ-ತಾಯಿಯನ್ನೇ ಕೊಂದ ಪಾಪಿ ಮಗ!

ಹುಬ್ಬಳ್ಳಿ: 2 ಎಕರೆ ಆಸ್ತಿಗಾಗಿ ತಂದೆ-ತಾಯಿಯನ್ನೇ ಕೊಂದ ಪಾಪಿ ಮಗ!

Published : Jan 11, 2025, 11:41 AM IST

ಹುಬ್ಬಳ್ಳಿ ತಾಲೂಕಿನ ಕುಸಗಲ್‌ ಗ್ರಾಮದಲ್ಲಿ ಘಟನೆ ನಡೆದಿದೆ. ಜೋಡಿ ಮರ್ಡರ್‌ಗೆ ಹುಬ್ಬಳ್ಳಿ ಜನತೆ ಬೆಚ್ಚಿ ಬಿದ್ದಿದ್ದಾರೆ. ಎರಡು ಎಕರೆ ಆಸ್ತಿಗಾಗಿ ತಂದೆ, ತಾಯಿಯನ್ನೇ ಕೊಂದಿದ್ದಾರೆ ಪಾಪಿ ಮಗ. ಅಶೋಕ್‌ ಹಾಗೂ ಶಾರದಮ್ಮ ಕೊಲೆಯಾದ ದುರ್ದೈವಿಗಳಾಗಿದ್ದಾರೆ. 

ಹುಬ್ಬಳ್ಳಿ(ಜ.11):  ಆಸ್ತಿಗಾಗಿ ಹೆತ್ತವರನ್ನೇ ಮಗನೊಬ್ಬ ಹತ್ಯೆಗೈದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ತಂದೆ, ತಾಯಿಯನ್ನ ಬರ್ಬರವಾಗಿ ಕೊಂದಿದ್ದಾನೆ. ಹುಬ್ಬಳ್ಳಿ ತಾಲೂಕಿನ ಕುಸಗಲ್‌ ಗ್ರಾಮದಲ್ಲಿ ಘಟನೆ ನಡೆದಿದೆ. ಜೋಡಿ ಮರ್ಡರ್‌ಗೆ ಹುಬ್ಬಳ್ಳಿ ಜನತೆ ಬೆಚ್ಚಿ ಬಿದ್ದಿದ್ದಾರೆ. ಎರಡು ಎಕರೆ ಆಸ್ತಿಗಾಗಿ ತಂದೆ, ತಾಯಿಯನ್ನೇ ಕೊಂದಿದ್ದಾರೆ ಪಾಪಿ ಮಗ. ಅಶೋಕ್‌ ಹಾಗೂ ಶಾರದಮ್ಮ ಕೊಲೆಯಾದ ದುರ್ದೈವಿಗಳಾಗಿದ್ದಾರೆ. ಮೊದಲ ಹೆಂಡತಿಯ ಮಗ ಗಂಗಾಧರಪ್ಪನೇ ಕೊಲೆಗೈದ ಆರೋಪಿಯಾಗಿದ್ದಾನೆ. ಕೊಲೆ ಬಳಿಕ ಆರೋಪಿ ಗಂಗಾಧರಪ್ಪ ತಲೆಮರೆಸಿಕೊಂಡಿದ್ದಾನೆ. 

1 ಲಕ್ಷ ಅಸಲಿ ಹಣ ನೀಡಿದ್ರೆ 5 ಲಕ್ಷ ನಕಲಿ ಹಣ ಸಿಗುತ್ತೆ: ದೇಶದಲ್ಲಿ ಮತ್ತೆ ವ್ಯಾಪಿಸಿದ ಖೋಟಾ ನೋಟು ಜಾಲ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more