ಹುಬ್ಬಳ್ಳಿ: 2 ಎಕರೆ ಆಸ್ತಿಗಾಗಿ ತಂದೆ-ತಾಯಿಯನ್ನೇ ಕೊಂದ ಪಾಪಿ ಮಗ!

ಹುಬ್ಬಳ್ಳಿ: 2 ಎಕರೆ ಆಸ್ತಿಗಾಗಿ ತಂದೆ-ತಾಯಿಯನ್ನೇ ಕೊಂದ ಪಾಪಿ ಮಗ!

Published : Jan 11, 2025, 11:41 AM IST

ಹುಬ್ಬಳ್ಳಿ ತಾಲೂಕಿನ ಕುಸಗಲ್‌ ಗ್ರಾಮದಲ್ಲಿ ಘಟನೆ ನಡೆದಿದೆ. ಜೋಡಿ ಮರ್ಡರ್‌ಗೆ ಹುಬ್ಬಳ್ಳಿ ಜನತೆ ಬೆಚ್ಚಿ ಬಿದ್ದಿದ್ದಾರೆ. ಎರಡು ಎಕರೆ ಆಸ್ತಿಗಾಗಿ ತಂದೆ, ತಾಯಿಯನ್ನೇ ಕೊಂದಿದ್ದಾರೆ ಪಾಪಿ ಮಗ. ಅಶೋಕ್‌ ಹಾಗೂ ಶಾರದಮ್ಮ ಕೊಲೆಯಾದ ದುರ್ದೈವಿಗಳಾಗಿದ್ದಾರೆ. 

ಹುಬ್ಬಳ್ಳಿ(ಜ.11):  ಆಸ್ತಿಗಾಗಿ ಹೆತ್ತವರನ್ನೇ ಮಗನೊಬ್ಬ ಹತ್ಯೆಗೈದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ತಂದೆ, ತಾಯಿಯನ್ನ ಬರ್ಬರವಾಗಿ ಕೊಂದಿದ್ದಾನೆ. ಹುಬ್ಬಳ್ಳಿ ತಾಲೂಕಿನ ಕುಸಗಲ್‌ ಗ್ರಾಮದಲ್ಲಿ ಘಟನೆ ನಡೆದಿದೆ. ಜೋಡಿ ಮರ್ಡರ್‌ಗೆ ಹುಬ್ಬಳ್ಳಿ ಜನತೆ ಬೆಚ್ಚಿ ಬಿದ್ದಿದ್ದಾರೆ. ಎರಡು ಎಕರೆ ಆಸ್ತಿಗಾಗಿ ತಂದೆ, ತಾಯಿಯನ್ನೇ ಕೊಂದಿದ್ದಾರೆ ಪಾಪಿ ಮಗ. ಅಶೋಕ್‌ ಹಾಗೂ ಶಾರದಮ್ಮ ಕೊಲೆಯಾದ ದುರ್ದೈವಿಗಳಾಗಿದ್ದಾರೆ. ಮೊದಲ ಹೆಂಡತಿಯ ಮಗ ಗಂಗಾಧರಪ್ಪನೇ ಕೊಲೆಗೈದ ಆರೋಪಿಯಾಗಿದ್ದಾನೆ. ಕೊಲೆ ಬಳಿಕ ಆರೋಪಿ ಗಂಗಾಧರಪ್ಪ ತಲೆಮರೆಸಿಕೊಂಡಿದ್ದಾನೆ. 

1 ಲಕ್ಷ ಅಸಲಿ ಹಣ ನೀಡಿದ್ರೆ 5 ಲಕ್ಷ ನಕಲಿ ಹಣ ಸಿಗುತ್ತೆ: ದೇಶದಲ್ಲಿ ಮತ್ತೆ ವ್ಯಾಪಿಸಿದ ಖೋಟಾ ನೋಟು ಜಾಲ

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more