ಹುಬ್ಬಳ್ಳಿ: 2 ಎಕರೆ ಆಸ್ತಿಗಾಗಿ ತಂದೆ-ತಾಯಿಯನ್ನೇ ಕೊಂದ ಪಾಪಿ ಮಗ!

ಹುಬ್ಬಳ್ಳಿ: 2 ಎಕರೆ ಆಸ್ತಿಗಾಗಿ ತಂದೆ-ತಾಯಿಯನ್ನೇ ಕೊಂದ ಪಾಪಿ ಮಗ!

Published : Jan 11, 2025, 11:41 AM IST

ಹುಬ್ಬಳ್ಳಿ ತಾಲೂಕಿನ ಕುಸಗಲ್‌ ಗ್ರಾಮದಲ್ಲಿ ಘಟನೆ ನಡೆದಿದೆ. ಜೋಡಿ ಮರ್ಡರ್‌ಗೆ ಹುಬ್ಬಳ್ಳಿ ಜನತೆ ಬೆಚ್ಚಿ ಬಿದ್ದಿದ್ದಾರೆ. ಎರಡು ಎಕರೆ ಆಸ್ತಿಗಾಗಿ ತಂದೆ, ತಾಯಿಯನ್ನೇ ಕೊಂದಿದ್ದಾರೆ ಪಾಪಿ ಮಗ. ಅಶೋಕ್‌ ಹಾಗೂ ಶಾರದಮ್ಮ ಕೊಲೆಯಾದ ದುರ್ದೈವಿಗಳಾಗಿದ್ದಾರೆ. 

ಹುಬ್ಬಳ್ಳಿ(ಜ.11):  ಆಸ್ತಿಗಾಗಿ ಹೆತ್ತವರನ್ನೇ ಮಗನೊಬ್ಬ ಹತ್ಯೆಗೈದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ತಂದೆ, ತಾಯಿಯನ್ನ ಬರ್ಬರವಾಗಿ ಕೊಂದಿದ್ದಾನೆ. ಹುಬ್ಬಳ್ಳಿ ತಾಲೂಕಿನ ಕುಸಗಲ್‌ ಗ್ರಾಮದಲ್ಲಿ ಘಟನೆ ನಡೆದಿದೆ. ಜೋಡಿ ಮರ್ಡರ್‌ಗೆ ಹುಬ್ಬಳ್ಳಿ ಜನತೆ ಬೆಚ್ಚಿ ಬಿದ್ದಿದ್ದಾರೆ. ಎರಡು ಎಕರೆ ಆಸ್ತಿಗಾಗಿ ತಂದೆ, ತಾಯಿಯನ್ನೇ ಕೊಂದಿದ್ದಾರೆ ಪಾಪಿ ಮಗ. ಅಶೋಕ್‌ ಹಾಗೂ ಶಾರದಮ್ಮ ಕೊಲೆಯಾದ ದುರ್ದೈವಿಗಳಾಗಿದ್ದಾರೆ. ಮೊದಲ ಹೆಂಡತಿಯ ಮಗ ಗಂಗಾಧರಪ್ಪನೇ ಕೊಲೆಗೈದ ಆರೋಪಿಯಾಗಿದ್ದಾನೆ. ಕೊಲೆ ಬಳಿಕ ಆರೋಪಿ ಗಂಗಾಧರಪ್ಪ ತಲೆಮರೆಸಿಕೊಂಡಿದ್ದಾನೆ. 

1 ಲಕ್ಷ ಅಸಲಿ ಹಣ ನೀಡಿದ್ರೆ 5 ಲಕ್ಷ ನಕಲಿ ಹಣ ಸಿಗುತ್ತೆ: ದೇಶದಲ್ಲಿ ಮತ್ತೆ ವ್ಯಾಪಿಸಿದ ಖೋಟಾ ನೋಟು ಜಾಲ

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more