ಹೆಂಡ್ತಿ ಜತೆ ಬಾಳ್ತೀನಿ ಅಂದಿದ್ದಕ್ಕೆ ಮಗನನ್ನೇ ಕೊಂದಳು! ಮಗನನ್ನ ಮುಗಿಸಲು ಎಂಥಾ ಪ್ಲಾನ್​​!

ಹೆಂಡ್ತಿ ಜತೆ ಬಾಳ್ತೀನಿ ಅಂದಿದ್ದಕ್ಕೆ ಮಗನನ್ನೇ ಕೊಂದಳು! ಮಗನನ್ನ ಮುಗಿಸಲು ಎಂಥಾ ಪ್ಲಾನ್​​!

Published : Jun 12, 2025, 10:08 AM ISTUpdated : Jun 12, 2025, 10:10 AM IST
ಒಬ್ಬ ಬಡ ರೈತ ತನ್ನ ಜಮೀನಿನಲ್ಲಿ ಕೊಲೆಯಾಗಿ ಸುಟ್ಟುಹಾಕಲ್ಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರನೇ ದಿನ ಅವನ ಮೃತದೇಹ ಪತ್ತೆಯಾಗಿದ್ದು, ಪೊಲೀಸರು ತನಿಖೆ ನಡೆಸಿ ಹಂತಕರನ್ನು ಬಂಧಿಸಿದ್ದಾರೆ.

ಬೆಂಗಳೂರು (ಜೂ.11): ಆತ ಬಡ ರೈತ. ಇದ್ದ ಒಂದು ಎಕರೆ 10 ಗುಂಟೆ ಜಮೀನಿನಲ್ಲಿ ಎಳ್ಳು ಬೆಳೆದು ಬದುಕುತ್ತಿದ್ದ.  ಆವತ್ತೊಂದು ದಿನ ಜಮೀನಿಗೆ ಹೋಗಿ ಬರ್ತೀನಿ ಅಂತ ಹೋದವನು ನಾಪತ್ತೆಯಾಗಿಬಿಟ್ಟಿದ್ದ.

ಅವನ ಕುಟುಂಬ ಹುಡುಕಬಾರದ ಜಾಗದಲ್ಲೆಲ್ಲಾ ಹುಡುಕಾಟ ಮಾಡಿತ್ತು. ಆದರೆ, ಎಲ್ಲೂ ಅವನ ಸುಳಿವಿಲ್ಲ. ಆರನೇ ದಿನ ಅವನ ಮೃತದೇಹ ಅವನದ್ದೇ ಜಮೀನಿನಲ್ಲಿ ಸಿಕ್ಕಿತ್ತು. ಅವನನ್ನ ಯಾರೋ ಕೊಂದು ಸುಟ್ಟು ಹಾಕಿದ್ದರು.

'ಆಕೆಗೆ ಗಲ್ಲು ಶಿಕ್ಷೆಯಾಗಲಿ..' ರಾಜಾ ರಘುವಂಶಿ ತಾಯಿಯ ಅಪ್ಪಿಕೊಂಡು ಕಣ್ಣೀರಿಟ್ಟ ಸೋನಮ್‌ ಸಹೋದರ!ಪೊಲೀಸರಿಗೆ ವಿಷಯ ಮುಟ್ಟಿತ್ತು. ತನಿಖೆ ನಡೆಸಿದ ಪೊಲೀಸರು ಕೊನೆಗೂ ಹಂತಕರ ಹೆಡೆಮುರಿ ಕಟ್ಟಿದ್ದಾರೆ. ಅಷ್ಟಕ್ಕೂ ಜಮೀನಿಗೆ ಹೋದವನಿಗೆ ಏನಾಯ್ತು? ಅವನನ್ನ ಕೊಂದವರು ಯಾರು? ಒಬ್ಬ ಅಮಾಯಕ ರೈತನೊಬ್ಬನ ದುರಂತ ಅಂತ್ಯದ ಕಥೆ ಮತ್ತು ರೋಚಕ ಇನ್ವೆಸ್ಟಿಗೇಷನ್​​ ಸ್ಟೋರಿ ಏನು ಅನ್ನೋದರ ವಿವರ ಇಲ್ಲಿದೆ
 

 

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more