ಹೆಂಡ್ತಿ ಜತೆ ಬಾಳ್ತೀನಿ ಅಂದಿದ್ದಕ್ಕೆ ಮಗನನ್ನೇ ಕೊಂದಳು! ಮಗನನ್ನ ಮುಗಿಸಲು ಎಂಥಾ ಪ್ಲಾನ್​​!

ಹೆಂಡ್ತಿ ಜತೆ ಬಾಳ್ತೀನಿ ಅಂದಿದ್ದಕ್ಕೆ ಮಗನನ್ನೇ ಕೊಂದಳು! ಮಗನನ್ನ ಮುಗಿಸಲು ಎಂಥಾ ಪ್ಲಾನ್​​!

Published : Jun 12, 2025, 10:08 AM ISTUpdated : Jun 12, 2025, 10:10 AM IST
ಒಬ್ಬ ಬಡ ರೈತ ತನ್ನ ಜಮೀನಿನಲ್ಲಿ ಕೊಲೆಯಾಗಿ ಸುಟ್ಟುಹಾಕಲ್ಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರನೇ ದಿನ ಅವನ ಮೃತದೇಹ ಪತ್ತೆಯಾಗಿದ್ದು, ಪೊಲೀಸರು ತನಿಖೆ ನಡೆಸಿ ಹಂತಕರನ್ನು ಬಂಧಿಸಿದ್ದಾರೆ.

ಬೆಂಗಳೂರು (ಜೂ.11): ಆತ ಬಡ ರೈತ. ಇದ್ದ ಒಂದು ಎಕರೆ 10 ಗುಂಟೆ ಜಮೀನಿನಲ್ಲಿ ಎಳ್ಳು ಬೆಳೆದು ಬದುಕುತ್ತಿದ್ದ.  ಆವತ್ತೊಂದು ದಿನ ಜಮೀನಿಗೆ ಹೋಗಿ ಬರ್ತೀನಿ ಅಂತ ಹೋದವನು ನಾಪತ್ತೆಯಾಗಿಬಿಟ್ಟಿದ್ದ.

ಅವನ ಕುಟುಂಬ ಹುಡುಕಬಾರದ ಜಾಗದಲ್ಲೆಲ್ಲಾ ಹುಡುಕಾಟ ಮಾಡಿತ್ತು. ಆದರೆ, ಎಲ್ಲೂ ಅವನ ಸುಳಿವಿಲ್ಲ. ಆರನೇ ದಿನ ಅವನ ಮೃತದೇಹ ಅವನದ್ದೇ ಜಮೀನಿನಲ್ಲಿ ಸಿಕ್ಕಿತ್ತು. ಅವನನ್ನ ಯಾರೋ ಕೊಂದು ಸುಟ್ಟು ಹಾಕಿದ್ದರು.

'ಆಕೆಗೆ ಗಲ್ಲು ಶಿಕ್ಷೆಯಾಗಲಿ..' ರಾಜಾ ರಘುವಂಶಿ ತಾಯಿಯ ಅಪ್ಪಿಕೊಂಡು ಕಣ್ಣೀರಿಟ್ಟ ಸೋನಮ್‌ ಸಹೋದರ!ಪೊಲೀಸರಿಗೆ ವಿಷಯ ಮುಟ್ಟಿತ್ತು. ತನಿಖೆ ನಡೆಸಿದ ಪೊಲೀಸರು ಕೊನೆಗೂ ಹಂತಕರ ಹೆಡೆಮುರಿ ಕಟ್ಟಿದ್ದಾರೆ. ಅಷ್ಟಕ್ಕೂ ಜಮೀನಿಗೆ ಹೋದವನಿಗೆ ಏನಾಯ್ತು? ಅವನನ್ನ ಕೊಂದವರು ಯಾರು? ಒಬ್ಬ ಅಮಾಯಕ ರೈತನೊಬ್ಬನ ದುರಂತ ಅಂತ್ಯದ ಕಥೆ ಮತ್ತು ರೋಚಕ ಇನ್ವೆಸ್ಟಿಗೇಷನ್​​ ಸ್ಟೋರಿ ಏನು ಅನ್ನೋದರ ವಿವರ ಇಲ್ಲಿದೆ
 

 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more