ಹೆಂಡ್ತಿ ಜತೆ ಬಾಳ್ತೀನಿ ಅಂದಿದ್ದಕ್ಕೆ ಮಗನನ್ನೇ ಕೊಂದಳು! ಮಗನನ್ನ ಮುಗಿಸಲು ಎಂಥಾ ಪ್ಲಾನ್​​!

ಹೆಂಡ್ತಿ ಜತೆ ಬಾಳ್ತೀನಿ ಅಂದಿದ್ದಕ್ಕೆ ಮಗನನ್ನೇ ಕೊಂದಳು! ಮಗನನ್ನ ಮುಗಿಸಲು ಎಂಥಾ ಪ್ಲಾನ್​​!

Published : Jun 12, 2025, 10:08 AM ISTUpdated : Jun 12, 2025, 10:10 AM IST
ಒಬ್ಬ ಬಡ ರೈತ ತನ್ನ ಜಮೀನಿನಲ್ಲಿ ಕೊಲೆಯಾಗಿ ಸುಟ್ಟುಹಾಕಲ್ಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರನೇ ದಿನ ಅವನ ಮೃತದೇಹ ಪತ್ತೆಯಾಗಿದ್ದು, ಪೊಲೀಸರು ತನಿಖೆ ನಡೆಸಿ ಹಂತಕರನ್ನು ಬಂಧಿಸಿದ್ದಾರೆ.

ಬೆಂಗಳೂರು (ಜೂ.11): ಆತ ಬಡ ರೈತ. ಇದ್ದ ಒಂದು ಎಕರೆ 10 ಗುಂಟೆ ಜಮೀನಿನಲ್ಲಿ ಎಳ್ಳು ಬೆಳೆದು ಬದುಕುತ್ತಿದ್ದ.  ಆವತ್ತೊಂದು ದಿನ ಜಮೀನಿಗೆ ಹೋಗಿ ಬರ್ತೀನಿ ಅಂತ ಹೋದವನು ನಾಪತ್ತೆಯಾಗಿಬಿಟ್ಟಿದ್ದ.

ಅವನ ಕುಟುಂಬ ಹುಡುಕಬಾರದ ಜಾಗದಲ್ಲೆಲ್ಲಾ ಹುಡುಕಾಟ ಮಾಡಿತ್ತು. ಆದರೆ, ಎಲ್ಲೂ ಅವನ ಸುಳಿವಿಲ್ಲ. ಆರನೇ ದಿನ ಅವನ ಮೃತದೇಹ ಅವನದ್ದೇ ಜಮೀನಿನಲ್ಲಿ ಸಿಕ್ಕಿತ್ತು. ಅವನನ್ನ ಯಾರೋ ಕೊಂದು ಸುಟ್ಟು ಹಾಕಿದ್ದರು.

'ಆಕೆಗೆ ಗಲ್ಲು ಶಿಕ್ಷೆಯಾಗಲಿ..' ರಾಜಾ ರಘುವಂಶಿ ತಾಯಿಯ ಅಪ್ಪಿಕೊಂಡು ಕಣ್ಣೀರಿಟ್ಟ ಸೋನಮ್‌ ಸಹೋದರ!ಪೊಲೀಸರಿಗೆ ವಿಷಯ ಮುಟ್ಟಿತ್ತು. ತನಿಖೆ ನಡೆಸಿದ ಪೊಲೀಸರು ಕೊನೆಗೂ ಹಂತಕರ ಹೆಡೆಮುರಿ ಕಟ್ಟಿದ್ದಾರೆ. ಅಷ್ಟಕ್ಕೂ ಜಮೀನಿಗೆ ಹೋದವನಿಗೆ ಏನಾಯ್ತು? ಅವನನ್ನ ಕೊಂದವರು ಯಾರು? ಒಬ್ಬ ಅಮಾಯಕ ರೈತನೊಬ್ಬನ ದುರಂತ ಅಂತ್ಯದ ಕಥೆ ಮತ್ತು ರೋಚಕ ಇನ್ವೆಸ್ಟಿಗೇಷನ್​​ ಸ್ಟೋರಿ ಏನು ಅನ್ನೋದರ ವಿವರ ಇಲ್ಲಿದೆ
 

 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more