ಕೊಲೆಯಾಗಬೇಕಿದ್ದವರೇ ಯಾರೋ..ಸತ್ತವರೇ ಯಾರೋ! ಹೆತ್ತವರನ್ನ ಕೊಲ್ಲಲು ಮಗನೇ ಕೊಟ್ಟಿದ್ದ 65 ಲಕ್ಷಕ್ಕೆ ಸುಪಾರಿ!

ಕೊಲೆಯಾಗಬೇಕಿದ್ದವರೇ ಯಾರೋ..ಸತ್ತವರೇ ಯಾರೋ! ಹೆತ್ತವರನ್ನ ಕೊಲ್ಲಲು ಮಗನೇ ಕೊಟ್ಟಿದ್ದ 65 ಲಕ್ಷಕ್ಕೆ ಸುಪಾರಿ!

Published : Apr 23, 2024, 05:20 PM ISTUpdated : Apr 23, 2024, 05:21 PM IST

ರಾತ್ರಿ ಕೊಂದು ಬೆಳಗ್ಗೆ ಏನೂ ಗೊತ್ತಿಲ್ಲದಂತೆ ನಾಟಕವಾಡಿದ್ದ!
ತಂದೆಯ ಕುಟುಂಬವನ್ನೇ ಮುಗಿಸಲು ನಿರ್ಧರಿಸಿದ ಮಗ..!
ಬರ್ತಡೇ ಪಾರ್ಟಿ ಮಾಡಿ ಮಲಗಿದ್ದವರು ಹೆಣವಾದರು..!

ಆತ ಮಾಜಿ ನಗರ ಸಭೆ ಮಾಜಿ ಆಧ್ಯಕ್ಷ. ಹೆಂಡತಿ ಹಾಲಿ ಉಪಾಧ್ಯಕ್ಷೆ. ಅವರು ಆ ಭಾಗದ ಬಿಜೆಪಿ(BJP) ಮುಖಂಡರು. ಇನ್ನೂ ಆವತ್ತು ಅವರ ಕಿರಿಯ ಮಗನನ್ನ ನೋಡಲು ಹೆಣ್ಣಿನ ಮನೆಯವರು ಬಂದಿದ್ರು. ಅದಕ್ಕಾಗಿ ಸಂಬಂಧಿಕರೂ ಬಂದಿದ್ರು. ಎಲ್ಲಾ ಶಾಸ್ತ್ರ ಮುಗಿದ ಮೇಲೆ ಆವತ್ತು ರಾತ್ರಿ ಸಂಬಂಧಿಕರೊಬ್ಬರ ಬರ್ತಡೇ ಪಾರ್ಟಿಯನ್ನೂ ಮಾಡಿ ಮಾಲಗಿದ್ರು ಅಷ್ಟೇ. ಬೆಳಗಾಗುವಷ್ರಲ್ಲಿ ಆ ಮನೆಯಲ್ಲಿ ನಾಲ್ಕು ಹೆಣಗಳು ಬಿದ್ದಿದ್ವು. ಮಧ್ಯರಾತ್ರಿ ಆ ಮನೆಗೆ ಎಂಟ್ರಿ ಕೊಟ್ಟ ಹಂತಕರು ನಾಲ್ಕು ಹೆಣಗಳನ್ನ ಹಾಕಿ ಎಸ್ಕೇಪ್ ಆಗಿದ್ರು. ಇನ್ನೂ ತನಿಖೆ ನಡೆಸಿದ ಪೊಲೀಸರಿಗೆ(Police) ಒಂದೇ ಒಂದು ಕ್ಲೂ ಕೂಡ ಸಿಕ್ಕಿರಲಿಲ್ಲ. ಆದ್ರೆ ಘಟನೆ ನಡೆದ 72 ಗಂಟೆಗಳಲ್ಲೆ ಪೊಲೀಶರು ಹಂತಕರ ಹೆಡೆಮುರಿ ಕಟ್ಟಿದ್ದಾರೆ. ಯಾವ ಆ್ಯಂಗಲ್ನಲ್ಲಿ ತನಿಖೆ ಮಾಡಿದ್ರೂ ಹಂತಕರ ಸುಳಿವು ಸಿಗದಿದ್ದಾಗ ಪ್ರಕಾಶ್ ಬಾಕಳೆಯವರ ಮೊದಲ ಹೆಂಡತಿ ಮಕ್ಕಳ ಮೇಲೆಯೇ ಪೊಲೀಸರು ಕಣ್ಣು ಹಾಕ್ತಾರೆ. ದತ್ತಾತ್ರೇಯ ಮತ್ತು ವಿನಾಯಕ್ ಇಬ್ಬರೂ ಪ್ರಕಾಶ್ ಬಾಕಳೆ ಮೊದಲ ಹೆಂಡತಿ ಮಕ್ಕಳು. ಮನೆಯಲ್ಲಿ ನಾಲ್ಕು ಹೆಣಗಳು ಬಿದ್ದಾಗ ತಂದೆ. ಮಕ್ಕಳು ಈ ಕೆಲಸ ಮಾಡಿರೋದಕ್ಕೆ ಸಾಧ್ಯವೇ ಇಲ್ಲ ಅಂತ ಅಂದುಕೊಂಡಿದ್ರು. ಆದ್ರೆ ಪೊಲೀಸರು ಅವರಿಬ್ಬರ ಮೇಲೆಯೇ ಕಣ್ಣಿಡ್ತಾರೆ. ಮೊದಲು ಕ್ರೈಂ ಬ್ಯಾಕ್ಗ್ರೌಂಡ್ ಹೊಂದಿದ್ದ ಕಿರಿಯ ಮಗ ದತ್ತಾತ್ರೇಯನ ಹಿಂದೆ ಬೀಳ್ತಾರೆ. ಆದ್ರೆ ಆತ ಕೊಲೆಗಾರನಲ್ಲ(Murder) ಅನ್ನೋದು ಕನ್ಫರ್ಮ್ ಆಗುತ್ತೆ. ಆದ್ರೆ ಯಾವಾಗ ಮೊದಲ ಮಗ ವಿನಾಯಕ್ ಪೋನ್ ಕಾಲ್ ಡಿಟೇಲ್ಸ್ ಪರಿಶೀಲಿಸುತ್ತಾರೋ ಅವನೇ ನಾಲ್ಕು ಹೆಣ ಹಾಕಿದ್ದು ಅಂತ ಗೊತ್ತಾಗುತ್ತೆ.ಕೇವಲ ಆಸ್ತಿಗಾಗೇ ಹೆತ್ತಪನ ಕುಟುಂಬವನ್ನ ಸರ್ವನಾಶ ಮಾಡಲು ಹೋದ ವಿನಾಯಕ ಈಗ ತಗ್ಲಾಕಿಕೊಂಡಿದ್ದಾನೆ.

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more