Murder: ತಾಯಿಯನ್ನ ಕೊಂದು ಠಾಣೆಗೆ ಬಂದು ಶರಣಾದ ಮಗ..! ಊಟ ಹಾಕಲ್ಲ ಎಂದಿದ್ದಕ್ಕೆ ಉಸಿರೇ ನಿಲ್ಲಿಸಿದ ಪಾಪಿ ಪುತ್ರ !

Murder: ತಾಯಿಯನ್ನ ಕೊಂದು ಠಾಣೆಗೆ ಬಂದು ಶರಣಾದ ಮಗ..! ಊಟ ಹಾಕಲ್ಲ ಎಂದಿದ್ದಕ್ಕೆ ಉಸಿರೇ ನಿಲ್ಲಿಸಿದ ಪಾಪಿ ಪುತ್ರ !

Published : Feb 02, 2024, 12:58 PM ISTUpdated : Feb 02, 2024, 12:59 PM IST

ತಾಯಿ ಮಗನಿಗೆ ಬೈದಿದ್ದಕ್ಕೆ ಕೋಪಗೊಂಡ ಆತ ಆಕೆಯನ್ನೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೆ ಆರ್ ಪುರಂ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
 

ತಾಯಿಯನ್ನು ಕೊಂದು ಮಗ ಪೊಲೀಸ್ ಠಾಣೆಗೆ ಶರಣಾಗಿರುವ ಘಟನೆ ಕೆ ಆರ್ ಪುರಂ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಾಯಿ ನೇತ್ರಾಳನ್ನ ರಾಡ್‌ನಿಂದ ಹೊಡೆದು ಮಗ ಕೊಲೆ(Murder) ಮಾಡಿದ್ದಾನೆ. ಖಾಸಗಿ ಕಾಲೇಜಿನಲ್ಲಿ ಪವನ್‌ ಡಿಪ್ಲೋಮಾ ಓದುತ್ತಿದ್ದು, ಬೆಳಗ್ಗೆ ಕಾಲೇಜಿಗೆ ರೆಡಿ ಆಗುವಾಗ ತಾಯಿಗೆ(Mother) ಊಟ ಬಡಿಸಲು ಹೇಳಿದ್ದಾನೆ. ಈ ವೇಳೆ ಮಗನಿಗೆ ಬೈದಿದ್ದ ತಾಯಿ ನೇತ್ರಾ, ನೀನು ನನ್ನ ಮಗನೇ(Son) ಅಲ್ಲ..ನಿನಗೆ ಊಟ ಹಾಕಲ್ಲ ಎಂದಿದ್ದಾರೆ. ಅಷ್ಟಕ್ಕೇ ಕೋಪಗೊಂಡು ತಾಯಿಯ ತಲೆಗೆ ರಾಡ್‌ನಿಂದ ಪವನ್‌ ಹೊಡೆದಿದ್ದಾನೆ. ಪರಿಣಾಮ ತೀವ್ರ ಗಾಯಗೊಂಡು ನೇತ್ರಾ ಮೃತಪಟ್ಟಿದ್ದಾರೆ. ಕೊಲೆ ಮಾಡಿ ಸೀದಾ ಠಾಣೆಗೆ ಹೋಗಿ ಪವನ್ ಶರಣಾಗಿದ್ದಾನೆ. ಸದ್ಯ ಆರೋಪಿಯನ್ನ ವಶಪಡೆದು ಪೊಲೀಸರು(Police) ವಿಚಾರಣೆ ನಡೆಸುತ್ತಿದ್ದಾರೆ. ಕೆ ಆರ್ ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ವೀಕ್ಷಿಸಿ: KS Eshwarappa: ಡಿ.ಕೆ. ಸುರೇಶ್‌ ರಸ್ತೆಯಲ್ಲಿ ಹೋಗುವ ದಾಸಪ್ಪನಂತೆ ಮಾತನಾಡಿದ್ರೆ ಹೇಗೆ? ಕೆ.ಎಸ್‌.ಈಶ್ವರಪ್ಪ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more