Murder: ತಾಯಿಯನ್ನ ಕೊಂದು ಠಾಣೆಗೆ ಬಂದು ಶರಣಾದ ಮಗ..! ಊಟ ಹಾಕಲ್ಲ ಎಂದಿದ್ದಕ್ಕೆ ಉಸಿರೇ ನಿಲ್ಲಿಸಿದ ಪಾಪಿ ಪುತ್ರ !

Murder: ತಾಯಿಯನ್ನ ಕೊಂದು ಠಾಣೆಗೆ ಬಂದು ಶರಣಾದ ಮಗ..! ಊಟ ಹಾಕಲ್ಲ ಎಂದಿದ್ದಕ್ಕೆ ಉಸಿರೇ ನಿಲ್ಲಿಸಿದ ಪಾಪಿ ಪುತ್ರ !

Published : Feb 02, 2024, 12:58 PM ISTUpdated : Feb 02, 2024, 12:59 PM IST

ತಾಯಿ ಮಗನಿಗೆ ಬೈದಿದ್ದಕ್ಕೆ ಕೋಪಗೊಂಡ ಆತ ಆಕೆಯನ್ನೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೆ ಆರ್ ಪುರಂ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
 

ತಾಯಿಯನ್ನು ಕೊಂದು ಮಗ ಪೊಲೀಸ್ ಠಾಣೆಗೆ ಶರಣಾಗಿರುವ ಘಟನೆ ಕೆ ಆರ್ ಪುರಂ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಾಯಿ ನೇತ್ರಾಳನ್ನ ರಾಡ್‌ನಿಂದ ಹೊಡೆದು ಮಗ ಕೊಲೆ(Murder) ಮಾಡಿದ್ದಾನೆ. ಖಾಸಗಿ ಕಾಲೇಜಿನಲ್ಲಿ ಪವನ್‌ ಡಿಪ್ಲೋಮಾ ಓದುತ್ತಿದ್ದು, ಬೆಳಗ್ಗೆ ಕಾಲೇಜಿಗೆ ರೆಡಿ ಆಗುವಾಗ ತಾಯಿಗೆ(Mother) ಊಟ ಬಡಿಸಲು ಹೇಳಿದ್ದಾನೆ. ಈ ವೇಳೆ ಮಗನಿಗೆ ಬೈದಿದ್ದ ತಾಯಿ ನೇತ್ರಾ, ನೀನು ನನ್ನ ಮಗನೇ(Son) ಅಲ್ಲ..ನಿನಗೆ ಊಟ ಹಾಕಲ್ಲ ಎಂದಿದ್ದಾರೆ. ಅಷ್ಟಕ್ಕೇ ಕೋಪಗೊಂಡು ತಾಯಿಯ ತಲೆಗೆ ರಾಡ್‌ನಿಂದ ಪವನ್‌ ಹೊಡೆದಿದ್ದಾನೆ. ಪರಿಣಾಮ ತೀವ್ರ ಗಾಯಗೊಂಡು ನೇತ್ರಾ ಮೃತಪಟ್ಟಿದ್ದಾರೆ. ಕೊಲೆ ಮಾಡಿ ಸೀದಾ ಠಾಣೆಗೆ ಹೋಗಿ ಪವನ್ ಶರಣಾಗಿದ್ದಾನೆ. ಸದ್ಯ ಆರೋಪಿಯನ್ನ ವಶಪಡೆದು ಪೊಲೀಸರು(Police) ವಿಚಾರಣೆ ನಡೆಸುತ್ತಿದ್ದಾರೆ. ಕೆ ಆರ್ ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ವೀಕ್ಷಿಸಿ: KS Eshwarappa: ಡಿ.ಕೆ. ಸುರೇಶ್‌ ರಸ್ತೆಯಲ್ಲಿ ಹೋಗುವ ದಾಸಪ್ಪನಂತೆ ಮಾತನಾಡಿದ್ರೆ ಹೇಗೆ? ಕೆ.ಎಸ್‌.ಈಶ್ವರಪ್ಪ

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more