ಸಚಿವ ಎಸ್ಟಿ ಸೋಮಶೇಖರ್ (ST Somashekhar) ಪುತ್ರನಿಗೆ ಬ್ಲಾಕ್ ಮೇಲ್ (Blackmail) ಮಾಡಿದ ಆರೋಪದ ಮೇಲೆ ಆರ್ ಟಿನಗರದ ಜ್ಯೋತಿಷಿ ಚಂದ್ರಶೇಖರ್ ಸ್ವಾಮಿಯ ಪುತ್ರನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬೆಂಗಳೂರು (ಜ. 09): ಸಚಿವ ಎಸ್ಟಿ ಸೋಮಶೇಖರ್ (ST Somashekhar) ಪುತ್ರನಿಗೆ ಬ್ಲಾಕ್ ಮೇಲ್ (Blackmail) ಮಾಡಿದ ಆರೋಪದ ಮೇಲೆ ಆರ್ ಟಿನಗರದ ಜ್ಯೋತಿಷಿ ಚಂದ್ರಶೇಖರ್ ಸ್ವಾಮಿಯ ಪುತ್ರನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಅಶ್ಲೀಲ ವಿಡಿಯೋ ಇದೆ, ಹಣ ಕೊಡಿದ್ರೆ ಸೋಷಿಯಲ್ ಮೀಡಿಯಾದಲ್ಲಿ ಹರಿಯ ಬಿಡುವುದಾಗಿ ಎಂದು ರಾಹುಲ್, ಸಚಿವರ ಪುತ್ರ ನಿಶಾಂತ್ಗೆ ಬ್ಲಾಕ್ಮೇಲ್ ಮಾಡುತ್ತಿದ್ದ ಎನ್ನಲಾಗಿದೆ. ನಿಶಾಂತ್ ದೂರನ್ನು ಆಧರಿಸಿ, ರಾಹುಲ್ನನ್ನು ಬಂಧಿಸಲಾಗಿದೆ.