ಹೆತ್ತ ತಂದೆ ಶವ ಬೇಡ, ಆತನ ಬಳಿಯಿರುವ ದುಡ್ಡು ಬೇಕು!

ಹೆತ್ತ ತಂದೆ ಶವ ಬೇಡ, ಆತನ ಬಳಿಯಿರುವ ದುಡ್ಡು ಬೇಕು!

Published : May 23, 2021, 07:23 PM ISTUpdated : May 24, 2021, 02:46 PM IST

* ಕೊರೋನಾ ದುರಂತ ಕಾಲದಲ್ಲಿ ಮರೆಯಾದ ಬಾಂಧವ್ಯ
* ಈ ಪಾಪಿ ಮಗನಿಗೆ ತಂದೆಯ ಶವ ಬೇಡ, ಆದರೆ ಹಣ ಬೇಕು
* ಕರೆ ಮಾಡಿದರೆ ನೀವೇ ಅಂತ್ಯಕ್ರಿಯೆ ಮಾಡಿ ಎಂದ ಮಗ

ಮೈಸೂರು(ಮೇ  23)   ಕೊರೋನಾ ಸಾವಲ್ಲಿ ಮಾನವೀಯತೆ ಮರೆಯಾಗಿದೆ. ತಂದೆಯ ಶವ ಬೇಡ.. ಆದರೆ ತಂದೆ ದುಡಿದ ದುಡ್ಡು ಬೇಕು. ಕರೆ ಮಾಡಿ ಮಗನಿಗೆ ವಿಷಯ ತಿಳಿಸಿದರೆ ನೀವೇ ಅಂತ್ಯಕ್ರಿಯೆ ಮುಗಿಸಿ ಎಂಬ ಮಾತನ್ನು ಮಗ ಹೇಳುತ್ತಾನೆ.

ಕೊರೋನಾ ಲಸಿಕೆ  ಗೊಂದಲಗಳಿಗೆ ತೆರೆ, 18 ರಿಂದ 44ರವರಿಗೆ ಸದ್ಯಕ್ಕಿಲ್ಲ

ಕೊರೋನಾ ದುರಂತ ಕಾಲದಲ್ಲಿ ಇಂಥ ಘಟನೆಗಳು  ವರದಿಯಾಗುತ್ತಲೆ ಇವೆ.  ಈ ದೂರವಾಣಿ ಸಂಭಾಷಣೆ ಕೇಳಿದರೆ ನಾವು ಯಾವ ಸ್ಥಿತಿಗೆ ಬಂದು ತಲುಪಿದ್ದೇವೆ ಎನ್ನುವುದನ್ನು ಒಮ್ಮೆ ವಿಮರ್ಶೆ ಮಾಡಿಕೊಳ್ಳಬೇಕಾಗುತ್ತದೆ. 

24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!