ಬೆಂಗಳೂರಲ್ಲಿ ಸೆರೆಸಿಕ್ಕ ಉಗ್ರರಿಗೆ ಅಲ್​ಖೈದಾ ಸಂಬಳ: ಬೆಚ್ಚಿ ಬೀಳಿಸುತ್ತೆ ಟೆರರಿಸ್ಟ್ ಬ್ಯಾಕ್‌ಗ್ರೌಂಡ್

ಬೆಂಗಳೂರಲ್ಲಿ ಸೆರೆಸಿಕ್ಕ ಉಗ್ರರಿಗೆ ಅಲ್​ಖೈದಾ ಸಂಬಳ: ಬೆಚ್ಚಿ ಬೀಳಿಸುತ್ತೆ ಟೆರರಿಸ್ಟ್ ಬ್ಯಾಕ್‌ಗ್ರೌಂಡ್

Published : Jul 30, 2022, 04:12 PM ISTUpdated : Jul 30, 2022, 04:35 PM IST

ಜಾಗತಿಕ ಮಟ್ಟದಲ್ಲಿ ಐಟಿ ಹಬ್‌ ಹಾಗೂ ಶಾಂತಿನೆಲೆವೀಡು ಎಂದೆಲ್ಲ ಪ್ರಖ್ಯಾತಿ ಹೊಂದಿರುವ ಬೆಂಗಳೂರು ಈಗ ದೇಶದ ಆಂತರಿಕ ಭದ್ರತೆಗೆ ಅಪಾಯ ತಂದೊಡ್ಡಿರುವ ಭಯೋತ್ಪಾದಕ ಸಂಘಟನೆಗಳ ಸ್ಲಿಪರ್‌ ಸೆಲ್‌ ಕೇಂದ್ರವಾಗಿದೆ ಎಂಬ ಆತಂಕ ವ್ಯಕ್ತವಾಗಿದೆ.

ಜಾಗತಿಕ ಮಟ್ಟದಲ್ಲಿ ಐಟಿ ಹಬ್‌ ಹಾಗೂ ಶಾಂತಿನೆಲೆವೀಡು ಎಂದೆಲ್ಲ ಪ್ರಖ್ಯಾತಿ ಹೊಂದಿರುವ ಬೆಂಗಳೂರು ಈಗ ದೇಶದ ಆಂತರಿಕ ಭದ್ರತೆಗೆ ಅಪಾಯ ತಂದೊಡ್ಡಿರುವ ಭಯೋತ್ಪಾದಕ ಸಂಘಟನೆಗಳ ಸ್ಲಿಪರ್‌ ಸೆಲ್‌ ಕೇಂದ್ರವಾಗಿದೆ ಎಂಬ ಆತಂಕ ವ್ಯಕ್ತವಾಗಿದೆ.

ಇದಕ್ಕೆ ಎರಡು ತಿಂಗಳ ಅವಧಿಯಲ್ಲಿ ಬೆಂಗಳೂರಿನಲ್ಲಿ ಸಿಕ್ಕಿಬಿದ್ದ ಮೂವರು ಶಂಕಿತ ಉಗ್ರರು ಒಂದೆಡೆ ಕಾರಣವಾದರೆ ಮತ್ತೊಂದೆಡೆ ಪದೇ ಪದೇ ರಾಜಧಾನಿಯಲ್ಲಿ ಉಗ್ರರ ಬಂಧಿತರಾಗುತ್ತಿದ್ದರೂ ನಗರದಲ್ಲಿ ಬೇರು ಬಿಟ್ಟಿರುವ ಭಯೋತ್ಪಾದಕ ಸಂಘಟನೆಗಳ ಜಾಲ ಪತ್ತೆಗೆ ಕಾರ್ಯನ್ಮುಖರಾಗದ ಪೊಲೀಸರ ಉದಾಸೀತನೆ ಆತಂಕ ಹೆಚ್ಚಿಸಿದೆ.

ನಾಲ್ಕು ತಿಂಗಳ ಹಿಂದೆ ಸಾಮಾಜಿಕ ಜಾಲತಾಣಗಳ ಮೂಲಕ ಬೆಂಗಳೂರಿನಲ್ಲಿ ಸೆರೆಯಾದ ಅಖ್ತರ್‌ ಹುಸೇನ್‌ ಲಷ್ಕರ್‌ ಹಾಗೂ ತಮಿಳುನಾಡಿನ ಸೇಲಂ ಪಟ್ಟಣದ ಅಬ್ದುಲ್‌ ಮಂಡಲ್‌ ಅಲಿಯಾಸ್‌ ಜುಬಾಗೆ ಆಲ್‌ ಖೈದಾ ಸಂಘಟನೆ ಸದಸ್ಯರು ಗಾಳ ಹಾಕಿ ಸೆಳೆದಿದ್ದರು. ಈ ಇಬ್ಬರ ಕುಟುಂಬದ ಹಿನ್ನಲೆ ಬಗ್ಗೆ ಮಾಹಿತಿ ಪಡೆದ ಉಗ್ರರು, ಮೂಲಭೂತ ಬೋಧನೆ ಜೊತೆಗೆ ಹಣದಾಸೆ ತೋರಿಸಿ ಅಖ್ತರ್‌ ಹಾಗೂ ಅಬ್ದುಲ್‌ರ ಬ್ರೈನ್‌ ವಾಶ್‌ ಮಾಡಿದ್ದರು ಎಂದು ತಿಳಿದು ಬಂದಿದೆ. 

‘ನಿಮ್ಮ ಕುಟುಂಬಕ್ಕೆ ಯಾವುದೇ ತೊಂದರೆ ಉಂಟಾಗುವುದಿಲ್ಲ. ನಾವು ಆರ್ಥಿಕವಾಗಿ ಸಹಾಯ ಮಾಡುತ್ತೇವೆ. ನಿಮಗೆ ಪ್ರತಿ ತಿಂಗಳು 20-30 ಸಾವಿರ ರುಪಾಯಿ ಸಂಬಳ ರೂಪದಲ್ಲಿ ಹಣ ನೀಡುತ್ತೇವೆ’ ಎಂದು ಇಬ್ಬರು ಶಂಕಿತ ಉಗ್ರರಿಗೆ ಅಲ್‌ಖೈದಾ ನೇಮಕಾತಿ ಜಾಲದ ಸದಸ್ಯರು ಭರವಸೆ ಕೊಟ್ಟಿದ್ದ ಸಂಗತಿ ಸಿಸಿಬಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
Read more