ಬೆಂಗಳೂರಲ್ಲಿ ಸೆರೆಸಿಕ್ಕ ಉಗ್ರರಿಗೆ ಅಲ್​ಖೈದಾ ಸಂಬಳ: ಬೆಚ್ಚಿ ಬೀಳಿಸುತ್ತೆ ಟೆರರಿಸ್ಟ್ ಬ್ಯಾಕ್‌ಗ್ರೌಂಡ್

ಬೆಂಗಳೂರಲ್ಲಿ ಸೆರೆಸಿಕ್ಕ ಉಗ್ರರಿಗೆ ಅಲ್​ಖೈದಾ ಸಂಬಳ: ಬೆಚ್ಚಿ ಬೀಳಿಸುತ್ತೆ ಟೆರರಿಸ್ಟ್ ಬ್ಯಾಕ್‌ಗ್ರೌಂಡ್

Published : Jul 30, 2022, 04:12 PM ISTUpdated : Jul 30, 2022, 04:35 PM IST

ಜಾಗತಿಕ ಮಟ್ಟದಲ್ಲಿ ಐಟಿ ಹಬ್‌ ಹಾಗೂ ಶಾಂತಿನೆಲೆವೀಡು ಎಂದೆಲ್ಲ ಪ್ರಖ್ಯಾತಿ ಹೊಂದಿರುವ ಬೆಂಗಳೂರು ಈಗ ದೇಶದ ಆಂತರಿಕ ಭದ್ರತೆಗೆ ಅಪಾಯ ತಂದೊಡ್ಡಿರುವ ಭಯೋತ್ಪಾದಕ ಸಂಘಟನೆಗಳ ಸ್ಲಿಪರ್‌ ಸೆಲ್‌ ಕೇಂದ್ರವಾಗಿದೆ ಎಂಬ ಆತಂಕ ವ್ಯಕ್ತವಾಗಿದೆ.

ಜಾಗತಿಕ ಮಟ್ಟದಲ್ಲಿ ಐಟಿ ಹಬ್‌ ಹಾಗೂ ಶಾಂತಿನೆಲೆವೀಡು ಎಂದೆಲ್ಲ ಪ್ರಖ್ಯಾತಿ ಹೊಂದಿರುವ ಬೆಂಗಳೂರು ಈಗ ದೇಶದ ಆಂತರಿಕ ಭದ್ರತೆಗೆ ಅಪಾಯ ತಂದೊಡ್ಡಿರುವ ಭಯೋತ್ಪಾದಕ ಸಂಘಟನೆಗಳ ಸ್ಲಿಪರ್‌ ಸೆಲ್‌ ಕೇಂದ್ರವಾಗಿದೆ ಎಂಬ ಆತಂಕ ವ್ಯಕ್ತವಾಗಿದೆ.

ಇದಕ್ಕೆ ಎರಡು ತಿಂಗಳ ಅವಧಿಯಲ್ಲಿ ಬೆಂಗಳೂರಿನಲ್ಲಿ ಸಿಕ್ಕಿಬಿದ್ದ ಮೂವರು ಶಂಕಿತ ಉಗ್ರರು ಒಂದೆಡೆ ಕಾರಣವಾದರೆ ಮತ್ತೊಂದೆಡೆ ಪದೇ ಪದೇ ರಾಜಧಾನಿಯಲ್ಲಿ ಉಗ್ರರ ಬಂಧಿತರಾಗುತ್ತಿದ್ದರೂ ನಗರದಲ್ಲಿ ಬೇರು ಬಿಟ್ಟಿರುವ ಭಯೋತ್ಪಾದಕ ಸಂಘಟನೆಗಳ ಜಾಲ ಪತ್ತೆಗೆ ಕಾರ್ಯನ್ಮುಖರಾಗದ ಪೊಲೀಸರ ಉದಾಸೀತನೆ ಆತಂಕ ಹೆಚ್ಚಿಸಿದೆ.

ನಾಲ್ಕು ತಿಂಗಳ ಹಿಂದೆ ಸಾಮಾಜಿಕ ಜಾಲತಾಣಗಳ ಮೂಲಕ ಬೆಂಗಳೂರಿನಲ್ಲಿ ಸೆರೆಯಾದ ಅಖ್ತರ್‌ ಹುಸೇನ್‌ ಲಷ್ಕರ್‌ ಹಾಗೂ ತಮಿಳುನಾಡಿನ ಸೇಲಂ ಪಟ್ಟಣದ ಅಬ್ದುಲ್‌ ಮಂಡಲ್‌ ಅಲಿಯಾಸ್‌ ಜುಬಾಗೆ ಆಲ್‌ ಖೈದಾ ಸಂಘಟನೆ ಸದಸ್ಯರು ಗಾಳ ಹಾಕಿ ಸೆಳೆದಿದ್ದರು. ಈ ಇಬ್ಬರ ಕುಟುಂಬದ ಹಿನ್ನಲೆ ಬಗ್ಗೆ ಮಾಹಿತಿ ಪಡೆದ ಉಗ್ರರು, ಮೂಲಭೂತ ಬೋಧನೆ ಜೊತೆಗೆ ಹಣದಾಸೆ ತೋರಿಸಿ ಅಖ್ತರ್‌ ಹಾಗೂ ಅಬ್ದುಲ್‌ರ ಬ್ರೈನ್‌ ವಾಶ್‌ ಮಾಡಿದ್ದರು ಎಂದು ತಿಳಿದು ಬಂದಿದೆ. 

‘ನಿಮ್ಮ ಕುಟುಂಬಕ್ಕೆ ಯಾವುದೇ ತೊಂದರೆ ಉಂಟಾಗುವುದಿಲ್ಲ. ನಾವು ಆರ್ಥಿಕವಾಗಿ ಸಹಾಯ ಮಾಡುತ್ತೇವೆ. ನಿಮಗೆ ಪ್ರತಿ ತಿಂಗಳು 20-30 ಸಾವಿರ ರುಪಾಯಿ ಸಂಬಳ ರೂಪದಲ್ಲಿ ಹಣ ನೀಡುತ್ತೇವೆ’ ಎಂದು ಇಬ್ಬರು ಶಂಕಿತ ಉಗ್ರರಿಗೆ ಅಲ್‌ಖೈದಾ ನೇಮಕಾತಿ ಜಾಲದ ಸದಸ್ಯರು ಭರವಸೆ ಕೊಟ್ಟಿದ್ದ ಸಂಗತಿ ಸಿಸಿಬಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
Read more