ಬೆಂಗಳೂರಲ್ಲಿ ಸೆರೆಸಿಕ್ಕ ಉಗ್ರರಿಗೆ ಅಲ್​ಖೈದಾ ಸಂಬಳ: ಬೆಚ್ಚಿ ಬೀಳಿಸುತ್ತೆ ಟೆರರಿಸ್ಟ್ ಬ್ಯಾಕ್‌ಗ್ರೌಂಡ್

ಬೆಂಗಳೂರಲ್ಲಿ ಸೆರೆಸಿಕ್ಕ ಉಗ್ರರಿಗೆ ಅಲ್​ಖೈದಾ ಸಂಬಳ: ಬೆಚ್ಚಿ ಬೀಳಿಸುತ್ತೆ ಟೆರರಿಸ್ಟ್ ಬ್ಯಾಕ್‌ಗ್ರೌಂಡ್

Published : Jul 30, 2022, 04:12 PM ISTUpdated : Jul 30, 2022, 04:35 PM IST

ಜಾಗತಿಕ ಮಟ್ಟದಲ್ಲಿ ಐಟಿ ಹಬ್‌ ಹಾಗೂ ಶಾಂತಿನೆಲೆವೀಡು ಎಂದೆಲ್ಲ ಪ್ರಖ್ಯಾತಿ ಹೊಂದಿರುವ ಬೆಂಗಳೂರು ಈಗ ದೇಶದ ಆಂತರಿಕ ಭದ್ರತೆಗೆ ಅಪಾಯ ತಂದೊಡ್ಡಿರುವ ಭಯೋತ್ಪಾದಕ ಸಂಘಟನೆಗಳ ಸ್ಲಿಪರ್‌ ಸೆಲ್‌ ಕೇಂದ್ರವಾಗಿದೆ ಎಂಬ ಆತಂಕ ವ್ಯಕ್ತವಾಗಿದೆ.

ಜಾಗತಿಕ ಮಟ್ಟದಲ್ಲಿ ಐಟಿ ಹಬ್‌ ಹಾಗೂ ಶಾಂತಿನೆಲೆವೀಡು ಎಂದೆಲ್ಲ ಪ್ರಖ್ಯಾತಿ ಹೊಂದಿರುವ ಬೆಂಗಳೂರು ಈಗ ದೇಶದ ಆಂತರಿಕ ಭದ್ರತೆಗೆ ಅಪಾಯ ತಂದೊಡ್ಡಿರುವ ಭಯೋತ್ಪಾದಕ ಸಂಘಟನೆಗಳ ಸ್ಲಿಪರ್‌ ಸೆಲ್‌ ಕೇಂದ್ರವಾಗಿದೆ ಎಂಬ ಆತಂಕ ವ್ಯಕ್ತವಾಗಿದೆ.

ಇದಕ್ಕೆ ಎರಡು ತಿಂಗಳ ಅವಧಿಯಲ್ಲಿ ಬೆಂಗಳೂರಿನಲ್ಲಿ ಸಿಕ್ಕಿಬಿದ್ದ ಮೂವರು ಶಂಕಿತ ಉಗ್ರರು ಒಂದೆಡೆ ಕಾರಣವಾದರೆ ಮತ್ತೊಂದೆಡೆ ಪದೇ ಪದೇ ರಾಜಧಾನಿಯಲ್ಲಿ ಉಗ್ರರ ಬಂಧಿತರಾಗುತ್ತಿದ್ದರೂ ನಗರದಲ್ಲಿ ಬೇರು ಬಿಟ್ಟಿರುವ ಭಯೋತ್ಪಾದಕ ಸಂಘಟನೆಗಳ ಜಾಲ ಪತ್ತೆಗೆ ಕಾರ್ಯನ್ಮುಖರಾಗದ ಪೊಲೀಸರ ಉದಾಸೀತನೆ ಆತಂಕ ಹೆಚ್ಚಿಸಿದೆ.

ನಾಲ್ಕು ತಿಂಗಳ ಹಿಂದೆ ಸಾಮಾಜಿಕ ಜಾಲತಾಣಗಳ ಮೂಲಕ ಬೆಂಗಳೂರಿನಲ್ಲಿ ಸೆರೆಯಾದ ಅಖ್ತರ್‌ ಹುಸೇನ್‌ ಲಷ್ಕರ್‌ ಹಾಗೂ ತಮಿಳುನಾಡಿನ ಸೇಲಂ ಪಟ್ಟಣದ ಅಬ್ದುಲ್‌ ಮಂಡಲ್‌ ಅಲಿಯಾಸ್‌ ಜುಬಾಗೆ ಆಲ್‌ ಖೈದಾ ಸಂಘಟನೆ ಸದಸ್ಯರು ಗಾಳ ಹಾಕಿ ಸೆಳೆದಿದ್ದರು. ಈ ಇಬ್ಬರ ಕುಟುಂಬದ ಹಿನ್ನಲೆ ಬಗ್ಗೆ ಮಾಹಿತಿ ಪಡೆದ ಉಗ್ರರು, ಮೂಲಭೂತ ಬೋಧನೆ ಜೊತೆಗೆ ಹಣದಾಸೆ ತೋರಿಸಿ ಅಖ್ತರ್‌ ಹಾಗೂ ಅಬ್ದುಲ್‌ರ ಬ್ರೈನ್‌ ವಾಶ್‌ ಮಾಡಿದ್ದರು ಎಂದು ತಿಳಿದು ಬಂದಿದೆ. 

‘ನಿಮ್ಮ ಕುಟುಂಬಕ್ಕೆ ಯಾವುದೇ ತೊಂದರೆ ಉಂಟಾಗುವುದಿಲ್ಲ. ನಾವು ಆರ್ಥಿಕವಾಗಿ ಸಹಾಯ ಮಾಡುತ್ತೇವೆ. ನಿಮಗೆ ಪ್ರತಿ ತಿಂಗಳು 20-30 ಸಾವಿರ ರುಪಾಯಿ ಸಂಬಳ ರೂಪದಲ್ಲಿ ಹಣ ನೀಡುತ್ತೇವೆ’ ಎಂದು ಇಬ್ಬರು ಶಂಕಿತ ಉಗ್ರರಿಗೆ ಅಲ್‌ಖೈದಾ ನೇಮಕಾತಿ ಜಾಲದ ಸದಸ್ಯರು ಭರವಸೆ ಕೊಟ್ಟಿದ್ದ ಸಂಗತಿ ಸಿಸಿಬಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
Read more