ಬೆಂಗಳೂರಲ್ಲಿ ಸೆರೆಸಿಕ್ಕ ಉಗ್ರರಿಗೆ ಅಲ್​ಖೈದಾ ಸಂಬಳ: ಬೆಚ್ಚಿ ಬೀಳಿಸುತ್ತೆ ಟೆರರಿಸ್ಟ್ ಬ್ಯಾಕ್‌ಗ್ರೌಂಡ್

ಬೆಂಗಳೂರಲ್ಲಿ ಸೆರೆಸಿಕ್ಕ ಉಗ್ರರಿಗೆ ಅಲ್​ಖೈದಾ ಸಂಬಳ: ಬೆಚ್ಚಿ ಬೀಳಿಸುತ್ತೆ ಟೆರರಿಸ್ಟ್ ಬ್ಯಾಕ್‌ಗ್ರೌಂಡ್

Published : Jul 30, 2022, 04:12 PM ISTUpdated : Jul 30, 2022, 04:35 PM IST

ಜಾಗತಿಕ ಮಟ್ಟದಲ್ಲಿ ಐಟಿ ಹಬ್‌ ಹಾಗೂ ಶಾಂತಿನೆಲೆವೀಡು ಎಂದೆಲ್ಲ ಪ್ರಖ್ಯಾತಿ ಹೊಂದಿರುವ ಬೆಂಗಳೂರು ಈಗ ದೇಶದ ಆಂತರಿಕ ಭದ್ರತೆಗೆ ಅಪಾಯ ತಂದೊಡ್ಡಿರುವ ಭಯೋತ್ಪಾದಕ ಸಂಘಟನೆಗಳ ಸ್ಲಿಪರ್‌ ಸೆಲ್‌ ಕೇಂದ್ರವಾಗಿದೆ ಎಂಬ ಆತಂಕ ವ್ಯಕ್ತವಾಗಿದೆ.

ಜಾಗತಿಕ ಮಟ್ಟದಲ್ಲಿ ಐಟಿ ಹಬ್‌ ಹಾಗೂ ಶಾಂತಿನೆಲೆವೀಡು ಎಂದೆಲ್ಲ ಪ್ರಖ್ಯಾತಿ ಹೊಂದಿರುವ ಬೆಂಗಳೂರು ಈಗ ದೇಶದ ಆಂತರಿಕ ಭದ್ರತೆಗೆ ಅಪಾಯ ತಂದೊಡ್ಡಿರುವ ಭಯೋತ್ಪಾದಕ ಸಂಘಟನೆಗಳ ಸ್ಲಿಪರ್‌ ಸೆಲ್‌ ಕೇಂದ್ರವಾಗಿದೆ ಎಂಬ ಆತಂಕ ವ್ಯಕ್ತವಾಗಿದೆ.

ಇದಕ್ಕೆ ಎರಡು ತಿಂಗಳ ಅವಧಿಯಲ್ಲಿ ಬೆಂಗಳೂರಿನಲ್ಲಿ ಸಿಕ್ಕಿಬಿದ್ದ ಮೂವರು ಶಂಕಿತ ಉಗ್ರರು ಒಂದೆಡೆ ಕಾರಣವಾದರೆ ಮತ್ತೊಂದೆಡೆ ಪದೇ ಪದೇ ರಾಜಧಾನಿಯಲ್ಲಿ ಉಗ್ರರ ಬಂಧಿತರಾಗುತ್ತಿದ್ದರೂ ನಗರದಲ್ಲಿ ಬೇರು ಬಿಟ್ಟಿರುವ ಭಯೋತ್ಪಾದಕ ಸಂಘಟನೆಗಳ ಜಾಲ ಪತ್ತೆಗೆ ಕಾರ್ಯನ್ಮುಖರಾಗದ ಪೊಲೀಸರ ಉದಾಸೀತನೆ ಆತಂಕ ಹೆಚ್ಚಿಸಿದೆ.

ನಾಲ್ಕು ತಿಂಗಳ ಹಿಂದೆ ಸಾಮಾಜಿಕ ಜಾಲತಾಣಗಳ ಮೂಲಕ ಬೆಂಗಳೂರಿನಲ್ಲಿ ಸೆರೆಯಾದ ಅಖ್ತರ್‌ ಹುಸೇನ್‌ ಲಷ್ಕರ್‌ ಹಾಗೂ ತಮಿಳುನಾಡಿನ ಸೇಲಂ ಪಟ್ಟಣದ ಅಬ್ದುಲ್‌ ಮಂಡಲ್‌ ಅಲಿಯಾಸ್‌ ಜುಬಾಗೆ ಆಲ್‌ ಖೈದಾ ಸಂಘಟನೆ ಸದಸ್ಯರು ಗಾಳ ಹಾಕಿ ಸೆಳೆದಿದ್ದರು. ಈ ಇಬ್ಬರ ಕುಟುಂಬದ ಹಿನ್ನಲೆ ಬಗ್ಗೆ ಮಾಹಿತಿ ಪಡೆದ ಉಗ್ರರು, ಮೂಲಭೂತ ಬೋಧನೆ ಜೊತೆಗೆ ಹಣದಾಸೆ ತೋರಿಸಿ ಅಖ್ತರ್‌ ಹಾಗೂ ಅಬ್ದುಲ್‌ರ ಬ್ರೈನ್‌ ವಾಶ್‌ ಮಾಡಿದ್ದರು ಎಂದು ತಿಳಿದು ಬಂದಿದೆ. 

‘ನಿಮ್ಮ ಕುಟುಂಬಕ್ಕೆ ಯಾವುದೇ ತೊಂದರೆ ಉಂಟಾಗುವುದಿಲ್ಲ. ನಾವು ಆರ್ಥಿಕವಾಗಿ ಸಹಾಯ ಮಾಡುತ್ತೇವೆ. ನಿಮಗೆ ಪ್ರತಿ ತಿಂಗಳು 20-30 ಸಾವಿರ ರುಪಾಯಿ ಸಂಬಳ ರೂಪದಲ್ಲಿ ಹಣ ನೀಡುತ್ತೇವೆ’ ಎಂದು ಇಬ್ಬರು ಶಂಕಿತ ಉಗ್ರರಿಗೆ ಅಲ್‌ಖೈದಾ ನೇಮಕಾತಿ ಜಾಲದ ಸದಸ್ಯರು ಭರವಸೆ ಕೊಟ್ಟಿದ್ದ ಸಂಗತಿ ಸಿಸಿಬಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!
Read more