ಮಾಯಾಂಗನೆ ಮೋಹಕ್ಕೆ ಸಿಲುಕಿ ಮಿಲಿಟರಿ ಮಾಹಿತಿ ಸೋರಿಕೆ ಮಾಡಿದ್ದ!

ಮಾಯಾಂಗನೆ ಮೋಹಕ್ಕೆ ಸಿಲುಕಿ ಮಿಲಿಟರಿ ಮಾಹಿತಿ ಸೋರಿಕೆ ಮಾಡಿದ್ದ!

Published : Sep 20, 2021, 03:57 PM ISTUpdated : Sep 20, 2021, 04:00 PM IST

* ದೇಶದ ಮಿಲಿಟರಿ  ಮಾಹಿತಿ  ವೈರಿಗಳಿಗೆ ಕಳಿಸುತ್ತಿದ್ದ ಕಿರಾತಕ
* ದೇಶದ ಪ್ರಮುಖ ಸ್ಥಳ, ಕಟ್ಟಡ, ರಕ್ಷಣಾ ಸಂಸ್ಥೆಯ ಫೋಟೋ ತೆಗೆದು ಕಳಿಸುತ್ತಿದ್ದ
* ಬೆಂಗಳೂರಿನಲ್ಲಿ ರಾಜಸ್ಥಾನ ಮೂಲದ ವ್ಯಕ್ತಿ ಬಂಧನ

ಬೆಂಗಳೂರು (ಸೆ.20):  ದೇಶದ ಮಿಲಿಟರಿ ಮಾಹಿತಿಯನ್ನು ವೈರಿಗಳಿಗೆ ಲೀಕ್ ಮಾಡುತ್ತಿದ್ದ  ರಾಜಸ್ಥಾನ ಮೂಲದ ವ್ಯಕ್ತಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.  ಕಿರಾತಕ ಜೀತೇಂದ್ರ ರಾಥೋಡ್ ಸೇನಾ ಯುನಿಫಾರ್ಮ್ ಸಹ ಇಟ್ಟುಕೊಂಡಿದ್ದ. ಈತ  ರಾಜಸ್ಥಾನದ ಬಾರ್ಮರ್ ಹಳ್ಳಿಯವನಾಗಿದ್ದು, ಬೆಂಗಳೂರಿನಲ್ಲಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.  

ಉಗ್ರರ ಜತೆ ಸಂಪರ್ಕ ಹೊಂದಿದ್ದ ಬೆಂಗಳೂರಿನ ಬಟ್ಟೆ ವ್ಯಾಪಾರಿ

ಪಾಕಿಸ್ತಾನದ ಐಎಸ್ಐ ಅಧಿಕಾರಿಗಳ ಜೊತೆ ನೇರ ಸಂಪರ್ಕ ಹೊಂದಿದ್ದು,  ವಾಟ್ಸಪ್ ಸಂದೇಶ, ಕಾಲ್ ಮೂಲಕ ಸೇನೆಯ ಸ್ಥಳ ಹಾಗೂ ಮಾಹಿತಿ ಕಳುಹಿಸಿದ್ದ.   ಕಣ್ಣಿಗೆ ಕಾಣದ ಯುವತಿಯ ಮಾತಿಗೆ ಮರುಳಾಗಿ ಮಾಹಿತಿ ಕಳಿಸುತ್ತಿದ್ದ ಎಂಬ ಅಂಶವೂ ಬಹಿರಂಗವಾಗಿದೆ. ವೈರಿಗಳು ಯುವತಿ  ಹೆಸರಿನಲ್ಲಿ ಸೋಶಿಯಲ್ ಮೀಡಿಯಾ ಖಾತೆ ಸೃಷ್ಟಿ ಮಾಡಿಕೊಂಡು ಈತನನ್ನು ಸಂಪರ್ಕ ಮಾಡಿದ್ದರು. 

 

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!