ಮಾಯಾಂಗನೆ ಮೋಹಕ್ಕೆ ಸಿಲುಕಿ ಮಿಲಿಟರಿ ಮಾಹಿತಿ ಸೋರಿಕೆ ಮಾಡಿದ್ದ!

ಮಾಯಾಂಗನೆ ಮೋಹಕ್ಕೆ ಸಿಲುಕಿ ಮಿಲಿಟರಿ ಮಾಹಿತಿ ಸೋರಿಕೆ ಮಾಡಿದ್ದ!

Published : Sep 20, 2021, 03:57 PM ISTUpdated : Sep 20, 2021, 04:00 PM IST

* ದೇಶದ ಮಿಲಿಟರಿ  ಮಾಹಿತಿ  ವೈರಿಗಳಿಗೆ ಕಳಿಸುತ್ತಿದ್ದ ಕಿರಾತಕ
* ದೇಶದ ಪ್ರಮುಖ ಸ್ಥಳ, ಕಟ್ಟಡ, ರಕ್ಷಣಾ ಸಂಸ್ಥೆಯ ಫೋಟೋ ತೆಗೆದು ಕಳಿಸುತ್ತಿದ್ದ
* ಬೆಂಗಳೂರಿನಲ್ಲಿ ರಾಜಸ್ಥಾನ ಮೂಲದ ವ್ಯಕ್ತಿ ಬಂಧನ

ಬೆಂಗಳೂರು (ಸೆ.20):  ದೇಶದ ಮಿಲಿಟರಿ ಮಾಹಿತಿಯನ್ನು ವೈರಿಗಳಿಗೆ ಲೀಕ್ ಮಾಡುತ್ತಿದ್ದ  ರಾಜಸ್ಥಾನ ಮೂಲದ ವ್ಯಕ್ತಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.  ಕಿರಾತಕ ಜೀತೇಂದ್ರ ರಾಥೋಡ್ ಸೇನಾ ಯುನಿಫಾರ್ಮ್ ಸಹ ಇಟ್ಟುಕೊಂಡಿದ್ದ. ಈತ  ರಾಜಸ್ಥಾನದ ಬಾರ್ಮರ್ ಹಳ್ಳಿಯವನಾಗಿದ್ದು, ಬೆಂಗಳೂರಿನಲ್ಲಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.  

ಉಗ್ರರ ಜತೆ ಸಂಪರ್ಕ ಹೊಂದಿದ್ದ ಬೆಂಗಳೂರಿನ ಬಟ್ಟೆ ವ್ಯಾಪಾರಿ

ಪಾಕಿಸ್ತಾನದ ಐಎಸ್ಐ ಅಧಿಕಾರಿಗಳ ಜೊತೆ ನೇರ ಸಂಪರ್ಕ ಹೊಂದಿದ್ದು,  ವಾಟ್ಸಪ್ ಸಂದೇಶ, ಕಾಲ್ ಮೂಲಕ ಸೇನೆಯ ಸ್ಥಳ ಹಾಗೂ ಮಾಹಿತಿ ಕಳುಹಿಸಿದ್ದ.   ಕಣ್ಣಿಗೆ ಕಾಣದ ಯುವತಿಯ ಮಾತಿಗೆ ಮರುಳಾಗಿ ಮಾಹಿತಿ ಕಳಿಸುತ್ತಿದ್ದ ಎಂಬ ಅಂಶವೂ ಬಹಿರಂಗವಾಗಿದೆ. ವೈರಿಗಳು ಯುವತಿ  ಹೆಸರಿನಲ್ಲಿ ಸೋಶಿಯಲ್ ಮೀಡಿಯಾ ಖಾತೆ ಸೃಷ್ಟಿ ಮಾಡಿಕೊಂಡು ಈತನನ್ನು ಸಂಪರ್ಕ ಮಾಡಿದ್ದರು. 

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?