SR Vishwanath Murder Conspiracy: ದೂರು ಕೊಡುವಲ್ಲಿಯೇ ಎಡವಿದರಾ  ಶಾಸಕ..?

SR Vishwanath Murder Conspiracy: ದೂರು ಕೊಡುವಲ್ಲಿಯೇ ಎಡವಿದರಾ ಶಾಸಕ..?

Suvarna News   | Asianet News
Published : Dec 02, 2021, 10:19 AM ISTUpdated : Dec 02, 2021, 11:12 AM IST

ಶಾಸಕ ವಿಶ್ವನಾಥ್ ಹತ್ಯೆಗೆ ಸ್ಕೆಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುಕೊಡುವಲ್ಲಿಯೇ ಎಡವಿದರಾ..? ಆರೋಪಿಗಳ ಮೇಲೆ ಕ್ರಮ ಕೈಗೊಳ್ಳಲು ಖಾಕಿ ಪಡೆಗೆ ಹಿನ್ನಡೆ ಆಯ್ತಾ..? ಇದೀಗ  ಯಲಹಂಕ ಶಾಸಕ ವಿಶ್ವನಾಥ್  ಹತ್ಯೆಗೆ  ಸಂಚು ಪ್ರಕರಣ ಇದೀಗ ಹಲವಾರು ಪ್ರಶ್ನೆಗಳನ್ನು  ಹುಟ್ಟು ಹಾಕುತ್ತಿದೆ. ಅಲ್ಲದೆ ವಿಶ್ವನಾಥ್ ಅವರಿಗೆ ತಮ್ಮ ಜೀವಕ್ಕಿಂತಲೂ  ಭೂ ವ್ಯಾಜ್ಯವೇ  ಹೆಚ್ಚಾಯ್ತಾ ಎನ್ನುವ ಪ್ರಶ್ನೆಯೂ  ಮೂಡಿದೆ.  

ಬೆಂಗಳೂರು ( ಡಿ.02): ಶಾಸಕ ವಿಶ್ವನಾಥ್ (SR Vishwanath) ಹತ್ಯೆಗೆ ಸ್ಕೆಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಕೊಡುವಲ್ಲಿಯೇ ಎಡವಿದರಾ..? ಆರೋಪಿಗಳ ಮೇಲೆ ಕ್ರಮ ಕೈಗೊಳ್ಳಲು ಖಾಕಿ (Police) ಪಡೆಗೆ ಹಿನ್ನಡೆ ಆಯ್ತಾ..? ಇದೀಗ  ಯಲಹಂಕ (Yalahanka ) ಶಾಸಕ ವಿಶ್ವನಾಥ್  ಹತ್ಯೆಗೆ  ಸಂಚು ಪ್ರಕರಣ ಇದೀಗ ಹಲವಾರು ಪ್ರಶ್ನೆಗಳನ್ನು  ಹುಟ್ಟು ಹಾಕುತ್ತಿದೆ. ಅಲ್ಲದೆ ವಿಶ್ವನಾಥ್ ಅವರಿಗೆ ತಮ್ಮ ಜೀವಕ್ಕಿಂತಲೂ  ಭೂ ವ್ಯಾಜ್ಯವೇ  ಹೆಚ್ಚಾಯ್ತಾ ಎನ್ನುವ ಪ್ರಶ್ನೆಯೂ  ಮೂಡಿದೆ.  

Murder Sketch: ಸುಪಾರಿ ಕೊಲೆಗೆ ಇಳಿದ ರಾಜ್ಯ ರಾಜಕಾರಣ, ವಿಶ್ವನಾಥ್, ಗೋಪಾಲಕೃಷ್ಣ ಜಟಾಪಟಿ ಶುರು!

ತಾವು ನೀಡಿದ  ದೂರಿನಲ್ಲಿ (Complaint)  ವಿಶ್ವನಾಥ್ ಅವರು ಹತ್ಯೆ ಬಗ್ಗೆ ಯಾವುದೇ ರೀತಿಯ ಗಂಭೀರ ಆರೋಪವನ್ನು ಮಾಡಿಲ್ಲ. ಸುಪಾರಿ ನೀಡಿದ ಬಗೆಗಿನ ವಿಡಿಯೋ  ಇದ್ದರೂ ಸಹ  ಗೋಪಾಲ ಕೃಷ್ಣ ಅವರ ಬಂಧನಕ್ಕೆ ಒತ್ತಾಯ ಮಾಡಿಲ್ಲ ಎನ್ನುವುದು ಬೆಳಕಿಗೆ ಬಂದಿದೆ. ಅಲ್ಲದೇ ಬಿಜೆಪಿ ನಾಯಕರಿಂದಲೂ ಈ ಬಗ್ಗೆ ನೆಪ ಮಾತ್ರದ ಖಂಡನೆ ವ್ಯಕ್ತವಾಗಿದೆ.   ಅಲ್ಲದೇ ಕೇವಲ ಸುದ್ದಿ ಮಾಡುವ ಉದ್ದೇಶಕ್ಕೆ ಪ್ರಕರಣವನ್ನು ಬಯಲಿಗೆ  ತಂದರಾ ಎನ್ನುವುದು ಪ್ರಶ್ನೆಯಾಗಿ ಉಳಿದಿದೆ. 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more