SR Vishwanath Murder Conspiracy: ದೂರು ಕೊಡುವಲ್ಲಿಯೇ ಎಡವಿದರಾ  ಶಾಸಕ..?

SR Vishwanath Murder Conspiracy: ದೂರು ಕೊಡುವಲ್ಲಿಯೇ ಎಡವಿದರಾ ಶಾಸಕ..?

Suvarna News   | Asianet News
Published : Dec 02, 2021, 10:19 AM ISTUpdated : Dec 02, 2021, 11:12 AM IST

ಶಾಸಕ ವಿಶ್ವನಾಥ್ ಹತ್ಯೆಗೆ ಸ್ಕೆಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುಕೊಡುವಲ್ಲಿಯೇ ಎಡವಿದರಾ..? ಆರೋಪಿಗಳ ಮೇಲೆ ಕ್ರಮ ಕೈಗೊಳ್ಳಲು ಖಾಕಿ ಪಡೆಗೆ ಹಿನ್ನಡೆ ಆಯ್ತಾ..? ಇದೀಗ  ಯಲಹಂಕ ಶಾಸಕ ವಿಶ್ವನಾಥ್  ಹತ್ಯೆಗೆ  ಸಂಚು ಪ್ರಕರಣ ಇದೀಗ ಹಲವಾರು ಪ್ರಶ್ನೆಗಳನ್ನು  ಹುಟ್ಟು ಹಾಕುತ್ತಿದೆ. ಅಲ್ಲದೆ ವಿಶ್ವನಾಥ್ ಅವರಿಗೆ ತಮ್ಮ ಜೀವಕ್ಕಿಂತಲೂ  ಭೂ ವ್ಯಾಜ್ಯವೇ  ಹೆಚ್ಚಾಯ್ತಾ ಎನ್ನುವ ಪ್ರಶ್ನೆಯೂ  ಮೂಡಿದೆ.  

ಬೆಂಗಳೂರು ( ಡಿ.02): ಶಾಸಕ ವಿಶ್ವನಾಥ್ (SR Vishwanath) ಹತ್ಯೆಗೆ ಸ್ಕೆಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಕೊಡುವಲ್ಲಿಯೇ ಎಡವಿದರಾ..? ಆರೋಪಿಗಳ ಮೇಲೆ ಕ್ರಮ ಕೈಗೊಳ್ಳಲು ಖಾಕಿ (Police) ಪಡೆಗೆ ಹಿನ್ನಡೆ ಆಯ್ತಾ..? ಇದೀಗ  ಯಲಹಂಕ (Yalahanka ) ಶಾಸಕ ವಿಶ್ವನಾಥ್  ಹತ್ಯೆಗೆ  ಸಂಚು ಪ್ರಕರಣ ಇದೀಗ ಹಲವಾರು ಪ್ರಶ್ನೆಗಳನ್ನು  ಹುಟ್ಟು ಹಾಕುತ್ತಿದೆ. ಅಲ್ಲದೆ ವಿಶ್ವನಾಥ್ ಅವರಿಗೆ ತಮ್ಮ ಜೀವಕ್ಕಿಂತಲೂ  ಭೂ ವ್ಯಾಜ್ಯವೇ  ಹೆಚ್ಚಾಯ್ತಾ ಎನ್ನುವ ಪ್ರಶ್ನೆಯೂ  ಮೂಡಿದೆ.  

Murder Sketch: ಸುಪಾರಿ ಕೊಲೆಗೆ ಇಳಿದ ರಾಜ್ಯ ರಾಜಕಾರಣ, ವಿಶ್ವನಾಥ್, ಗೋಪಾಲಕೃಷ್ಣ ಜಟಾಪಟಿ ಶುರು!

ತಾವು ನೀಡಿದ  ದೂರಿನಲ್ಲಿ (Complaint)  ವಿಶ್ವನಾಥ್ ಅವರು ಹತ್ಯೆ ಬಗ್ಗೆ ಯಾವುದೇ ರೀತಿಯ ಗಂಭೀರ ಆರೋಪವನ್ನು ಮಾಡಿಲ್ಲ. ಸುಪಾರಿ ನೀಡಿದ ಬಗೆಗಿನ ವಿಡಿಯೋ  ಇದ್ದರೂ ಸಹ  ಗೋಪಾಲ ಕೃಷ್ಣ ಅವರ ಬಂಧನಕ್ಕೆ ಒತ್ತಾಯ ಮಾಡಿಲ್ಲ ಎನ್ನುವುದು ಬೆಳಕಿಗೆ ಬಂದಿದೆ. ಅಲ್ಲದೇ ಬಿಜೆಪಿ ನಾಯಕರಿಂದಲೂ ಈ ಬಗ್ಗೆ ನೆಪ ಮಾತ್ರದ ಖಂಡನೆ ವ್ಯಕ್ತವಾಗಿದೆ.   ಅಲ್ಲದೇ ಕೇವಲ ಸುದ್ದಿ ಮಾಡುವ ಉದ್ದೇಶಕ್ಕೆ ಪ್ರಕರಣವನ್ನು ಬಯಲಿಗೆ  ತಂದರಾ ಎನ್ನುವುದು ಪ್ರಶ್ನೆಯಾಗಿ ಉಳಿದಿದೆ. 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more