SR Vishwanath Murder Conspiracy: ದೂರು ಕೊಡುವಲ್ಲಿಯೇ ಎಡವಿದರಾ  ಶಾಸಕ..?

SR Vishwanath Murder Conspiracy: ದೂರು ಕೊಡುವಲ್ಲಿಯೇ ಎಡವಿದರಾ ಶಾಸಕ..?

Suvarna News   | Asianet News
Published : Dec 02, 2021, 10:19 AM ISTUpdated : Dec 02, 2021, 11:12 AM IST

ಶಾಸಕ ವಿಶ್ವನಾಥ್ ಹತ್ಯೆಗೆ ಸ್ಕೆಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುಕೊಡುವಲ್ಲಿಯೇ ಎಡವಿದರಾ..? ಆರೋಪಿಗಳ ಮೇಲೆ ಕ್ರಮ ಕೈಗೊಳ್ಳಲು ಖಾಕಿ ಪಡೆಗೆ ಹಿನ್ನಡೆ ಆಯ್ತಾ..? ಇದೀಗ  ಯಲಹಂಕ ಶಾಸಕ ವಿಶ್ವನಾಥ್  ಹತ್ಯೆಗೆ  ಸಂಚು ಪ್ರಕರಣ ಇದೀಗ ಹಲವಾರು ಪ್ರಶ್ನೆಗಳನ್ನು  ಹುಟ್ಟು ಹಾಕುತ್ತಿದೆ. ಅಲ್ಲದೆ ವಿಶ್ವನಾಥ್ ಅವರಿಗೆ ತಮ್ಮ ಜೀವಕ್ಕಿಂತಲೂ  ಭೂ ವ್ಯಾಜ್ಯವೇ  ಹೆಚ್ಚಾಯ್ತಾ ಎನ್ನುವ ಪ್ರಶ್ನೆಯೂ  ಮೂಡಿದೆ.  

ಬೆಂಗಳೂರು ( ಡಿ.02): ಶಾಸಕ ವಿಶ್ವನಾಥ್ (SR Vishwanath) ಹತ್ಯೆಗೆ ಸ್ಕೆಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಕೊಡುವಲ್ಲಿಯೇ ಎಡವಿದರಾ..? ಆರೋಪಿಗಳ ಮೇಲೆ ಕ್ರಮ ಕೈಗೊಳ್ಳಲು ಖಾಕಿ (Police) ಪಡೆಗೆ ಹಿನ್ನಡೆ ಆಯ್ತಾ..? ಇದೀಗ  ಯಲಹಂಕ (Yalahanka ) ಶಾಸಕ ವಿಶ್ವನಾಥ್  ಹತ್ಯೆಗೆ  ಸಂಚು ಪ್ರಕರಣ ಇದೀಗ ಹಲವಾರು ಪ್ರಶ್ನೆಗಳನ್ನು  ಹುಟ್ಟು ಹಾಕುತ್ತಿದೆ. ಅಲ್ಲದೆ ವಿಶ್ವನಾಥ್ ಅವರಿಗೆ ತಮ್ಮ ಜೀವಕ್ಕಿಂತಲೂ  ಭೂ ವ್ಯಾಜ್ಯವೇ  ಹೆಚ್ಚಾಯ್ತಾ ಎನ್ನುವ ಪ್ರಶ್ನೆಯೂ  ಮೂಡಿದೆ.  

Murder Sketch: ಸುಪಾರಿ ಕೊಲೆಗೆ ಇಳಿದ ರಾಜ್ಯ ರಾಜಕಾರಣ, ವಿಶ್ವನಾಥ್, ಗೋಪಾಲಕೃಷ್ಣ ಜಟಾಪಟಿ ಶುರು!

ತಾವು ನೀಡಿದ  ದೂರಿನಲ್ಲಿ (Complaint)  ವಿಶ್ವನಾಥ್ ಅವರು ಹತ್ಯೆ ಬಗ್ಗೆ ಯಾವುದೇ ರೀತಿಯ ಗಂಭೀರ ಆರೋಪವನ್ನು ಮಾಡಿಲ್ಲ. ಸುಪಾರಿ ನೀಡಿದ ಬಗೆಗಿನ ವಿಡಿಯೋ  ಇದ್ದರೂ ಸಹ  ಗೋಪಾಲ ಕೃಷ್ಣ ಅವರ ಬಂಧನಕ್ಕೆ ಒತ್ತಾಯ ಮಾಡಿಲ್ಲ ಎನ್ನುವುದು ಬೆಳಕಿಗೆ ಬಂದಿದೆ. ಅಲ್ಲದೇ ಬಿಜೆಪಿ ನಾಯಕರಿಂದಲೂ ಈ ಬಗ್ಗೆ ನೆಪ ಮಾತ್ರದ ಖಂಡನೆ ವ್ಯಕ್ತವಾಗಿದೆ.   ಅಲ್ಲದೇ ಕೇವಲ ಸುದ್ದಿ ಮಾಡುವ ಉದ್ದೇಶಕ್ಕೆ ಪ್ರಕರಣವನ್ನು ಬಯಲಿಗೆ  ತಂದರಾ ಎನ್ನುವುದು ಪ್ರಶ್ನೆಯಾಗಿ ಉಳಿದಿದೆ. 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more