SR Vishwanath Murder Conspiracy: ದೂರು ಕೊಡುವಲ್ಲಿಯೇ ಎಡವಿದರಾ  ಶಾಸಕ..?

SR Vishwanath Murder Conspiracy: ದೂರು ಕೊಡುವಲ್ಲಿಯೇ ಎಡವಿದರಾ ಶಾಸಕ..?

Suvarna News   | Asianet News
Published : Dec 02, 2021, 10:19 AM ISTUpdated : Dec 02, 2021, 11:12 AM IST

ಶಾಸಕ ವಿಶ್ವನಾಥ್ ಹತ್ಯೆಗೆ ಸ್ಕೆಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುಕೊಡುವಲ್ಲಿಯೇ ಎಡವಿದರಾ..? ಆರೋಪಿಗಳ ಮೇಲೆ ಕ್ರಮ ಕೈಗೊಳ್ಳಲು ಖಾಕಿ ಪಡೆಗೆ ಹಿನ್ನಡೆ ಆಯ್ತಾ..? ಇದೀಗ  ಯಲಹಂಕ ಶಾಸಕ ವಿಶ್ವನಾಥ್  ಹತ್ಯೆಗೆ  ಸಂಚು ಪ್ರಕರಣ ಇದೀಗ ಹಲವಾರು ಪ್ರಶ್ನೆಗಳನ್ನು  ಹುಟ್ಟು ಹಾಕುತ್ತಿದೆ. ಅಲ್ಲದೆ ವಿಶ್ವನಾಥ್ ಅವರಿಗೆ ತಮ್ಮ ಜೀವಕ್ಕಿಂತಲೂ  ಭೂ ವ್ಯಾಜ್ಯವೇ  ಹೆಚ್ಚಾಯ್ತಾ ಎನ್ನುವ ಪ್ರಶ್ನೆಯೂ  ಮೂಡಿದೆ.  

ಬೆಂಗಳೂರು ( ಡಿ.02): ಶಾಸಕ ವಿಶ್ವನಾಥ್ (SR Vishwanath) ಹತ್ಯೆಗೆ ಸ್ಕೆಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಕೊಡುವಲ್ಲಿಯೇ ಎಡವಿದರಾ..? ಆರೋಪಿಗಳ ಮೇಲೆ ಕ್ರಮ ಕೈಗೊಳ್ಳಲು ಖಾಕಿ (Police) ಪಡೆಗೆ ಹಿನ್ನಡೆ ಆಯ್ತಾ..? ಇದೀಗ  ಯಲಹಂಕ (Yalahanka ) ಶಾಸಕ ವಿಶ್ವನಾಥ್  ಹತ್ಯೆಗೆ  ಸಂಚು ಪ್ರಕರಣ ಇದೀಗ ಹಲವಾರು ಪ್ರಶ್ನೆಗಳನ್ನು  ಹುಟ್ಟು ಹಾಕುತ್ತಿದೆ. ಅಲ್ಲದೆ ವಿಶ್ವನಾಥ್ ಅವರಿಗೆ ತಮ್ಮ ಜೀವಕ್ಕಿಂತಲೂ  ಭೂ ವ್ಯಾಜ್ಯವೇ  ಹೆಚ್ಚಾಯ್ತಾ ಎನ್ನುವ ಪ್ರಶ್ನೆಯೂ  ಮೂಡಿದೆ.  

Murder Sketch: ಸುಪಾರಿ ಕೊಲೆಗೆ ಇಳಿದ ರಾಜ್ಯ ರಾಜಕಾರಣ, ವಿಶ್ವನಾಥ್, ಗೋಪಾಲಕೃಷ್ಣ ಜಟಾಪಟಿ ಶುರು!

ತಾವು ನೀಡಿದ  ದೂರಿನಲ್ಲಿ (Complaint)  ವಿಶ್ವನಾಥ್ ಅವರು ಹತ್ಯೆ ಬಗ್ಗೆ ಯಾವುದೇ ರೀತಿಯ ಗಂಭೀರ ಆರೋಪವನ್ನು ಮಾಡಿಲ್ಲ. ಸುಪಾರಿ ನೀಡಿದ ಬಗೆಗಿನ ವಿಡಿಯೋ  ಇದ್ದರೂ ಸಹ  ಗೋಪಾಲ ಕೃಷ್ಣ ಅವರ ಬಂಧನಕ್ಕೆ ಒತ್ತಾಯ ಮಾಡಿಲ್ಲ ಎನ್ನುವುದು ಬೆಳಕಿಗೆ ಬಂದಿದೆ. ಅಲ್ಲದೇ ಬಿಜೆಪಿ ನಾಯಕರಿಂದಲೂ ಈ ಬಗ್ಗೆ ನೆಪ ಮಾತ್ರದ ಖಂಡನೆ ವ್ಯಕ್ತವಾಗಿದೆ.   ಅಲ್ಲದೇ ಕೇವಲ ಸುದ್ದಿ ಮಾಡುವ ಉದ್ದೇಶಕ್ಕೆ ಪ್ರಕರಣವನ್ನು ಬಯಲಿಗೆ  ತಂದರಾ ಎನ್ನುವುದು ಪ್ರಶ್ನೆಯಾಗಿ ಉಳಿದಿದೆ. 

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more