ಬಸವಕಲ್ಯಾಣ: ಕೊಟ್ಟ ಹಣ ವಾಪಾಸು ಕೇಳಿದ್ದಕ್ಕೆ ಗೆಳೆಯನಿಂದಲೇ ಚಾಕು ಇರಿತ!

ಬಸವಕಲ್ಯಾಣ: ಕೊಟ್ಟ ಹಣ ವಾಪಾಸು ಕೇಳಿದ್ದಕ್ಕೆ ಗೆಳೆಯನಿಂದಲೇ ಚಾಕು ಇರಿತ!

Published : Jan 09, 2025, 12:14 PM IST

ಬಸವಕಲ್ಯಾಣದ ಅಶೋಕ್‌ ಪಾಟೀಲ್‌ ಎಂಬುವ ಮೇಲೆ ಚಾಕುವಿನಿಂದ ದಯಾನಂದ್‌ ಇರಿದಿದ್ದಾನೆ. 10 ಸಾವಿರ ರೂ. ಸಾಲ ವಾಪಾಸು ಕೇಳಿದ್ದಕ್ಕೆ ಹಾಡಹಗಲೇ ಬಾರ್‌ಗೆ ನುಗ್ಗಿ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ ದುರುಳ. 

ಬಸವಕಲ್ಯಾಣ(ಜ.09):  ಕೊಟ್ಟ ಹಣ ವಾಪಾಸು ಕೇಳಿದ್ದಕ್ಕೆ ಗೆಳೆಯನೇ ಚಾಕು ಇರಿದ ಘಟನೆ ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದಲ್ಲಿ ನಿನ್ನೆ(ಬುಧವಾರ) ನಡೆದಿದೆ. ಹಾಡಹಗಲೇ ಘಟನೆ ನಡೆದಿದ್ದು ಜನರು ಬೆಚ್ಚಿಬಿದ್ದಿದ್ದಾರೆ. ನಗರದ ಬಾರ್‌ನೊಳಗೆ ನುಗ್ಗಿದ ದಯಾನಂದ್‌ ಎಂಬುವನು ಅಶೋಕ್‌ಗೆ ಚಾಕುವಿನಿಂದ ಇರಿದಿದ್ದಾನೆ. ಬಸವಕಲ್ಯಾಣದ ಅಶೋಕ್‌ ಪಾಟೀಲ್‌ ಎಂಬುವ ಮೇಲೆ ಚಾಕುವಿನಿಂದ ದಯಾನಂದ್‌ ಇರಿದಿದ್ದಾನೆ. 10 ಸಾವಿರ ರೂ. ಸಾಲ ವಾಪಾಸು ಕೇಳಿದ್ದಕ್ಕೆ ಹಾಡಹಗಲೇ ಬಾರ್‌ಗೆ ನುಗ್ಗಿ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ ದುರುಳ. 

ರಾಯಚೂರು: ಜಮೀನು ಖರೀದಿಗೆ ಬಂದವನ ಮೇಲೆ ಗೂಂಡಾಗಿರಿ, ಕಲ್ಲು, ಕಟ್ಟಿಗೆಗಳಿಂದ ಮಾರಣಾಂತಿಕ ಹಲ್ಲೆ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more