ಬಸವಕಲ್ಯಾಣ: ಕೊಟ್ಟ ಹಣ ವಾಪಾಸು ಕೇಳಿದ್ದಕ್ಕೆ ಗೆಳೆಯನಿಂದಲೇ ಚಾಕು ಇರಿತ!

ಬಸವಕಲ್ಯಾಣ: ಕೊಟ್ಟ ಹಣ ವಾಪಾಸು ಕೇಳಿದ್ದಕ್ಕೆ ಗೆಳೆಯನಿಂದಲೇ ಚಾಕು ಇರಿತ!

Published : Jan 09, 2025, 12:14 PM IST

ಬಸವಕಲ್ಯಾಣದ ಅಶೋಕ್‌ ಪಾಟೀಲ್‌ ಎಂಬುವ ಮೇಲೆ ಚಾಕುವಿನಿಂದ ದಯಾನಂದ್‌ ಇರಿದಿದ್ದಾನೆ. 10 ಸಾವಿರ ರೂ. ಸಾಲ ವಾಪಾಸು ಕೇಳಿದ್ದಕ್ಕೆ ಹಾಡಹಗಲೇ ಬಾರ್‌ಗೆ ನುಗ್ಗಿ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ ದುರುಳ. 

ಬಸವಕಲ್ಯಾಣ(ಜ.09):  ಕೊಟ್ಟ ಹಣ ವಾಪಾಸು ಕೇಳಿದ್ದಕ್ಕೆ ಗೆಳೆಯನೇ ಚಾಕು ಇರಿದ ಘಟನೆ ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದಲ್ಲಿ ನಿನ್ನೆ(ಬುಧವಾರ) ನಡೆದಿದೆ. ಹಾಡಹಗಲೇ ಘಟನೆ ನಡೆದಿದ್ದು ಜನರು ಬೆಚ್ಚಿಬಿದ್ದಿದ್ದಾರೆ. ನಗರದ ಬಾರ್‌ನೊಳಗೆ ನುಗ್ಗಿದ ದಯಾನಂದ್‌ ಎಂಬುವನು ಅಶೋಕ್‌ಗೆ ಚಾಕುವಿನಿಂದ ಇರಿದಿದ್ದಾನೆ. ಬಸವಕಲ್ಯಾಣದ ಅಶೋಕ್‌ ಪಾಟೀಲ್‌ ಎಂಬುವ ಮೇಲೆ ಚಾಕುವಿನಿಂದ ದಯಾನಂದ್‌ ಇರಿದಿದ್ದಾನೆ. 10 ಸಾವಿರ ರೂ. ಸಾಲ ವಾಪಾಸು ಕೇಳಿದ್ದಕ್ಕೆ ಹಾಡಹಗಲೇ ಬಾರ್‌ಗೆ ನುಗ್ಗಿ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ ದುರುಳ. 

ರಾಯಚೂರು: ಜಮೀನು ಖರೀದಿಗೆ ಬಂದವನ ಮೇಲೆ ಗೂಂಡಾಗಿರಿ, ಕಲ್ಲು, ಕಟ್ಟಿಗೆಗಳಿಂದ ಮಾರಣಾಂತಿಕ ಹಲ್ಲೆ

25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
Read more