ಬಸವಕಲ್ಯಾಣ: ಕೊಟ್ಟ ಹಣ ವಾಪಾಸು ಕೇಳಿದ್ದಕ್ಕೆ ಗೆಳೆಯನಿಂದಲೇ ಚಾಕು ಇರಿತ!

ಬಸವಕಲ್ಯಾಣ: ಕೊಟ್ಟ ಹಣ ವಾಪಾಸು ಕೇಳಿದ್ದಕ್ಕೆ ಗೆಳೆಯನಿಂದಲೇ ಚಾಕು ಇರಿತ!

Published : Jan 09, 2025, 12:14 PM IST

ಬಸವಕಲ್ಯಾಣದ ಅಶೋಕ್‌ ಪಾಟೀಲ್‌ ಎಂಬುವ ಮೇಲೆ ಚಾಕುವಿನಿಂದ ದಯಾನಂದ್‌ ಇರಿದಿದ್ದಾನೆ. 10 ಸಾವಿರ ರೂ. ಸಾಲ ವಾಪಾಸು ಕೇಳಿದ್ದಕ್ಕೆ ಹಾಡಹಗಲೇ ಬಾರ್‌ಗೆ ನುಗ್ಗಿ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ ದುರುಳ. 

ಬಸವಕಲ್ಯಾಣ(ಜ.09):  ಕೊಟ್ಟ ಹಣ ವಾಪಾಸು ಕೇಳಿದ್ದಕ್ಕೆ ಗೆಳೆಯನೇ ಚಾಕು ಇರಿದ ಘಟನೆ ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದಲ್ಲಿ ನಿನ್ನೆ(ಬುಧವಾರ) ನಡೆದಿದೆ. ಹಾಡಹಗಲೇ ಘಟನೆ ನಡೆದಿದ್ದು ಜನರು ಬೆಚ್ಚಿಬಿದ್ದಿದ್ದಾರೆ. ನಗರದ ಬಾರ್‌ನೊಳಗೆ ನುಗ್ಗಿದ ದಯಾನಂದ್‌ ಎಂಬುವನು ಅಶೋಕ್‌ಗೆ ಚಾಕುವಿನಿಂದ ಇರಿದಿದ್ದಾನೆ. ಬಸವಕಲ್ಯಾಣದ ಅಶೋಕ್‌ ಪಾಟೀಲ್‌ ಎಂಬುವ ಮೇಲೆ ಚಾಕುವಿನಿಂದ ದಯಾನಂದ್‌ ಇರಿದಿದ್ದಾನೆ. 10 ಸಾವಿರ ರೂ. ಸಾಲ ವಾಪಾಸು ಕೇಳಿದ್ದಕ್ಕೆ ಹಾಡಹಗಲೇ ಬಾರ್‌ಗೆ ನುಗ್ಗಿ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ ದುರುಳ. 

ರಾಯಚೂರು: ಜಮೀನು ಖರೀದಿಗೆ ಬಂದವನ ಮೇಲೆ ಗೂಂಡಾಗಿರಿ, ಕಲ್ಲು, ಕಟ್ಟಿಗೆಗಳಿಂದ ಮಾರಣಾಂತಿಕ ಹಲ್ಲೆ

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more