ಬಸವಕಲ್ಯಾಣ: ಕೊಟ್ಟ ಹಣ ವಾಪಾಸು ಕೇಳಿದ್ದಕ್ಕೆ ಗೆಳೆಯನಿಂದಲೇ ಚಾಕು ಇರಿತ!

ಬಸವಕಲ್ಯಾಣ: ಕೊಟ್ಟ ಹಣ ವಾಪಾಸು ಕೇಳಿದ್ದಕ್ಕೆ ಗೆಳೆಯನಿಂದಲೇ ಚಾಕು ಇರಿತ!

Published : Jan 09, 2025, 12:14 PM IST

ಬಸವಕಲ್ಯಾಣದ ಅಶೋಕ್‌ ಪಾಟೀಲ್‌ ಎಂಬುವ ಮೇಲೆ ಚಾಕುವಿನಿಂದ ದಯಾನಂದ್‌ ಇರಿದಿದ್ದಾನೆ. 10 ಸಾವಿರ ರೂ. ಸಾಲ ವಾಪಾಸು ಕೇಳಿದ್ದಕ್ಕೆ ಹಾಡಹಗಲೇ ಬಾರ್‌ಗೆ ನುಗ್ಗಿ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ ದುರುಳ. 

ಬಸವಕಲ್ಯಾಣ(ಜ.09):  ಕೊಟ್ಟ ಹಣ ವಾಪಾಸು ಕೇಳಿದ್ದಕ್ಕೆ ಗೆಳೆಯನೇ ಚಾಕು ಇರಿದ ಘಟನೆ ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದಲ್ಲಿ ನಿನ್ನೆ(ಬುಧವಾರ) ನಡೆದಿದೆ. ಹಾಡಹಗಲೇ ಘಟನೆ ನಡೆದಿದ್ದು ಜನರು ಬೆಚ್ಚಿಬಿದ್ದಿದ್ದಾರೆ. ನಗರದ ಬಾರ್‌ನೊಳಗೆ ನುಗ್ಗಿದ ದಯಾನಂದ್‌ ಎಂಬುವನು ಅಶೋಕ್‌ಗೆ ಚಾಕುವಿನಿಂದ ಇರಿದಿದ್ದಾನೆ. ಬಸವಕಲ್ಯಾಣದ ಅಶೋಕ್‌ ಪಾಟೀಲ್‌ ಎಂಬುವ ಮೇಲೆ ಚಾಕುವಿನಿಂದ ದಯಾನಂದ್‌ ಇರಿದಿದ್ದಾನೆ. 10 ಸಾವಿರ ರೂ. ಸಾಲ ವಾಪಾಸು ಕೇಳಿದ್ದಕ್ಕೆ ಹಾಡಹಗಲೇ ಬಾರ್‌ಗೆ ನುಗ್ಗಿ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ ದುರುಳ. 

ರಾಯಚೂರು: ಜಮೀನು ಖರೀದಿಗೆ ಬಂದವನ ಮೇಲೆ ಗೂಂಡಾಗಿರಿ, ಕಲ್ಲು, ಕಟ್ಟಿಗೆಗಳಿಂದ ಮಾರಣಾಂತಿಕ ಹಲ್ಲೆ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more