ರಾಯಚೂರಿನಲ್ಲಿ ಟೊಮ್ಯಾಟೋಗಾಗಿ ಚಾಕು ಇರಿತ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

ರಾಯಚೂರಿನಲ್ಲಿ ಟೊಮ್ಯಾಟೋಗಾಗಿ ಚಾಕು ಇರಿತ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

Published : Jul 12, 2023, 12:15 PM IST

ರಾಯಚೂರಿನಲ್ಲಿ ಟೊಮ್ಯಾಟೋ ವಿಚಾರವಾಗಿ ವ್ಯಕ್ತಿಯೊಬ್ಬನಿಗೆ ಚಾಕು ಹಾಕಿರುವ ಘಟನೆ ನಡೆದಿದೆ. 
 

ರಾಯಚೂರು: ಟೊಮ್ಯಾಟೋಗೆ(tomatoe) ಬಂಗಾರದ ಬೆಲೆ ಇರುವ ಹಿನ್ನೆಲೆ ದಾವಣಗೆರೆಯಲ್ಲಿ ಫಸಲನ್ನು ಕಾಯಲು ಕಾವಲನ್ನು ಹಾಕಲಾಗಿದೆ. ಇನ್ನೂ ಇತ್ತಾ ರಾಯಚೂರಿನಲ್ಲಿ(Raichur) ಟೊಮ್ಯಾಟೋ ವಿಚಾರವಾಗಿ ಚಾಕು ಇರಿತವಾಗಿದೆ. ಜಿಲ್ಲೆಯ ಮಾನ್ವಿಯ (Manvi) ತರಕಾರಿ ಮಾರುಕಟ್ಟೆಯಲ್ಲಿ ಈ ಘಟನೆ ನಡೆದಿದೆ. ರಫಿ(Rafi) ಎಂಬ ವ್ಯಕ್ತಿಗೆ ಅಬ್ದುಲ್‌(Abdul) ಎಂಬಾತ ಚಾಕು ಹಾಕಿದ್ದಾನೆ. ಟೊಮ್ಯಾಟೋವನ್ನು ಕಾಯಲು ರಫಿ ಮಾರುಕಟ್ಟೆಯಲ್ಲಿ ಉಳಿದಿದ್ದ. ರಫಿ ತಳ್ಳುವ ತರಕಾರಿ ಗಾಡಿಯ ಮೇಲೆ ಕುಳಿತಿದ್ದ, ಈ ವೇಳೆ ಬಂದ ಅಬ್ದುಲ್‌ ಮಾತನಾಡುತ್ತಾ ಚಾಕುವಿನಿಂದ ಇರಿದಿದ್ದಾನೆ. ಗಾಯಾಳು ರಫಿ ಮಾನ್ವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.  

ಇದನ್ನೂ ವೀಕ್ಷಿಸಿ:  ಜೈನ ಮುನಿ ಹತ್ಯೆ ಪ್ರಕರಣ: ಭದ್ರತೆ ಜೊತೆ ಪೊಲೀಸ್‌ ಸಿಬ್ಬಂದಿಯ ಮಾನವೀಯ ಕಾರ್ಯ ..!

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!