ರಾಯಚೂರಿನಲ್ಲಿ ಟೊಮ್ಯಾಟೋಗಾಗಿ ಚಾಕು ಇರಿತ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

ರಾಯಚೂರಿನಲ್ಲಿ ಟೊಮ್ಯಾಟೋಗಾಗಿ ಚಾಕು ಇರಿತ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

Published : Jul 12, 2023, 12:15 PM IST

ರಾಯಚೂರಿನಲ್ಲಿ ಟೊಮ್ಯಾಟೋ ವಿಚಾರವಾಗಿ ವ್ಯಕ್ತಿಯೊಬ್ಬನಿಗೆ ಚಾಕು ಹಾಕಿರುವ ಘಟನೆ ನಡೆದಿದೆ. 
 

ರಾಯಚೂರು: ಟೊಮ್ಯಾಟೋಗೆ(tomatoe) ಬಂಗಾರದ ಬೆಲೆ ಇರುವ ಹಿನ್ನೆಲೆ ದಾವಣಗೆರೆಯಲ್ಲಿ ಫಸಲನ್ನು ಕಾಯಲು ಕಾವಲನ್ನು ಹಾಕಲಾಗಿದೆ. ಇನ್ನೂ ಇತ್ತಾ ರಾಯಚೂರಿನಲ್ಲಿ(Raichur) ಟೊಮ್ಯಾಟೋ ವಿಚಾರವಾಗಿ ಚಾಕು ಇರಿತವಾಗಿದೆ. ಜಿಲ್ಲೆಯ ಮಾನ್ವಿಯ (Manvi) ತರಕಾರಿ ಮಾರುಕಟ್ಟೆಯಲ್ಲಿ ಈ ಘಟನೆ ನಡೆದಿದೆ. ರಫಿ(Rafi) ಎಂಬ ವ್ಯಕ್ತಿಗೆ ಅಬ್ದುಲ್‌(Abdul) ಎಂಬಾತ ಚಾಕು ಹಾಕಿದ್ದಾನೆ. ಟೊಮ್ಯಾಟೋವನ್ನು ಕಾಯಲು ರಫಿ ಮಾರುಕಟ್ಟೆಯಲ್ಲಿ ಉಳಿದಿದ್ದ. ರಫಿ ತಳ್ಳುವ ತರಕಾರಿ ಗಾಡಿಯ ಮೇಲೆ ಕುಳಿತಿದ್ದ, ಈ ವೇಳೆ ಬಂದ ಅಬ್ದುಲ್‌ ಮಾತನಾಡುತ್ತಾ ಚಾಕುವಿನಿಂದ ಇರಿದಿದ್ದಾನೆ. ಗಾಯಾಳು ರಫಿ ಮಾನ್ವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.  

ಇದನ್ನೂ ವೀಕ್ಷಿಸಿ:  ಜೈನ ಮುನಿ ಹತ್ಯೆ ಪ್ರಕರಣ: ಭದ್ರತೆ ಜೊತೆ ಪೊಲೀಸ್‌ ಸಿಬ್ಬಂದಿಯ ಮಾನವೀಯ ಕಾರ್ಯ ..!

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ