ಬೆಂಗಳೂರಿನ ವಿದ್ಯಾರ್ಥಿನಿ ಪ್ರಬುದ್ಧ ಸಾವಿನ ಪ್ರಕರಣಕ್ಕೆ ಟ್ವಿಸ್ಟ್! ಅಪ್ರಾಪ್ತ ಆರೋಪಿ ಬಂಧನ

ಬೆಂಗಳೂರಿನ ವಿದ್ಯಾರ್ಥಿನಿ ಪ್ರಬುದ್ಧ ಸಾವಿನ ಪ್ರಕರಣಕ್ಕೆ ಟ್ವಿಸ್ಟ್! ಅಪ್ರಾಪ್ತ ಆರೋಪಿ ಬಂಧನ

Published : May 24, 2024, 12:47 PM ISTUpdated : May 24, 2024, 12:48 PM IST

ಪೊಲೀಸರ ತನಿಖೆ ವೇಳೆ ಪ್ರಬುದ್ಧ ಕೊಲೆ ಅನ್ನೋದು ಧೃಡಪಟ್ಟಿದ್ದು, ಕೊಲೆ ಸಂಬಂಧ ಅಪ್ರಾಪ್ತ ಆರೋಪಿಯನ್ನು ಸುಬ್ರಮಣ್ಯಪುರ ಪೊಲೀಸರು ಬಂಧನ ಮಾಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ.  

ಬೆಂಗಳೂರಲ್ಲಿ(Bengaluru) ವಿದ್ಯಾರ್ಥಿನಿ ಪ್ರಬುದ್ಧ (Student Prabuddha) ಸಾವಿಗೆ ಟ್ವಿಸ್ಟ್ ಸಿಕ್ಕಿದೆ. ಪೊಲೀಸರ ತನಿಖೆ ವೇಳೆ ಪ್ರಬುದ್ಧ ಕೊಲೆ(Murder) ಅನ್ನೋದು ಧೃಡಪಟ್ಟಿದ್ದು, ಕೊಲೆ ಸಂಬಂಧ ಅಪ್ರಾಪ್ತ ಆರೋಪಿ(Minor Accuse) ಬಂಧನವಾಗಿದೆ. ಈತನನ್ನು ಈಗ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸುಬ್ರಮಣ್ಯಪುರ ಪೊಲೀಸರು ಈತನನ್ನು ಬಂಧನ ಮಾಡಿದ್ದಾರೆ. ಪೋಸ್ಟ್ ಮಾಟಂ ರಿಪೋರ್ಟ್ ನಲ್ಲಿ ಕೊಲೆಯಾಗಿರೋದು ಧೃಡವಾದ ಹಿನ್ನೆಲೆ ಈ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿದೆ. ಮೇ15 ರಂದು ಮನೆಯಲ್ಲೇ ಪ್ರಬುದ್ಧ ಸಾವಿಗೀಡಾಗಿದ್ದು, ಕತ್ತು, ಕೈ ಕೊಯ್ದು ಸ್ಥಿತಿಯಲ್ಲಿ ವಿದ್ಯಾರ್ಥಿನಿ ಪ್ರಬುದ್ಧ ಮೃತದೇಹ ಪತ್ತೆಯಾಗಿತ್ತು. ಘಟನೆ ಸಂಬಂಧ ಮಗಳದ್ದು ಕೊಲೆ ಎಂದು ತಾಯಿ ದೂರು ದಾಖಲು ಮಾಡಿದ್ದರು.

ಇದನ್ನೂ ವೀಕ್ಷಿಸಿ:  ಅಭಿವೃದ್ಧಿ ವಿಚಾರದಲ್ಲಿ ಸರ್ಕಾರದ ವಿರುದ್ಧ ಸಮರಕ್ಕೆ ಬಿಜೆಪಿ ಸಿದ್ಧ! ಇಂದು ಸಭೆ

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more