ಬೆಂಗಳೂರಿನ ವಿದ್ಯಾರ್ಥಿನಿ ಪ್ರಬುದ್ಧ ಸಾವಿನ ಪ್ರಕರಣಕ್ಕೆ ಟ್ವಿಸ್ಟ್! ಅಪ್ರಾಪ್ತ ಆರೋಪಿ ಬಂಧನ

ಬೆಂಗಳೂರಿನ ವಿದ್ಯಾರ್ಥಿನಿ ಪ್ರಬುದ್ಧ ಸಾವಿನ ಪ್ರಕರಣಕ್ಕೆ ಟ್ವಿಸ್ಟ್! ಅಪ್ರಾಪ್ತ ಆರೋಪಿ ಬಂಧನ

Published : May 24, 2024, 12:47 PM ISTUpdated : May 24, 2024, 12:48 PM IST

ಪೊಲೀಸರ ತನಿಖೆ ವೇಳೆ ಪ್ರಬುದ್ಧ ಕೊಲೆ ಅನ್ನೋದು ಧೃಡಪಟ್ಟಿದ್ದು, ಕೊಲೆ ಸಂಬಂಧ ಅಪ್ರಾಪ್ತ ಆರೋಪಿಯನ್ನು ಸುಬ್ರಮಣ್ಯಪುರ ಪೊಲೀಸರು ಬಂಧನ ಮಾಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ.  

ಬೆಂಗಳೂರಲ್ಲಿ(Bengaluru) ವಿದ್ಯಾರ್ಥಿನಿ ಪ್ರಬುದ್ಧ (Student Prabuddha) ಸಾವಿಗೆ ಟ್ವಿಸ್ಟ್ ಸಿಕ್ಕಿದೆ. ಪೊಲೀಸರ ತನಿಖೆ ವೇಳೆ ಪ್ರಬುದ್ಧ ಕೊಲೆ(Murder) ಅನ್ನೋದು ಧೃಡಪಟ್ಟಿದ್ದು, ಕೊಲೆ ಸಂಬಂಧ ಅಪ್ರಾಪ್ತ ಆರೋಪಿ(Minor Accuse) ಬಂಧನವಾಗಿದೆ. ಈತನನ್ನು ಈಗ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸುಬ್ರಮಣ್ಯಪುರ ಪೊಲೀಸರು ಈತನನ್ನು ಬಂಧನ ಮಾಡಿದ್ದಾರೆ. ಪೋಸ್ಟ್ ಮಾಟಂ ರಿಪೋರ್ಟ್ ನಲ್ಲಿ ಕೊಲೆಯಾಗಿರೋದು ಧೃಡವಾದ ಹಿನ್ನೆಲೆ ಈ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿದೆ. ಮೇ15 ರಂದು ಮನೆಯಲ್ಲೇ ಪ್ರಬುದ್ಧ ಸಾವಿಗೀಡಾಗಿದ್ದು, ಕತ್ತು, ಕೈ ಕೊಯ್ದು ಸ್ಥಿತಿಯಲ್ಲಿ ವಿದ್ಯಾರ್ಥಿನಿ ಪ್ರಬುದ್ಧ ಮೃತದೇಹ ಪತ್ತೆಯಾಗಿತ್ತು. ಘಟನೆ ಸಂಬಂಧ ಮಗಳದ್ದು ಕೊಲೆ ಎಂದು ತಾಯಿ ದೂರು ದಾಖಲು ಮಾಡಿದ್ದರು.

ಇದನ್ನೂ ವೀಕ್ಷಿಸಿ:  ಅಭಿವೃದ್ಧಿ ವಿಚಾರದಲ್ಲಿ ಸರ್ಕಾರದ ವಿರುದ್ಧ ಸಮರಕ್ಕೆ ಬಿಜೆಪಿ ಸಿದ್ಧ! ಇಂದು ಸಭೆ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more