ಶ್ರೀಕಿ ಬಳಿ ಬಿಟ್ ಕಾಯಿನ್ ವರ್ಗಾಹಿಸಿಕೊಂಡ್ರಾ ಅಧಿಕಾರಿಗಳು..? ಆ 3 ಪೊಲೀಸ್‌ ಅಧಿಕಾರಿಗಳು ಯಾರು..?

ಶ್ರೀಕಿ ಬಳಿ ಬಿಟ್ ಕಾಯಿನ್ ವರ್ಗಾಹಿಸಿಕೊಂಡ್ರಾ ಅಧಿಕಾರಿಗಳು..? ಆ 3 ಪೊಲೀಸ್‌ ಅಧಿಕಾರಿಗಳು ಯಾರು..?

Published : Nov 20, 2023, 12:10 PM IST

ಟಿ.ಪಿ.ಶೇಷಾ, ಮಹಾದೇವ ನಾಯ್ಕ್, ಎಚ್.ಎ.ಪರಮೇಶ್ವಗೀಗೆ ಸಮನ್ಸ್
ಶ್ರೀಕಿ ಜೈಲಿನಲ್ಲಿದ್ದಾಗ ಪರಪ್ಪನ ಅಗ್ರಹಾರದ ಡಿಐಜಿಯಾಗಿದ್ದ ಟಿ.ಪಿ ಶೇಷಾ
2000 ದಲ್ಲಿ ಜೈಲು ಸೂಪರಿಂಟೆಂಡೆಂಟ್ ಆಗಿದ್ದ ಮಹಾದೇವ್ ನಾಯ್ಕ್
 

ಬಿಟ್ ಕಾಯಿನ್ ಹಗರಣಕ್ಕೆ ಮತ್ತೆ ಮರುಜೀವ ಬಂದಿದ್ದು, ಇದು ಏಷ್ಯಾನೆಟ್ ಸುವರ್ಣ ನ್ಯೂಸ್ ಮತ್ತೊಂದು EXCLUSIVE ಸ್ಟೋರಿಯಾಗಿದೆ. ಬಿಜೆಪಿ(BJP) ಸರ್ಕಾರದಲ್ಲಿ ಈ ಪ್ರಕರಣ ದೊಡ್ಡ ಸಂಚನ ಸೃಷ್ಟಿಸಿತ್ತು. ಬಿಟ್ ಕಾಯಿನ್ ಹಗರಣದ ತನಿಖೆಯನ್ನು ಎಸ್‌ಐಟಿ ಚುರುಕುಗೊಳಿಸಿದ್ದು, ಜೈಲು ಅಧಿಕಾರಿಗಳನ್ನು SIT ವಿಚಾರಣೆ ನಡೆಸಿದೆ. 3 ಐಪಿಎಸ್ ಅಧಿಕಾರಿಗಳಿಗೆ SIT ಸಮನ್ಸ್ ಜಾರಿ(summons) ಮಾಡಿದೆ. ಹ್ಯಾಕರ್ ಶ್ರೀಕಿ ಜೈಲಿನಲ್ಲಿದ್ದಾಗ ಬಿಟ್ ಕಾಯಿನ್ ವರ್ಗಾವಣೆ ಆರೋಪ ಕೇಳಿಬಂದಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾಗ ಕೆಲವು ಬಿಟ್ ಕಾಯಿನ್ ಟ್ರಾನ್ಸ್ಫರ್ ಆಗಿದೆ ಎನ್ನಲಾಗ್ತಿದೆ. ಜೈಲಿನಲ್ಲಿದ್ದ ಶ್ರೀಕಿಗೆ(Hacker Shriki ) ಕಂಪ್ಯೂಟರ್, ಲ್ಯಾಪ್‌ಟ್ಯಾಪ್‌ ಪೂರೈಕೆ ಮಾಡಿ, ಡಾರ್ಕ್ನೆಟ್ ಮೂಲಕ ಬಿಟ್ ಕಾಯಿನ್‌ನನ್ನು ಅಧಿಕಾರಿಗಳು ವರ್ಗಾಯಿಸಿಕೊಂಡಿದ್ದಾರೆ ಎನ್ನಲಾಗ್ತಿದೆ. ಟಿ.ಪಿ.ಶೇಷಾ, ಮಹಾದೇವ ನಾಯ್ಕ್, ಎಚ್.ಎ.ಪರಮೇಶ್ವಗೀಗೆ ಸಮನ್ಸ್ ಜಾರಿ ಮಾಡಿದ್ದು, ಶ್ರೀಕಿ ಜೈಲಿನಲ್ಲಿದ್ದಾಗ ಪರಪ್ಪನ ಅಗ್ರಹಾರದ ಡಿಐಜಿಯಾಗಿದ್ದ ಟಿ.ಪಿ ಶೇಷಾ, ಸದ್ಯ ಬೆಳಗಾವಿಯಲ್ಲಿ ಡಿಐಜಿಯಾಗಿದ್ದಾರೆ.2000ದಲ್ಲಿ ಜೈಲು ಸೂಪರಿಂಟೆಂಡೆಂಟ್ ಆಗಿದ್ದ ಮಹಾದೇವ್ ನಾಯ್ಕ್, ಎಡಿಷನಲ್ SP ಎಚ್.ಎ.ಪರಮೇಶ್ವಗೀಗೂ ನೋಟಿಸ್ ಜಾರಿ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ದತ್ತ ಪೀಠದಲ್ಲಿ ಜೆಡಿಎಸ್ -ಬಿಜೆಪಿ ಒಗ್ಗಟ್ಟಿನ ಪ್ರದರ್ಶನ: ದತ್ತ ಮಾಲೆ ಧರಿಸಲು ಮುಂದಾದ್ರ ಕುಮಾರಸ್ವಾಮಿ..?

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more