ಶ್ರೀಕಿ ಬಳಿ ಬಿಟ್ ಕಾಯಿನ್ ವರ್ಗಾಹಿಸಿಕೊಂಡ್ರಾ ಅಧಿಕಾರಿಗಳು..? ಆ 3 ಪೊಲೀಸ್‌ ಅಧಿಕಾರಿಗಳು ಯಾರು..?

ಶ್ರೀಕಿ ಬಳಿ ಬಿಟ್ ಕಾಯಿನ್ ವರ್ಗಾಹಿಸಿಕೊಂಡ್ರಾ ಅಧಿಕಾರಿಗಳು..? ಆ 3 ಪೊಲೀಸ್‌ ಅಧಿಕಾರಿಗಳು ಯಾರು..?

Published : Nov 20, 2023, 12:10 PM IST

ಟಿ.ಪಿ.ಶೇಷಾ, ಮಹಾದೇವ ನಾಯ್ಕ್, ಎಚ್.ಎ.ಪರಮೇಶ್ವಗೀಗೆ ಸಮನ್ಸ್
ಶ್ರೀಕಿ ಜೈಲಿನಲ್ಲಿದ್ದಾಗ ಪರಪ್ಪನ ಅಗ್ರಹಾರದ ಡಿಐಜಿಯಾಗಿದ್ದ ಟಿ.ಪಿ ಶೇಷಾ
2000 ದಲ್ಲಿ ಜೈಲು ಸೂಪರಿಂಟೆಂಡೆಂಟ್ ಆಗಿದ್ದ ಮಹಾದೇವ್ ನಾಯ್ಕ್
 

ಬಿಟ್ ಕಾಯಿನ್ ಹಗರಣಕ್ಕೆ ಮತ್ತೆ ಮರುಜೀವ ಬಂದಿದ್ದು, ಇದು ಏಷ್ಯಾನೆಟ್ ಸುವರ್ಣ ನ್ಯೂಸ್ ಮತ್ತೊಂದು EXCLUSIVE ಸ್ಟೋರಿಯಾಗಿದೆ. ಬಿಜೆಪಿ(BJP) ಸರ್ಕಾರದಲ್ಲಿ ಈ ಪ್ರಕರಣ ದೊಡ್ಡ ಸಂಚನ ಸೃಷ್ಟಿಸಿತ್ತು. ಬಿಟ್ ಕಾಯಿನ್ ಹಗರಣದ ತನಿಖೆಯನ್ನು ಎಸ್‌ಐಟಿ ಚುರುಕುಗೊಳಿಸಿದ್ದು, ಜೈಲು ಅಧಿಕಾರಿಗಳನ್ನು SIT ವಿಚಾರಣೆ ನಡೆಸಿದೆ. 3 ಐಪಿಎಸ್ ಅಧಿಕಾರಿಗಳಿಗೆ SIT ಸಮನ್ಸ್ ಜಾರಿ(summons) ಮಾಡಿದೆ. ಹ್ಯಾಕರ್ ಶ್ರೀಕಿ ಜೈಲಿನಲ್ಲಿದ್ದಾಗ ಬಿಟ್ ಕಾಯಿನ್ ವರ್ಗಾವಣೆ ಆರೋಪ ಕೇಳಿಬಂದಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾಗ ಕೆಲವು ಬಿಟ್ ಕಾಯಿನ್ ಟ್ರಾನ್ಸ್ಫರ್ ಆಗಿದೆ ಎನ್ನಲಾಗ್ತಿದೆ. ಜೈಲಿನಲ್ಲಿದ್ದ ಶ್ರೀಕಿಗೆ(Hacker Shriki ) ಕಂಪ್ಯೂಟರ್, ಲ್ಯಾಪ್‌ಟ್ಯಾಪ್‌ ಪೂರೈಕೆ ಮಾಡಿ, ಡಾರ್ಕ್ನೆಟ್ ಮೂಲಕ ಬಿಟ್ ಕಾಯಿನ್‌ನನ್ನು ಅಧಿಕಾರಿಗಳು ವರ್ಗಾಯಿಸಿಕೊಂಡಿದ್ದಾರೆ ಎನ್ನಲಾಗ್ತಿದೆ. ಟಿ.ಪಿ.ಶೇಷಾ, ಮಹಾದೇವ ನಾಯ್ಕ್, ಎಚ್.ಎ.ಪರಮೇಶ್ವಗೀಗೆ ಸಮನ್ಸ್ ಜಾರಿ ಮಾಡಿದ್ದು, ಶ್ರೀಕಿ ಜೈಲಿನಲ್ಲಿದ್ದಾಗ ಪರಪ್ಪನ ಅಗ್ರಹಾರದ ಡಿಐಜಿಯಾಗಿದ್ದ ಟಿ.ಪಿ ಶೇಷಾ, ಸದ್ಯ ಬೆಳಗಾವಿಯಲ್ಲಿ ಡಿಐಜಿಯಾಗಿದ್ದಾರೆ.2000ದಲ್ಲಿ ಜೈಲು ಸೂಪರಿಂಟೆಂಡೆಂಟ್ ಆಗಿದ್ದ ಮಹಾದೇವ್ ನಾಯ್ಕ್, ಎಡಿಷನಲ್ SP ಎಚ್.ಎ.ಪರಮೇಶ್ವಗೀಗೂ ನೋಟಿಸ್ ಜಾರಿ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ದತ್ತ ಪೀಠದಲ್ಲಿ ಜೆಡಿಎಸ್ -ಬಿಜೆಪಿ ಒಗ್ಗಟ್ಟಿನ ಪ್ರದರ್ಶನ: ದತ್ತ ಮಾಲೆ ಧರಿಸಲು ಮುಂದಾದ್ರ ಕುಮಾರಸ್ವಾಮಿ..?

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more