ಪರಪ್ಪನ ಅಗ್ರಹಾರ ಜೈಲು ಸಿಬ್ಬಂದಿಯಿಂದಲೇ ಕಳ್ಳಾಟ: ಕೈದಿಗಳಿಗೆ ಮೊಬೈಲ್ ಸಪ್ಲೈ ..!

ಪರಪ್ಪನ ಅಗ್ರಹಾರ ಜೈಲು ಸಿಬ್ಬಂದಿಯಿಂದಲೇ ಕಳ್ಳಾಟ: ಕೈದಿಗಳಿಗೆ ಮೊಬೈಲ್ ಸಪ್ಲೈ ..!

Published : Jul 29, 2023, 02:32 PM ISTUpdated : Jul 29, 2023, 02:33 PM IST

ಜೈಲಿನಲ್ಲಿ ನಡೆಯೋ ಅಕ್ರಮಗಳಿಗೆ ಕೆಲವು ಸಿಬ್ಬಂದಿಗಳ ಸಾಥ್
ಹಣದ ಆಸೆಗೆ ಸಿಬ್ಬಂದಿಯಿಂದ ಮೊಬೈಲ್,ಮಾದಕ ವಸ್ತುಗಳ ಪೂರೈಕೆ
ಜೈಲಿನಲ್ಲಿ ಖೈದಿಗಳ ಬಳಿ ಹಣ ಪಡೆದು ನಿಷೇಧಿತ ವಸ್ತುಗಳ ಪೂರೈಕೆ 

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲು(Parappana Agrahara) ಸಿಬ್ಬಂದಿ ಕೈದಿಗಳಿಗೆ ಮೊಬೈಲ್‌ ಸಪ್ಲೈ ಮಾಡುತ್ತಿದ್ದಾಗ ಸಕ್ಕಿಬಿದ್ದಿದ್ದಾರೆ. ಒಳಉಡುಪಿನಲ್ಲಿ ಮೊಬೈಲ್ ಬಚ್ಚಿಟ್ಟುಕೊಂಡು ಮೊಬೈಲ್ ಸಪ್ಲೈ(mobile supply) ಮಾಡಲಾಗುತ್ತಿತ್ತು. ಜೈಲು ಅಧಿಕಾರಿಗಳ ತಪಾಸಣೆ ವೇಳೆ ಈ ಕಳ್ಳಾಟ ಬಯಲಾಗಿದೆ. ಅಧಿಕಾರಿಗಳ ಕೈಗೆ ಚಾಲಕ ಭಾನುಪ್ರಕಾಶ್ ಸಿಕ್ಕಿಬಿದ್ದಿದ್ದಾನೆ. ಇದೇ ಜುಲೈ 25ರಂದು ಕೆಲಸಕ್ಕೆ ಭಾನುಪ್ರಕಾಶ್ ಬಂದಿದ್ದು, ಜೈಲು ಪ್ರವೇಶ ಮಾಡುವಾಗ KSISF ಸಿಬ್ಬಂದಿಯಿಂದ ತಪಾಸಣೆ ನಡೆಸಿದ್ದಾರೆ. ಈ ವೇಳೆ ಒಳಉಡುಪಿನಲ್ಲಿ ಮೊಬೈಲ್ ಬಚ್ಚಿಟ್ಟುಕೊಂಡಿರುವುದು ಪತ್ತೆಯಾಗಿದೆ. ಕಾರಾಗೃಹ ಮುಖ್ಯ ಅಧೀಕ್ಷಕ ಮಲ್ಲಿಕಾರ್ಜುನರಿಂದ ಈ ಸಂಬಂಧ ದೂರು ದಾಖಲು ಮಾಡಲಾಗಿದೆ. ಪ್ರಕರಣ ದಾಖಲಿಸಿಕೊಂಡು ಆರೋಪಿ ಭಾನುಪ್ರಕಾಶ್ ಬಂಧಿಸಿದ್ದು, ಮೊಬೈಲ್ ಯಾರಿಗೆ ಕೊಡಲು ಹೋಗುತ್ತಿದ್ದ ಎನ್ನುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈ ಮೂಲಕ ಜೈಲಿನಲ್ಲಿ ನಡೆಯೋ ಅಕ್ರಮಗಳಿಗೆ ಕೆಲವು ಜೈಲು ಸಿಬ್ಬಂದಿಯೇ ಸಾಥ್‌ ನೀಡುತ್ತಿರುವುದಕ್ಕೆ ಸತ್ಯವಾಗಿದೆ. 

ಇದನ್ನೂ ವೀಕ್ಷಿಸಿ:  ಕರುನಾಡಲ್ಲಿ ಕೊಂಚ ಬ್ರೇಕ್‌ ಕೊಟ್ಟ ಮಳೆರಾಯ: ತಗ್ಗದ ಪ್ರವಾಹದ ಅವಾಂತರ

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more