ಗದಗ: ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ, ಸಾವಿನಿಂದ ಬಚಾವ್‌ ಆದ ಮಗಳು

ಗದಗ: ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ, ಸಾವಿನಿಂದ ಬಚಾವ್‌ ಆದ ಮಗಳು

Suvarna News   | Asianet News
Published : Sep 29, 2021, 02:35 PM IST

*  ಮಕ್ಕಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ
*  ತಾಯಿ ಕೈಯಿಂದ ತಪ್ಪಿಸಿಕೊಂಡು ಬದುಕುಳಿದ ಇಬ್ಬರು ಮಕ್ಕಳು 
*  ಸಾಯುವ ಬಗ್ಗೆ ಮೊದಲೇ ತೀರ್ಮಾನ ಮಾಡಿದ್ದ ತಾಯಿ 
 

ಗದಗ(ಸೆ.29): ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ರೋಣ ತಾಲೂಕಿನ ಹೊಳೆಆಲೂರು ಗ್ರಾಮದಲ್ಲಿ ಇಂದು(ಬುಧವಾರ) ನಡೆದಿದೆ. ಘಟನೆಯಲ್ಲಿ ತಾಯಿ ಉಮಾದೇವಿ ಹಾಗೂ ಓರ್ವ ಮಗಳು ಸಾವನ್ನಪ್ಪಿದ್ದಳು. ಆದರೆ, ತಾಯಿ ಕೈಯಿಂದ ತಪ್ಪಿಸಿಕೊಂಡು ಬದುಕುಳಿದ ಇಬ್ಬರು ಮಕ್ಕಳಲ್ಲಿ ಓರ್ವ ಬಾಲಕಿ ಘಟನೆಯ ಬಗ್ಗೆ ವಿವರಿಸಿದ್ದಾಳೆ. ಸಾಯುವ ಬಗ್ಗೆ ತಾಯಿ ಮೊದಲೇ ತೀರ್ಮಾನ ಮಾಡಿದ್ದಳು. ಊರಿಗೆ ಹೋಗೋಣ ಎಂದು ಮಕ್ಕಳನ್ನ ತಾಯಿ ಕರೆತಂದಿದ್ದಳು. ರಸ್ತೆ ಮೇಲಿಂದ ನದಿಗೆ ತಾಯಿ ಹಾರಿದ್ದಳು. ಈ ವೇಳೆ ಸಾವಿನಿಂದ ಬಚಾವ್‌ ಆಗಿ ಬಂದ 10 ವರ್ಷದ ಮಗಳು ಘಟನೆ ಬಗ್ಗೆ ವಿವರವಾಗಿ ತಿಳಿಸಿದ್ದಾಳೆ. 

ಗದಗ: ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ ಯತ್ನ, ಇಬ್ಬರ ಸಾವು

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!