ಗದಗ: ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ, ಸಾವಿನಿಂದ ಬಚಾವ್‌ ಆದ ಮಗಳು

ಗದಗ: ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ, ಸಾವಿನಿಂದ ಬಚಾವ್‌ ಆದ ಮಗಳು

Suvarna News   | Asianet News
Published : Sep 29, 2021, 02:35 PM IST

*  ಮಕ್ಕಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ
*  ತಾಯಿ ಕೈಯಿಂದ ತಪ್ಪಿಸಿಕೊಂಡು ಬದುಕುಳಿದ ಇಬ್ಬರು ಮಕ್ಕಳು 
*  ಸಾಯುವ ಬಗ್ಗೆ ಮೊದಲೇ ತೀರ್ಮಾನ ಮಾಡಿದ್ದ ತಾಯಿ 
 

ಗದಗ(ಸೆ.29): ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ರೋಣ ತಾಲೂಕಿನ ಹೊಳೆಆಲೂರು ಗ್ರಾಮದಲ್ಲಿ ಇಂದು(ಬುಧವಾರ) ನಡೆದಿದೆ. ಘಟನೆಯಲ್ಲಿ ತಾಯಿ ಉಮಾದೇವಿ ಹಾಗೂ ಓರ್ವ ಮಗಳು ಸಾವನ್ನಪ್ಪಿದ್ದಳು. ಆದರೆ, ತಾಯಿ ಕೈಯಿಂದ ತಪ್ಪಿಸಿಕೊಂಡು ಬದುಕುಳಿದ ಇಬ್ಬರು ಮಕ್ಕಳಲ್ಲಿ ಓರ್ವ ಬಾಲಕಿ ಘಟನೆಯ ಬಗ್ಗೆ ವಿವರಿಸಿದ್ದಾಳೆ. ಸಾಯುವ ಬಗ್ಗೆ ತಾಯಿ ಮೊದಲೇ ತೀರ್ಮಾನ ಮಾಡಿದ್ದಳು. ಊರಿಗೆ ಹೋಗೋಣ ಎಂದು ಮಕ್ಕಳನ್ನ ತಾಯಿ ಕರೆತಂದಿದ್ದಳು. ರಸ್ತೆ ಮೇಲಿಂದ ನದಿಗೆ ತಾಯಿ ಹಾರಿದ್ದಳು. ಈ ವೇಳೆ ಸಾವಿನಿಂದ ಬಚಾವ್‌ ಆಗಿ ಬಂದ 10 ವರ್ಷದ ಮಗಳು ಘಟನೆ ಬಗ್ಗೆ ವಿವರವಾಗಿ ತಿಳಿಸಿದ್ದಾಳೆ. 

ಗದಗ: ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ ಯತ್ನ, ಇಬ್ಬರ ಸಾವು

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!