ಸುಶಾಂತ್ ಸಿಂಗ್ ಸಾವಿನ ಕೇಸ್‌ಗೂ ಕಾರ್ಪೋರೇಟರ್‌ ಮಗನಿಗೂ ಸಂಬಂಧ; NCB ಯಿಂದ ರೋಚಕ ಕಾರ್ಯಾಚರಣೆ!

ಸುಶಾಂತ್ ಸಿಂಗ್ ಸಾವಿನ ಕೇಸ್‌ಗೂ ಕಾರ್ಪೋರೇಟರ್‌ ಮಗನಿಗೂ ಸಂಬಂಧ; NCB ಯಿಂದ ರೋಚಕ ಕಾರ್ಯಾಚರಣೆ!

Published : Sep 06, 2020, 02:00 PM IST

ಯಶಸ್‌ನ ಚಟುವಟಿಕೆಗಳನ್ನು ಗಮನಿಸುತ್ತಾ ಹೋದರೆ ಬೆಂಗಳೂರಿಗಿಂತ ಹೊರರಾಜ್ಯಗಳಲ್ಲೇ ಹೆಚ್ಚು ಸಕ್ರಿಯನಾಗಿದ್ದ. ಗೋವಾ, ಮುಂಬೈನಲ್ಲಿ ಪಾರ್ಟಿಗಳನ್ನು ಆಯೋಜನೆ ಮಾಡುವುದರಲ್ಲಿ ಎತ್ತಿದ ಕೈ. ಸಿನಿಮಾ ನಟರ ಜೊತೆಯೂ ಉತ್ತಮ ಬಾಂಧವ್ಯವನ್ನೂ ಹೊಂದಿದ್ದ. ಸುಶಾಂತ್ ಸಿಂಗ್ ಕೇಸ್‌ನಲ್ಲಿ ಅರೆಸ್ಟ್‌ ಆಗಿರುವ ಮಹಮ್ಮದ್ ಜೊತೆ ಯಶಸ್‌ಗೆ ನಂಟಿತ್ತು ಎನ್ನಲಾಗಿದೆ. 

ಬೆಂಗಳೂರು (ಸೆ. 06): ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಕೇಸ್‌ಗೂ ಕರ್ನಾಟಕಕ್ಕೂ ಲಿಂಕ್ ಆಗುವ ಸಾಧ್ಯತೆ ಇದೆ. ಸುಶಾಂತ್ ಸಿಂಗ್ ಸೂಸೈಡ್‌ ಕೇಸ್‌ನಲ್ಲಿ ಮುಂಬೈನಲ್ಲಿ ಅರೆಸ್ಟ್ ಆಗಿರುವ ಮಹಮ್ಮದ್ ಜೊತೆ ಸಂಪರ್ಕದಲ್ಲಿದ್ದ ಎನ್ನಲಾಗಿರುವ ಮಹಾಲಕ್ಷ್ಮೀ ಲೇಔಟ್ ಕಾರ್ಪೋರೇಟರ್ ಕೇಶವಮೂರ್ತಿ ಪುತ್ರ ಯಶಸ್‌ಗೆ NCB ನೊಟೀಸ್ ನೀಡಿದೆ. ನಾಳೆ ಮುಂಬೈನ NCB ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. 

ಯಶಸ್‌ನ ಚಟುವಟಿಕೆಗಳನ್ನು ಗಮನಿಸುತ್ತಾ ಹೋದರೆ ಬೆಂಗಳೂರಿಗಿಂತ ಹೊರರಾಜ್ಯಗಳಲ್ಲೇ ಹೆಚ್ಚು ಸಕ್ರಿಯನಾಗಿದ್ದ. ಗೋವಾ, ಮುಂಬೈನಲ್ಲಿ ಪಾರ್ಟಿಗಳನ್ನು ಆಯೋಜನೆ ಮಾಡುವುದರಲ್ಲಿ ಎತ್ತಿದ ಕೈ. ಸಿನಿಮಾ ನಟರ ಜೊತೆಯೂ ಉತ್ತಮ ಬಾಂಧವ್ಯವನ್ನೂ ಹೊಂದಿದ್ದ. ಸುಶಾಂತ್ ಸಿಂಗ್ ಕೇಸ್‌ನಲ್ಲಿ ಅರೆಸ್ಟ್‌ ಆಗಿರುವ ಮಹಮ್ಮದ್ ಜೊತೆ ಯಶಸ್‌ಗೆ ನಂಟಿತ್ತು ಎನ್ನಲಾಗಿದೆ. ಹಾಗಾಗಿ NCB ವಿಚಾರಣೆಗೆ ನೊಟೀಸ್ ನೀಡಿದೆ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!