ಸುಶಾಂತ್ ಸಿಂಗ್ ಸಾವಿನ ಕೇಸ್‌ಗೂ ಕಾರ್ಪೋರೇಟರ್‌ ಮಗನಿಗೂ ಸಂಬಂಧ; NCB ಯಿಂದ ರೋಚಕ ಕಾರ್ಯಾಚರಣೆ!

ಸುಶಾಂತ್ ಸಿಂಗ್ ಸಾವಿನ ಕೇಸ್‌ಗೂ ಕಾರ್ಪೋರೇಟರ್‌ ಮಗನಿಗೂ ಸಂಬಂಧ; NCB ಯಿಂದ ರೋಚಕ ಕಾರ್ಯಾಚರಣೆ!

Published : Sep 06, 2020, 02:00 PM IST

ಯಶಸ್‌ನ ಚಟುವಟಿಕೆಗಳನ್ನು ಗಮನಿಸುತ್ತಾ ಹೋದರೆ ಬೆಂಗಳೂರಿಗಿಂತ ಹೊರರಾಜ್ಯಗಳಲ್ಲೇ ಹೆಚ್ಚು ಸಕ್ರಿಯನಾಗಿದ್ದ. ಗೋವಾ, ಮುಂಬೈನಲ್ಲಿ ಪಾರ್ಟಿಗಳನ್ನು ಆಯೋಜನೆ ಮಾಡುವುದರಲ್ಲಿ ಎತ್ತಿದ ಕೈ. ಸಿನಿಮಾ ನಟರ ಜೊತೆಯೂ ಉತ್ತಮ ಬಾಂಧವ್ಯವನ್ನೂ ಹೊಂದಿದ್ದ. ಸುಶಾಂತ್ ಸಿಂಗ್ ಕೇಸ್‌ನಲ್ಲಿ ಅರೆಸ್ಟ್‌ ಆಗಿರುವ ಮಹಮ್ಮದ್ ಜೊತೆ ಯಶಸ್‌ಗೆ ನಂಟಿತ್ತು ಎನ್ನಲಾಗಿದೆ. 

ಬೆಂಗಳೂರು (ಸೆ. 06): ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಕೇಸ್‌ಗೂ ಕರ್ನಾಟಕಕ್ಕೂ ಲಿಂಕ್ ಆಗುವ ಸಾಧ್ಯತೆ ಇದೆ. ಸುಶಾಂತ್ ಸಿಂಗ್ ಸೂಸೈಡ್‌ ಕೇಸ್‌ನಲ್ಲಿ ಮುಂಬೈನಲ್ಲಿ ಅರೆಸ್ಟ್ ಆಗಿರುವ ಮಹಮ್ಮದ್ ಜೊತೆ ಸಂಪರ್ಕದಲ್ಲಿದ್ದ ಎನ್ನಲಾಗಿರುವ ಮಹಾಲಕ್ಷ್ಮೀ ಲೇಔಟ್ ಕಾರ್ಪೋರೇಟರ್ ಕೇಶವಮೂರ್ತಿ ಪುತ್ರ ಯಶಸ್‌ಗೆ NCB ನೊಟೀಸ್ ನೀಡಿದೆ. ನಾಳೆ ಮುಂಬೈನ NCB ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. 

ಯಶಸ್‌ನ ಚಟುವಟಿಕೆಗಳನ್ನು ಗಮನಿಸುತ್ತಾ ಹೋದರೆ ಬೆಂಗಳೂರಿಗಿಂತ ಹೊರರಾಜ್ಯಗಳಲ್ಲೇ ಹೆಚ್ಚು ಸಕ್ರಿಯನಾಗಿದ್ದ. ಗೋವಾ, ಮುಂಬೈನಲ್ಲಿ ಪಾರ್ಟಿಗಳನ್ನು ಆಯೋಜನೆ ಮಾಡುವುದರಲ್ಲಿ ಎತ್ತಿದ ಕೈ. ಸಿನಿಮಾ ನಟರ ಜೊತೆಯೂ ಉತ್ತಮ ಬಾಂಧವ್ಯವನ್ನೂ ಹೊಂದಿದ್ದ. ಸುಶಾಂತ್ ಸಿಂಗ್ ಕೇಸ್‌ನಲ್ಲಿ ಅರೆಸ್ಟ್‌ ಆಗಿರುವ ಮಹಮ್ಮದ್ ಜೊತೆ ಯಶಸ್‌ಗೆ ನಂಟಿತ್ತು ಎನ್ನಲಾಗಿದೆ. ಹಾಗಾಗಿ NCB ವಿಚಾರಣೆಗೆ ನೊಟೀಸ್ ನೀಡಿದೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?