ಸುಶಾಂತ್ ಸಿಂಗ್‌ ಸಾವಿಗೂ ಬೆಂಗ್ಳೂರಿಗೂ ನಂಟು; ಬಿಬಿಎಂಪಿ ಕಾರ್ಪೋರೇಟರ್‌ ಮಗನಿಗೆ NCB ನೊಟೀಸ್.!

ಸುಶಾಂತ್ ಸಿಂಗ್‌ ಸಾವಿಗೂ ಬೆಂಗ್ಳೂರಿಗೂ ನಂಟು; ಬಿಬಿಎಂಪಿ ಕಾರ್ಪೋರೇಟರ್‌ ಮಗನಿಗೆ NCB ನೊಟೀಸ್.!

Published : Sep 06, 2020, 01:37 PM ISTUpdated : Sep 06, 2020, 01:41 PM IST

ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಕೇಸ್‌ಗೂ ಕರ್ನಾಟಕಕ್ಕೂ ಲಿಂಕ್ ಆಗುವ ಸಾಧ್ಯತೆ ಇದೆ. ಸುಶಾಂತ್ ಸಿಂಗ್ ಸೂಸೈಡ್‌ ಕೇಸ್‌ನಲ್ಲಿ ಮುಂಬೈನಲ್ಲಿ ಅರೆಸ್ಟ್ ಆಗಿರುವ ಮಹಮ್ಮದ್ ಜೊತೆ ಸಂಪರ್ಕದಲ್ಲಿದ್ದ ಎನ್ನಲಾಗಿರುವ ಮಹಾಲಕ್ಷ್ಮೀ ಲೇಔಟ್ ಕಾರ್ಪೋರೇಟರ್ ಕೇಶವಮೂರ್ತಿ ಪುತ್ರ ಯಶಸ್‌ಗೆ NCB ನೊಟೀಸ್ ನೀಡಿದೆ.

ಬೆಂಗಳೂರು (ಸೆ. 06): ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಕೇಸ್‌ಗೂ ಕರ್ನಾಟಕಕ್ಕೂ ಲಿಂಕ್ ಆಗುವ ಸಾಧ್ಯತೆ ಇದೆ. ಸುಶಾಂತ್ ಸಿಂಗ್ ಸೂಸೈಡ್‌ ಕೇಸ್‌ನಲ್ಲಿ ಮುಂಬೈನಲ್ಲಿ ಅರೆಸ್ಟ್ ಆಗಿರುವ ಮಹಮ್ಮದ್ ಜೊತೆ ಸಂಪರ್ಕದಲ್ಲಿದ್ದ ಎನ್ನಲಾಗಿರುವ ಮಹಾಲಕ್ಷ್ಮೀ ಲೇಔಟ್ ಕಾರ್ಪೋರೇಟರ್ ಕೇಶವಮೂರ್ತಿ ಪುತ್ರ ಯಶಸ್‌ಗೆ NCB ನೊಟೀಸ್ ನೀಡಿದೆ. ನಾಳೆ ಮುಂಬೈನ NCB ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. 

ಬೆಂಗಳೂರಿನ MES ಕಾಲೇಜಿನಲ್ಲಿ ಡಿಗ್ರಿ ಮುಗಿಸಿ ರೆಸ್ಟೋರೆಂಟ್ಮ ಕಾಂಟ್ರಾಕ್ಟ್ ಕೆಲಸವನ್ನು ನೋಡಿಕೊಳ್ಳುತ್ತಿದ್ದ. ಯಶಸ್ ಸಂಪರ್ಕದಲ್ಲಿರುವ ಸ್ನೇಹಿತರಿಗೂ ನಡುಕ ಹುಟ್ಟಿಸಿದೆ. ಗೋವಾದಿಂದ ಬೆಂಗಳೂರಿಗೆ ಕೊರಿಯರ್ ಮೂಲಕ ಡ್ರಗ್ಸ್‌ ಸಪ್ಲೈ ಆಗುತ್ತಿತ್ತು. 2 ಬಾರಿ ತಮ್ಮ ಮನೆ ಅಡ್ರೆಸ್ ಕೊಟ್ಟು ಪಾರ್ಸೆಲ್ ಪಡೆದುಕೊಂಡಿದ್ದ. ಹಾಗಾದರೆ ಮಹಮ್ಮದ್‌ಗೂ ಯಶಸ್‌ಗೂ ಯಾವ ರೀತಿ ಸಂಬಂಧ ಇತ್ತು? ಡ್ರಗ್ಸ್‌ ಡೀಲ್‌ನಲ್ಲಿ ಯಶಸ್‌ ಕೂಡಾ ಭಾಗಿಯಾಗಿದ್ದನಾ? ಇಲ್ಲಿದೆ ಹೆಚ್ಚಿನ ಅಪ್‌ಡೇಟ್ಸ್‌..!

 

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!