ಸುಶಾಂತ್ ಸಿಂಗ್‌ ಸಾವಿಗೂ ಬೆಂಗ್ಳೂರಿಗೂ ನಂಟು; ಬಿಬಿಎಂಪಿ ಕಾರ್ಪೋರೇಟರ್‌ ಮಗನಿಗೆ NCB ನೊಟೀಸ್.!

ಸುಶಾಂತ್ ಸಿಂಗ್‌ ಸಾವಿಗೂ ಬೆಂಗ್ಳೂರಿಗೂ ನಂಟು; ಬಿಬಿಎಂಪಿ ಕಾರ್ಪೋರೇಟರ್‌ ಮಗನಿಗೆ NCB ನೊಟೀಸ್.!

Published : Sep 06, 2020, 01:37 PM ISTUpdated : Sep 06, 2020, 01:41 PM IST

ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಕೇಸ್‌ಗೂ ಕರ್ನಾಟಕಕ್ಕೂ ಲಿಂಕ್ ಆಗುವ ಸಾಧ್ಯತೆ ಇದೆ. ಸುಶಾಂತ್ ಸಿಂಗ್ ಸೂಸೈಡ್‌ ಕೇಸ್‌ನಲ್ಲಿ ಮುಂಬೈನಲ್ಲಿ ಅರೆಸ್ಟ್ ಆಗಿರುವ ಮಹಮ್ಮದ್ ಜೊತೆ ಸಂಪರ್ಕದಲ್ಲಿದ್ದ ಎನ್ನಲಾಗಿರುವ ಮಹಾಲಕ್ಷ್ಮೀ ಲೇಔಟ್ ಕಾರ್ಪೋರೇಟರ್ ಕೇಶವಮೂರ್ತಿ ಪುತ್ರ ಯಶಸ್‌ಗೆ NCB ನೊಟೀಸ್ ನೀಡಿದೆ.

ಬೆಂಗಳೂರು (ಸೆ. 06): ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಕೇಸ್‌ಗೂ ಕರ್ನಾಟಕಕ್ಕೂ ಲಿಂಕ್ ಆಗುವ ಸಾಧ್ಯತೆ ಇದೆ. ಸುಶಾಂತ್ ಸಿಂಗ್ ಸೂಸೈಡ್‌ ಕೇಸ್‌ನಲ್ಲಿ ಮುಂಬೈನಲ್ಲಿ ಅರೆಸ್ಟ್ ಆಗಿರುವ ಮಹಮ್ಮದ್ ಜೊತೆ ಸಂಪರ್ಕದಲ್ಲಿದ್ದ ಎನ್ನಲಾಗಿರುವ ಮಹಾಲಕ್ಷ್ಮೀ ಲೇಔಟ್ ಕಾರ್ಪೋರೇಟರ್ ಕೇಶವಮೂರ್ತಿ ಪುತ್ರ ಯಶಸ್‌ಗೆ NCB ನೊಟೀಸ್ ನೀಡಿದೆ. ನಾಳೆ ಮುಂಬೈನ NCB ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. 

ಬೆಂಗಳೂರಿನ MES ಕಾಲೇಜಿನಲ್ಲಿ ಡಿಗ್ರಿ ಮುಗಿಸಿ ರೆಸ್ಟೋರೆಂಟ್ಮ ಕಾಂಟ್ರಾಕ್ಟ್ ಕೆಲಸವನ್ನು ನೋಡಿಕೊಳ್ಳುತ್ತಿದ್ದ. ಯಶಸ್ ಸಂಪರ್ಕದಲ್ಲಿರುವ ಸ್ನೇಹಿತರಿಗೂ ನಡುಕ ಹುಟ್ಟಿಸಿದೆ. ಗೋವಾದಿಂದ ಬೆಂಗಳೂರಿಗೆ ಕೊರಿಯರ್ ಮೂಲಕ ಡ್ರಗ್ಸ್‌ ಸಪ್ಲೈ ಆಗುತ್ತಿತ್ತು. 2 ಬಾರಿ ತಮ್ಮ ಮನೆ ಅಡ್ರೆಸ್ ಕೊಟ್ಟು ಪಾರ್ಸೆಲ್ ಪಡೆದುಕೊಂಡಿದ್ದ. ಹಾಗಾದರೆ ಮಹಮ್ಮದ್‌ಗೂ ಯಶಸ್‌ಗೂ ಯಾವ ರೀತಿ ಸಂಬಂಧ ಇತ್ತು? ಡ್ರಗ್ಸ್‌ ಡೀಲ್‌ನಲ್ಲಿ ಯಶಸ್‌ ಕೂಡಾ ಭಾಗಿಯಾಗಿದ್ದನಾ? ಇಲ್ಲಿದೆ ಹೆಚ್ಚಿನ ಅಪ್‌ಡೇಟ್ಸ್‌..!

 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!