ಸುಶಾಂತ್ ಸಿಂಗ್‌ ಸಾವಿಗೂ ಬೆಂಗ್ಳೂರಿಗೂ ನಂಟು; ಬಿಬಿಎಂಪಿ ಕಾರ್ಪೋರೇಟರ್‌ ಮಗನಿಗೆ NCB ನೊಟೀಸ್.!

ಸುಶಾಂತ್ ಸಿಂಗ್‌ ಸಾವಿಗೂ ಬೆಂಗ್ಳೂರಿಗೂ ನಂಟು; ಬಿಬಿಎಂಪಿ ಕಾರ್ಪೋರೇಟರ್‌ ಮಗನಿಗೆ NCB ನೊಟೀಸ್.!

Published : Sep 06, 2020, 01:37 PM ISTUpdated : Sep 06, 2020, 01:41 PM IST

ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಕೇಸ್‌ಗೂ ಕರ್ನಾಟಕಕ್ಕೂ ಲಿಂಕ್ ಆಗುವ ಸಾಧ್ಯತೆ ಇದೆ. ಸುಶಾಂತ್ ಸಿಂಗ್ ಸೂಸೈಡ್‌ ಕೇಸ್‌ನಲ್ಲಿ ಮುಂಬೈನಲ್ಲಿ ಅರೆಸ್ಟ್ ಆಗಿರುವ ಮಹಮ್ಮದ್ ಜೊತೆ ಸಂಪರ್ಕದಲ್ಲಿದ್ದ ಎನ್ನಲಾಗಿರುವ ಮಹಾಲಕ್ಷ್ಮೀ ಲೇಔಟ್ ಕಾರ್ಪೋರೇಟರ್ ಕೇಶವಮೂರ್ತಿ ಪುತ್ರ ಯಶಸ್‌ಗೆ NCB ನೊಟೀಸ್ ನೀಡಿದೆ.

ಬೆಂಗಳೂರು (ಸೆ. 06): ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಕೇಸ್‌ಗೂ ಕರ್ನಾಟಕಕ್ಕೂ ಲಿಂಕ್ ಆಗುವ ಸಾಧ್ಯತೆ ಇದೆ. ಸುಶಾಂತ್ ಸಿಂಗ್ ಸೂಸೈಡ್‌ ಕೇಸ್‌ನಲ್ಲಿ ಮುಂಬೈನಲ್ಲಿ ಅರೆಸ್ಟ್ ಆಗಿರುವ ಮಹಮ್ಮದ್ ಜೊತೆ ಸಂಪರ್ಕದಲ್ಲಿದ್ದ ಎನ್ನಲಾಗಿರುವ ಮಹಾಲಕ್ಷ್ಮೀ ಲೇಔಟ್ ಕಾರ್ಪೋರೇಟರ್ ಕೇಶವಮೂರ್ತಿ ಪುತ್ರ ಯಶಸ್‌ಗೆ NCB ನೊಟೀಸ್ ನೀಡಿದೆ. ನಾಳೆ ಮುಂಬೈನ NCB ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. 

ಬೆಂಗಳೂರಿನ MES ಕಾಲೇಜಿನಲ್ಲಿ ಡಿಗ್ರಿ ಮುಗಿಸಿ ರೆಸ್ಟೋರೆಂಟ್ಮ ಕಾಂಟ್ರಾಕ್ಟ್ ಕೆಲಸವನ್ನು ನೋಡಿಕೊಳ್ಳುತ್ತಿದ್ದ. ಯಶಸ್ ಸಂಪರ್ಕದಲ್ಲಿರುವ ಸ್ನೇಹಿತರಿಗೂ ನಡುಕ ಹುಟ್ಟಿಸಿದೆ. ಗೋವಾದಿಂದ ಬೆಂಗಳೂರಿಗೆ ಕೊರಿಯರ್ ಮೂಲಕ ಡ್ರಗ್ಸ್‌ ಸಪ್ಲೈ ಆಗುತ್ತಿತ್ತು. 2 ಬಾರಿ ತಮ್ಮ ಮನೆ ಅಡ್ರೆಸ್ ಕೊಟ್ಟು ಪಾರ್ಸೆಲ್ ಪಡೆದುಕೊಂಡಿದ್ದ. ಹಾಗಾದರೆ ಮಹಮ್ಮದ್‌ಗೂ ಯಶಸ್‌ಗೂ ಯಾವ ರೀತಿ ಸಂಬಂಧ ಇತ್ತು? ಡ್ರಗ್ಸ್‌ ಡೀಲ್‌ನಲ್ಲಿ ಯಶಸ್‌ ಕೂಡಾ ಭಾಗಿಯಾಗಿದ್ದನಾ? ಇಲ್ಲಿದೆ ಹೆಚ್ಚಿನ ಅಪ್‌ಡೇಟ್ಸ್‌..!

 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!