ಕರ್ನಾಟಕ, ಕೇರಳ ಗಡಿಯಲ್ಲಿ ನಡೀತಾ ಇದೆಯಾ ಉಗ್ರರ ಖತರ್ನಾಕ್ ಕೃತ್ಯ.?

ಕರ್ನಾಟಕ, ಕೇರಳ ಗಡಿಯಲ್ಲಿ ನಡೀತಾ ಇದೆಯಾ ಉಗ್ರರ ಖತರ್ನಾಕ್ ಕೃತ್ಯ.?

Published : Jun 08, 2022, 08:52 AM ISTUpdated : Jun 08, 2022, 10:10 AM IST

ಇಡೀ ರಾಜ್ಯವೇ ಬೆಚ್ಚಿ ಬೀಳಿಸುವ ಸುದ್ದಿ ಇದು. ಕೇರಳದ ತಳ್ಳುಗಾಡಿ, ಗೂಡಂಗಡಿಗಳಿಗೆ ನಟೋರಿಯಸ್ ಉಗ್ರರ (Terrorists) ಲಿಂಕ್ ಇದೆ ಎಂಬ ಅನುಮಾನ ವ್ಯಕ್ತವಾಗಿದೆ. ಹೀಗಾಗಿ ಗುಪ್ತಚರ ಇಲಾಖೆ ಸೂಚನೆಯಂತೆ ಮಂಗಳೂರು (Mangaluru)  ಗಡಿಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ

ಬೆಂಗಳೂರು (ಜೂ. 08): ಕೇರಳ ಕರಾವಳಿಯಲ್ಲಿ ತಳ್ಳುಗಾಡಿ, ಗೂಡಂಗಡಿಗಳಿಗೆ ಉಗ್ರ ಸಂಪರ್ಕದ ಅನುಮಾನ ವ್ಯಕ್ತವಾಗಿದ್ದು, ಈ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆಯಿಂದ ಕೇರಳ ಪೊಲೀಸರಿಗೆ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ ಎಂದು ವರದಿಯಾಗಿದೆ. 

ಈ ವರದಿಯಲ್ಲಿ ಮಂಗಳೂರು ಗಡಿಯತ್ತಲೂ ಹದ್ದಿನ ಕಣ್ಣಿಡಲು ಗುಪ್ತಚರ ಒಲಾಖೆ ಸೂಚನೆ ನೀಡಿದೆ ಎನ್ನಲಾಗಿದೆ. ಮಂಗಳೂರು ಗಡಿ ಉಲ್ಲೇಖಿಸಿ ಕೇರಳ ಪೊಲೀಸರಿಗೆ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದ್ದು, ಕೇರಳದ ಕೋವಲಂ ಮತ್ತು ಮಂಗಳೂರು ನಡುವೆ ಐಷಾರಾಮಿ ವಾಹನಗಳ ಅನುಮಾಸ್ಪದ ಓಡಾಟದ ಬಗ್ಗೆ ತಿಳಿಸಲಾಗಿದೆ. ಕೇರಳದ ವಿವಿಧ ಜಿಲ್ಲೆಗಳಿಗೆ ಶಸ್ತ್ರಾಸ್ತ್ರ ಮತ್ತು ನಗದು ಸಾಗಿಸಲು ವಾಹನ ಬಳಕೆ ಶಂಕಿಸಲಾಗಿದ್ದು, ಕೇರಳ ಕರಾವಳಿ ಮತ್ತು ಮಂಗಳೂರು ಗಡಿ ಭಾಗದಲ್ಲಿ ಎಚ್ಚರವಿರಲು ಸೂಚನೆ ನೀಡಲಾಗಿದೆ.

ಉಗ್ರರು ಕಪ್ಪು ಹಣವನ್ನು ಬಿಳಿ ಮಾಡಲು ಹೆದ್ದಾರಿ ಗೂಡಂಗಡಿ ಬಳಸುವ ಶಂಕೆ ಇದ್ದು, ಆಂಬ್ಯುಲೆನ್ಸ್‌ಗಳನ್ನು ಬಳಸಿಕೊಂಡು ಶಸ್ತ್ರಾಸ್ತ್ರ ಮತ್ತು ಹಣ ಕಳ್ಳಸಾಗಣೆ ಬಳಸೋ ಸಾಧ್ಯತೆ ಇದೆ ಎಂದು ಅಲರ್ಟ್ ಮಾಡಲಾಗಿದೆ‌. ಕರಾವಳಿ ಭಾಗದ ಅಂಗಡಿಗಳ ಮೇಲೆ ನಿಗಾ ಇಡಲು ಕೇಂದ್ರ ಗುಪ್ತಚರ ಸೂಚನೆ ನೀಡಿದ್ದು, ಹೆದ್ದಾರಿ ಬದಿಯ ಕೆಲ ಗೂಡಂಗಡಿಗಳಿಗೆ ಭಯೋತ್ಪಾದಕ ಸಂಘಟನೆಗಳ ನಂಟಿನ ಶಂಕೆ ವ್ಯಕ್ತಪಡಿಸಿದೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more