Bengaluru  ‘ಕುರಾನ್‌ ಸರ್ಕಲ್‌’ ಗ್ಯಾಂಗ್‌ನ ಮತ್ತೊಬ್ಬ ಶಂಕಿತ ಉಗ್ರ ಅರೆಸ್ಟ್

Bengaluru ‘ಕುರಾನ್‌ ಸರ್ಕಲ್‌’ ಗ್ಯಾಂಗ್‌ನ ಮತ್ತೊಬ್ಬ ಶಂಕಿತ ಉಗ್ರ ಅರೆಸ್ಟ್

Contributor Asianet   | Asianet News
Published : Nov 18, 2021, 11:47 AM ISTUpdated : Nov 18, 2021, 12:14 PM IST

 ಮತ್ತೆ ಬೆಂಗಳೂರಿನಲ್ಲಿ ಉಗ್ರರ ಭೀತಿ ಕಾಡುತ್ತಿದೆ. ಯುವಕರನ್ನು ಐಸಿಸ್‌ಗೆ ಕಳುಹಿಸುತ್ತಿದ್ದ ಕುರಾನ್‌ ಸರ್ಕಲ್‌ ಗ್ಯಾಂಗ್‌ನ ಮತ್ತೊಬ್ಬ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳದ ಎನ್‌ಐಎ  ಅಧಿಕಾರಿಗಳು ಬಂಧಿಸಿದ್ದಾರೆ.

 

 ಬೆಂಗಳೂರು (ನ.18): ಮತ್ತೆ ಬೆಂಗಳೂರಿನಲ್ಲಿ (Bengaluru) ಉಗ್ರರ ಭೀತಿ ಕಾಡುತ್ತಿದೆ. ಯುವಕರನ್ನು ಐಸಿಸ್‌ಗೆ (ISIS ಕಳುಹಿಸುತ್ತಿದ್ದ ಕುರಾನ್‌ ಸರ್ಕಲ್‌ ಗ್ಯಾಂಗ್‌ನ ಮತ್ತೊಬ್ಬ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳದ ಎನ್‌ಐಎ  ಅಧಿಕಾರಿಗಳು ಬಂಧಿಸಿದ್ದಾರೆ.

ಬೋಕೋ ಹರಾಂ, ಐಸಿಸ್‌ ಜತೆ ಹಿಂದುತ್ವ ಹೋಲಿಕೆ ಮಾಡಿದ ಕಾಂಗ್ರೆಸ್ಸಿಗ ಖುರ್ಷಿದ್‌!

ಬೆಂಗಳೂರಿನ ಸಾಫ್ಟ್‌ವೇರ್‌ ಎಂಜಿನಿಯರ್‌ ಜುಹೇಬ್‌ ಮುನ್ನಾನನ್ನು ಬಂಧಿಸಲಾಗಿದೆ.  ಈತ ಮೂಲತಃ ಬೆಂಗಳೂರು ನಿವಾಸಿಯಾಗಿದ್ದು, ನಗರದ ಸಾಫ್ಟವೇರ್‌ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಎಂಬ ಮಾಹಿತಿ ಇದೆ.  ವಾಟ್ಸಾಪ್ ಗ್ರೂಪ್ ಮೂಲಕ ಯುವಕರನ್ನು ಸೆಳೆಯುತ್ತಿದ್ದು ಇಲ್ಲಿಂದ ಯುವಕರನ್ನು ಉಗ್ರ ಸಂಘಟನೆಗೆ ಕಳುಹಿಸುತ್ತಿದ್ದ.  ಈತ ಸಕ್ರಿಯವಾಗಿದ್ದ ಕುರಾನ್‌ ಸರ್ಕಲ್‌ನ ಸದಸ್ಯನಾಗಿದ್ದ ಹಾಗೂ ಈ ಹಿಂದೆ ಪೊಲೀಸರ ಬಲೆಗೆ ಬಿದ್ದಿದ್ದ ದಂತ ವೈದ್ಯ ಡಾ.ತೌಕೀರ್‌ ಮೆಹಮೂದ್‌ ವಿಚಾರಣೆ ವೇಳೆ ನೀಡಿದ ಮಾಹಿತಿ. ಐಸಿಸ್‌ ಸಂಘಟನೆಗೆ ಯುವಕರ ನೇಮಕ ಮತ್ತು ದೇಣಿಗೆ ಸಂಗ್ರಹ ಸಂಬಂಧ ಎನ್‌ಐಎ ಅಧಿಕಾರಿಗಳು 2020ರ ಸೆಪ್ಟೆಂಬರ್‌ಲ್ಲಿ ಕಾರ್ಯಾಚರಣೆ ನಡೆಸಿ ಫ್ರೇಜರ್‌ ಟೌನ್‌ನ ಅಕ್ಕಿ ವ್ಯಾಪಾರಿ ಇರ್ಫಾನ್‌ ನಾಸೀರ್‌ ಮತ್ತು ತಮಿಳುನಾಡಿನ ಬ್ಯಾಂಕ್‌ ನೌಕರ ಅಹಮ್ಮದ್‌ ಅಬ್ದುಲ್‌ ಖಾದರ್‌, ದಂತ ವೈದ್ಯ ಡಾ.ಮಹಮ್ಮದ್‌ ತೌಕೀರ್‌ ಮೆಹಬೂಬ್‌ ಎಂಬುವರನ್ನು ಬಂಧಿಸಿದ್ದರು.  

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more