Bengaluru  ‘ಕುರಾನ್‌ ಸರ್ಕಲ್‌’ ಗ್ಯಾಂಗ್‌ನ ಮತ್ತೊಬ್ಬ ಶಂಕಿತ ಉಗ್ರ ಅರೆಸ್ಟ್

Bengaluru ‘ಕುರಾನ್‌ ಸರ್ಕಲ್‌’ ಗ್ಯಾಂಗ್‌ನ ಮತ್ತೊಬ್ಬ ಶಂಕಿತ ಉಗ್ರ ಅರೆಸ್ಟ್

Contributor Asianet   | Asianet News
Published : Nov 18, 2021, 11:47 AM ISTUpdated : Nov 18, 2021, 12:14 PM IST

 ಮತ್ತೆ ಬೆಂಗಳೂರಿನಲ್ಲಿ ಉಗ್ರರ ಭೀತಿ ಕಾಡುತ್ತಿದೆ. ಯುವಕರನ್ನು ಐಸಿಸ್‌ಗೆ ಕಳುಹಿಸುತ್ತಿದ್ದ ಕುರಾನ್‌ ಸರ್ಕಲ್‌ ಗ್ಯಾಂಗ್‌ನ ಮತ್ತೊಬ್ಬ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳದ ಎನ್‌ಐಎ  ಅಧಿಕಾರಿಗಳು ಬಂಧಿಸಿದ್ದಾರೆ.

 

 ಬೆಂಗಳೂರು (ನ.18): ಮತ್ತೆ ಬೆಂಗಳೂರಿನಲ್ಲಿ (Bengaluru) ಉಗ್ರರ ಭೀತಿ ಕಾಡುತ್ತಿದೆ. ಯುವಕರನ್ನು ಐಸಿಸ್‌ಗೆ (ISIS ಕಳುಹಿಸುತ್ತಿದ್ದ ಕುರಾನ್‌ ಸರ್ಕಲ್‌ ಗ್ಯಾಂಗ್‌ನ ಮತ್ತೊಬ್ಬ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳದ ಎನ್‌ಐಎ  ಅಧಿಕಾರಿಗಳು ಬಂಧಿಸಿದ್ದಾರೆ.

ಬೋಕೋ ಹರಾಂ, ಐಸಿಸ್‌ ಜತೆ ಹಿಂದುತ್ವ ಹೋಲಿಕೆ ಮಾಡಿದ ಕಾಂಗ್ರೆಸ್ಸಿಗ ಖುರ್ಷಿದ್‌!

ಬೆಂಗಳೂರಿನ ಸಾಫ್ಟ್‌ವೇರ್‌ ಎಂಜಿನಿಯರ್‌ ಜುಹೇಬ್‌ ಮುನ್ನಾನನ್ನು ಬಂಧಿಸಲಾಗಿದೆ.  ಈತ ಮೂಲತಃ ಬೆಂಗಳೂರು ನಿವಾಸಿಯಾಗಿದ್ದು, ನಗರದ ಸಾಫ್ಟವೇರ್‌ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಎಂಬ ಮಾಹಿತಿ ಇದೆ.  ವಾಟ್ಸಾಪ್ ಗ್ರೂಪ್ ಮೂಲಕ ಯುವಕರನ್ನು ಸೆಳೆಯುತ್ತಿದ್ದು ಇಲ್ಲಿಂದ ಯುವಕರನ್ನು ಉಗ್ರ ಸಂಘಟನೆಗೆ ಕಳುಹಿಸುತ್ತಿದ್ದ.  ಈತ ಸಕ್ರಿಯವಾಗಿದ್ದ ಕುರಾನ್‌ ಸರ್ಕಲ್‌ನ ಸದಸ್ಯನಾಗಿದ್ದ ಹಾಗೂ ಈ ಹಿಂದೆ ಪೊಲೀಸರ ಬಲೆಗೆ ಬಿದ್ದಿದ್ದ ದಂತ ವೈದ್ಯ ಡಾ.ತೌಕೀರ್‌ ಮೆಹಮೂದ್‌ ವಿಚಾರಣೆ ವೇಳೆ ನೀಡಿದ ಮಾಹಿತಿ. ಐಸಿಸ್‌ ಸಂಘಟನೆಗೆ ಯುವಕರ ನೇಮಕ ಮತ್ತು ದೇಣಿಗೆ ಸಂಗ್ರಹ ಸಂಬಂಧ ಎನ್‌ಐಎ ಅಧಿಕಾರಿಗಳು 2020ರ ಸೆಪ್ಟೆಂಬರ್‌ಲ್ಲಿ ಕಾರ್ಯಾಚರಣೆ ನಡೆಸಿ ಫ್ರೇಜರ್‌ ಟೌನ್‌ನ ಅಕ್ಕಿ ವ್ಯಾಪಾರಿ ಇರ್ಫಾನ್‌ ನಾಸೀರ್‌ ಮತ್ತು ತಮಿಳುನಾಡಿನ ಬ್ಯಾಂಕ್‌ ನೌಕರ ಅಹಮ್ಮದ್‌ ಅಬ್ದುಲ್‌ ಖಾದರ್‌, ದಂತ ವೈದ್ಯ ಡಾ.ಮಹಮ್ಮದ್‌ ತೌಕೀರ್‌ ಮೆಹಬೂಬ್‌ ಎಂಬುವರನ್ನು ಬಂಧಿಸಿದ್ದರು.  

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!
Read more