ಉಗ್ರ ಸಂಘಟನೆ ಜೊತೆ ನಂಟು; ಶಿರಸಿಯಲ್ಲಿ ಶಂಕಿತ ಉಗ್ರ ಇದ್ರೀಸ್ ಸೆರೆ

ಉಗ್ರ ಸಂಘಟನೆ ಜೊತೆ ನಂಟು; ಶಿರಸಿಯಲ್ಲಿ ಶಂಕಿತ ಉಗ್ರ ಇದ್ರೀಸ್ ಸೆರೆ

Published : Nov 12, 2020, 11:12 AM ISTUpdated : Nov 12, 2020, 12:05 PM IST

ಉಗ್ರ ಸಂಘಟನೆ ಜೊತೆ ನಂಟು ಹೊಂದಿದ್ದ ಎನ್ನುವ ಆರೋಪದ ಮೇಲೆ ಶಿರಸಿಯಲ್ಲಿ ಶಂಕಿತ ಉಗ್ರ ಇದ್ರೀಸ್‌ನನ್ನು ಬಂಧಿಸಲಾಗಿದೆ. 

ಬೆಂಗಳೂರು (ನ. 12): ಭಾರತದಲ್ಲಿ ಭಯೋತ್ಪಾದಕ ಕೃತ್ಯಗಳನ್ನು ನಡೆಸಲು ಯುವಕರನ್ನು ನೇಮಕಾತಿ ಮಾಡಿಕೊಳ್ಳಲು ಲಷ್ಕರ್ ಎ ತೊಯ್ಬಾ ಸಂಘಟನೆ ಪಾಕಿಸ್ತಾನ ಮೂಲದ ನಿಯಂತ್ರಕರು ಸ್ಕೆಚ್ ಹಾಕಿದ್ದರು. ಇದರ ಭಾಗವಾಗಿ ಕೆಲಸ ಮಾಡುತ್ತಿದ್ದ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಯುವಕನೊಬ್ಬನನ್ನು ಎನ್‌ಐಎ ಬಂಧಿಸಿದೆ. ಶಿರಸಿ ತಾಲೂಕಿನ ಆರೆಕೊಪ್ಪದ ಗ್ರಾ. ಪಂ ಮಾಜಿ ಸದಸ್ಯರ ಪುತ್ರ ಸಯ್ಯದ್ ಇದ್ರೀಸ್ ಬಂಧಿತ ಯುವಕ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?