ಉಗ್ರ ಸಂಘಟನೆ ಜೊತೆ ನಂಟು; ಶಿರಸಿಯಲ್ಲಿ ಶಂಕಿತ ಉಗ್ರ ಇದ್ರೀಸ್ ಸೆರೆ

ಉಗ್ರ ಸಂಘಟನೆ ಜೊತೆ ನಂಟು; ಶಿರಸಿಯಲ್ಲಿ ಶಂಕಿತ ಉಗ್ರ ಇದ್ರೀಸ್ ಸೆರೆ

Suvarna News   | Asianet News
Published : Nov 12, 2020, 11:12 AM ISTUpdated : Nov 12, 2020, 12:05 PM IST

ಉಗ್ರ ಸಂಘಟನೆ ಜೊತೆ ನಂಟು ಹೊಂದಿದ್ದ ಎನ್ನುವ ಆರೋಪದ ಮೇಲೆ ಶಿರಸಿಯಲ್ಲಿ ಶಂಕಿತ ಉಗ್ರ ಇದ್ರೀಸ್‌ನನ್ನು ಬಂಧಿಸಲಾಗಿದೆ. 

ಬೆಂಗಳೂರು (ನ. 12): ಭಾರತದಲ್ಲಿ ಭಯೋತ್ಪಾದಕ ಕೃತ್ಯಗಳನ್ನು ನಡೆಸಲು ಯುವಕರನ್ನು ನೇಮಕಾತಿ ಮಾಡಿಕೊಳ್ಳಲು ಲಷ್ಕರ್ ಎ ತೊಯ್ಬಾ ಸಂಘಟನೆ ಪಾಕಿಸ್ತಾನ ಮೂಲದ ನಿಯಂತ್ರಕರು ಸ್ಕೆಚ್ ಹಾಕಿದ್ದರು. ಇದರ ಭಾಗವಾಗಿ ಕೆಲಸ ಮಾಡುತ್ತಿದ್ದ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಯುವಕನೊಬ್ಬನನ್ನು ಎನ್‌ಐಎ ಬಂಧಿಸಿದೆ. ಶಿರಸಿ ತಾಲೂಕಿನ ಆರೆಕೊಪ್ಪದ ಗ್ರಾ. ಪಂ ಮಾಜಿ ಸದಸ್ಯರ ಪುತ್ರ ಸಯ್ಯದ್ ಇದ್ರೀಸ್ ಬಂಧಿತ ಯುವಕ. 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!