ವಿಧ್ವಂಸಕ ಕೃತ್ಯಕ್ಕೆ ಶಂಕಿತ ಉಗ್ರರ ಸ್ಕೆಚ್‌: ಇವರ ಟ್ರೈನಿಂಗ್‌ ಸೆಂಟರ್‌ ಯಾವುದು ಗೊತ್ತಾ..?

ವಿಧ್ವಂಸಕ ಕೃತ್ಯಕ್ಕೆ ಶಂಕಿತ ಉಗ್ರರ ಸ್ಕೆಚ್‌: ಇವರ ಟ್ರೈನಿಂಗ್‌ ಸೆಂಟರ್‌ ಯಾವುದು ಗೊತ್ತಾ..?

Published : Jul 20, 2023, 10:03 AM IST

ಐವರು ಶಂಕಿತ ಉಗ್ರರು ಜೈಲಿನಲ್ಲೇ ಇದ್ದುಕೊಂಡು ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರು ಎಂಬ ಮಾಹಿತಿ ಇದೀಗ ಬಹಿರಂಗವಾಗಿದೆ.
 

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ, ಶಂಕಿತ ಉಗ್ರರನ್ನು(Suspected Terrorists) ಸಿಸಿಬಿ ಪೊಲೀಸರು(CCB Police) ಬಂಧಿಸಿದ್ದಾರೆ. ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ. ಕೊಲೆ ಪ್ರಕರಣ ಆರೋಪದಡಿ ಬಂಧಿತರಾಗಿ ವಿಚಾರಣಾಧೀನ ಕೈದಿಗಳಾಗಿ ನ್ಯಾಯಾಂಗ ಬಂಧನದಲ್ಲಿದ್ದ ಆರು ಮಂದಿಗೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲೇ ಬ್ರೈನ್ ವಾಷ್ ಮಾಡಲಾಗಿದೆ. ಇವರ ನಿಗೂಢ ಹೆಜ್ಜೆ ಎಲ್ಲರನ್ನೂ ಬೆಚ್ಚಿ ಬೀಳಿಸುವಂತಿದೆ. ಸೆಂಟ್ರಲ್‌ ಜೈಲು(Central Jail) ಇದೀಗ ಉಗ್ರರ ಟೆರರ್‌ ಟ್ರೈನಿಂಗ್‌ ಸ್ಕೂಲ್‌ ಆಯ್ತಾ ಎಂಬ ಅನುಮಾನ ಮೂಡುತ್ತಿದೆ. ಅಲ್ಲದೇ ಮನ ಪರಿವರ್ತನೆ ಕೇಂದ್ರ ಈಗ ಉಗ್ರರ ಉತ್ಪಾದನಾ ಕೇಂದ್ರವಾಗುತ್ತಿದೆಯಾ ಎಂಬ ಅನುಮಾನ ಸಹ ಮೂಡುತ್ತಿದೆ. ಬೆಂಗಳೂರು ಕೇಂದ್ರ ಕಾರಾಗೃಹದ ಅವ್ಯವಸ್ಥೆಗೆ ಸಿಸಿಬಿ ಬೇಸರವನ್ನು ವ್ಯಕ್ತಪಡಿಸಿದೆ. ಜೈಲಿನಿಂದಲೇ ಶಂಕಿತ ಉಗ್ರರು ಸ್ಫೋಟಕ್ಕೆ ಸ್ಕೆಚ್‌ ಹಾಕಿದ್ದರು ಎಂಬ ಭಯಾನಕ ಸಂಗತಿ ಈಗ ಬಯಲಾಗಿದೆ. 

ಇದನ್ನೂ ವೀಕ್ಷಿಸಿ:  ಮೊದಲ ಅಧಿವೇಶನದಲ್ಲೇ ಅಮಾನತು ಅಸ್ತ್ರ: ಸಂಧಾನ ಸಭೆ ಮಾಡ್ತಾರಾ ಸ್ಪೀಕರ್‌..?

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more