ಮಂಡ್ಯ;  ಮೊಮ್ಮಗಳಿಗೆ ಬಂದ ಅದೊಂದು ಅನುಮಾನ, ತಾತನನ್ನೇ ಕೊಂದಿದ್ದ ಮೊಮ್ಮಗ!

ಮಂಡ್ಯ;  ಮೊಮ್ಮಗಳಿಗೆ ಬಂದ ಅದೊಂದು ಅನುಮಾನ, ತಾತನನ್ನೇ ಕೊಂದಿದ್ದ ಮೊಮ್ಮಗ!

Published : Apr 02, 2021, 02:52 PM ISTUpdated : Apr 02, 2021, 03:16 PM IST

ಅದೊಂದು ಹಳ್ಳಿಗಾಡಿನ ರಸ್ತೆ/ ಸ್ವಂತ ತಾತನನ್ನೇ ಕೊಂದಿದ್ದ ಮೊಮ್ಮಗ/ ಸೈಕಲ್ ನಲ್ಲಿ ಬರುತ್ತಿದ್ದ ಅಜ್ಜನಿಗೆ ಕಾರಿನಿಂದ ಗುದ್ದಿಸಿದ್ದ/ ಸಂಚಿನ ಕೊಲೆ ಬಯಲಾಗಿದ್ದು  ಹೇಗೆ/ ಎಲ್ಲಾ ಆಸ್ತಿಗಾಗಿ

 

ಬೆಂಗಳೂರು ( ಏ. 02 )  ಒಂದು ಹಳ್ಳಿಗಾಡಿನ ರಸ್ತೆ. ಇಳಿಸಂಜೆ ಭೀಕರ ಅಪಘಾತ ನಡೆದಿತ್ತು. ಸ್ಪಾಟ್ ನಲ್ಲಿಯೇ ಜೀವ ಹೋಗಿತ್ತು. ಅಲ್ಲಿ ಸತ್ತವನು  80  ರ ಅಜ್ಜ. ಆದರೆ ಮೊಮ್ಮಗಳ ಒಂದು ಅನುಮಾನ  ಅದು ಕೊಲೆ ಎಂಬುದನ್ನು ಬಹಿರಂಗ ಮಾಡುತ್ತದೆ.

ಕೆಆರ್ ಪೇಟೆ ಬಸ್ ನಿಲ್ದಾಣದಲ್ಲಿಯೇ ಮೈಮರೆತ ಜೋಡಿ.. ಮುತ್ತಿನ ಸುರಿಮಳೆ

ಹಿಟ್ ಆಂಡ್ ರನ್ ಎಂದೇ ಭಾವಿಸಿದ್ದ ಪ್ರಕರಣಕ್ಕೆ ತಿರುವು ಸಿಗುತ್ತದೆ.  ಮಂಡ್ಯ ಜಿಲ್ಲೆ ಕೆ ಆರ್ ಪೇಟೆಯ ಈ ಕೊಲೆ ಹಿಂದಿನ  ರೋಚಕ ಕತೆ ಹೇಳುತ್ತೇವೆ ಕೇಳಿ .ಸ್ವಂತ ತಾತನನ್ನೇ ಮೊಮ್ಮಗ ಕೊಂದಿದ್ದ. 

 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!