ಮಂಡ್ಯ;  ಮೊಮ್ಮಗಳಿಗೆ ಬಂದ ಅದೊಂದು ಅನುಮಾನ, ತಾತನನ್ನೇ ಕೊಂದಿದ್ದ ಮೊಮ್ಮಗ!

ಮಂಡ್ಯ;  ಮೊಮ್ಮಗಳಿಗೆ ಬಂದ ಅದೊಂದು ಅನುಮಾನ, ತಾತನನ್ನೇ ಕೊಂದಿದ್ದ ಮೊಮ್ಮಗ!

Published : Apr 02, 2021, 02:52 PM ISTUpdated : Apr 02, 2021, 03:16 PM IST

ಅದೊಂದು ಹಳ್ಳಿಗಾಡಿನ ರಸ್ತೆ/ ಸ್ವಂತ ತಾತನನ್ನೇ ಕೊಂದಿದ್ದ ಮೊಮ್ಮಗ/ ಸೈಕಲ್ ನಲ್ಲಿ ಬರುತ್ತಿದ್ದ ಅಜ್ಜನಿಗೆ ಕಾರಿನಿಂದ ಗುದ್ದಿಸಿದ್ದ/ ಸಂಚಿನ ಕೊಲೆ ಬಯಲಾಗಿದ್ದು  ಹೇಗೆ/ ಎಲ್ಲಾ ಆಸ್ತಿಗಾಗಿ

 

ಬೆಂಗಳೂರು ( ಏ. 02 )  ಒಂದು ಹಳ್ಳಿಗಾಡಿನ ರಸ್ತೆ. ಇಳಿಸಂಜೆ ಭೀಕರ ಅಪಘಾತ ನಡೆದಿತ್ತು. ಸ್ಪಾಟ್ ನಲ್ಲಿಯೇ ಜೀವ ಹೋಗಿತ್ತು. ಅಲ್ಲಿ ಸತ್ತವನು  80  ರ ಅಜ್ಜ. ಆದರೆ ಮೊಮ್ಮಗಳ ಒಂದು ಅನುಮಾನ  ಅದು ಕೊಲೆ ಎಂಬುದನ್ನು ಬಹಿರಂಗ ಮಾಡುತ್ತದೆ.

ಕೆಆರ್ ಪೇಟೆ ಬಸ್ ನಿಲ್ದಾಣದಲ್ಲಿಯೇ ಮೈಮರೆತ ಜೋಡಿ.. ಮುತ್ತಿನ ಸುರಿಮಳೆ

ಹಿಟ್ ಆಂಡ್ ರನ್ ಎಂದೇ ಭಾವಿಸಿದ್ದ ಪ್ರಕರಣಕ್ಕೆ ತಿರುವು ಸಿಗುತ್ತದೆ.  ಮಂಡ್ಯ ಜಿಲ್ಲೆ ಕೆ ಆರ್ ಪೇಟೆಯ ಈ ಕೊಲೆ ಹಿಂದಿನ  ರೋಚಕ ಕತೆ ಹೇಳುತ್ತೇವೆ ಕೇಳಿ .ಸ್ವಂತ ತಾತನನ್ನೇ ಮೊಮ್ಮಗ ಕೊಂದಿದ್ದ. 

 

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!